AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramola: ರಶ್ಮಿಕಾ ಆಗಿ ಬಂದ ನಟಿ ರಮೋಲಾ; ಏನಿದು ಹೊಸ ಸುದ್ದಿ?

ಹಿರಿತೆರೆಯಲ್ಲಿ ಆಫರ್ ಬಂದ ಕಾರಣ ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಅವರು ರಶ್ಮಿಕಾ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 02, 2023 | 10:02 AM

Share
ನಟಿ ರಮೋಲಾ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ಸಾನ್ಯಾ ಪಾತ್ರ ಮಾಡುವ ಮೂಲಕ ಫೇಮಸ್ ಆದರು. ಅವರು ಈಗ ರಶ್ಮಿಕಾ ಆಗಿ ಬಂದಿದ್ದಾರೆ!

ನಟಿ ರಮೋಲಾ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ಸಾನ್ಯಾ ಪಾತ್ರ ಮಾಡುವ ಮೂಲಕ ಫೇಮಸ್ ಆದರು. ಅವರು ಈಗ ರಶ್ಮಿಕಾ ಆಗಿ ಬಂದಿದ್ದಾರೆ!

1 / 5
ಹಿರಿತೆರೆಯಲ್ಲಿ ಆಫರ್ ಬಂದ ಕಾರಣ ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿರಲಿಲ್ಲ. ಈಗ ಅವರು ಮತ್ತೆ ಕಿರುತೆರೆಗೆ ಮರಳಿದ್ದಾರೆ.

ಹಿರಿತೆರೆಯಲ್ಲಿ ಆಫರ್ ಬಂದ ಕಾರಣ ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿರಲಿಲ್ಲ. ಈಗ ಅವರು ಮತ್ತೆ ಕಿರುತೆರೆಗೆ ಮರಳಿದ್ದಾರೆ.

2 / 5
ಹೌದು, ‘ಅಮೃತಧಾರೆ’ ಧಾರಾವಾಹಿಯಲ್ಲಿ ರಮೋಲಾ ಅತಿಥಿ ಪಾತ್ರ ಮಾಡಿದ್ದಾರೆ. ಆ ಪಾತ್ರದ ಹೆಸರು ರಶ್ಮಿಕಾ ಎಂದು.

ಹೌದು, ‘ಅಮೃತಧಾರೆ’ ಧಾರಾವಾಹಿಯಲ್ಲಿ ರಮೋಲಾ ಅತಿಥಿ ಪಾತ್ರ ಮಾಡಿದ್ದಾರೆ. ಆ ಪಾತ್ರದ ಹೆಸರು ರಶ್ಮಿಕಾ ಎಂದು.

3 / 5
ಹಣಕ್ಕಾಗಿ ನಾಯಕನ ಮದುವೆ ಆಗೋಕೆ ಬರುತ್ತಾಳೆ ಈ ರಶ್ಮಿಕಾ. ಆಕೆಯ ಅಸಲಿ ಮುಖ ಹೀರೋಗೆ ಗೊತ್ತಾಗಿ ಆಕೆಯನ್ನು ದೂರವೇ ಇಡುತ್ತಾನೆ.

ಹಣಕ್ಕಾಗಿ ನಾಯಕನ ಮದುವೆ ಆಗೋಕೆ ಬರುತ್ತಾಳೆ ಈ ರಶ್ಮಿಕಾ. ಆಕೆಯ ಅಸಲಿ ಮುಖ ಹೀರೋಗೆ ಗೊತ್ತಾಗಿ ಆಕೆಯನ್ನು ದೂರವೇ ಇಡುತ್ತಾನೆ.

4 / 5
ರಮೋಲಾ ನಟನೆಯ ಮೊದಲ ಸಿನಿಮಾ ‘ರಿಚ್ಚಿ’ ರಿಲೀಸ್​ಗೆ ರೆಡಿ ಇದೆ. ಇತ್ತೀಚೆಗೆ ಈ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ.

ರಮೋಲಾ ನಟನೆಯ ಮೊದಲ ಸಿನಿಮಾ ‘ರಿಚ್ಚಿ’ ರಿಲೀಸ್​ಗೆ ರೆಡಿ ಇದೆ. ಇತ್ತೀಚೆಗೆ ಈ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ.

5 / 5
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ