AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramola: ರಶ್ಮಿಕಾ ಆಗಿ ಬಂದ ನಟಿ ರಮೋಲಾ; ಏನಿದು ಹೊಸ ಸುದ್ದಿ?

ಹಿರಿತೆರೆಯಲ್ಲಿ ಆಫರ್ ಬಂದ ಕಾರಣ ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಅವರು ರಶ್ಮಿಕಾ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 02, 2023 | 10:02 AM

Share
ನಟಿ ರಮೋಲಾ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ಸಾನ್ಯಾ ಪಾತ್ರ ಮಾಡುವ ಮೂಲಕ ಫೇಮಸ್ ಆದರು. ಅವರು ಈಗ ರಶ್ಮಿಕಾ ಆಗಿ ಬಂದಿದ್ದಾರೆ!

ನಟಿ ರಮೋಲಾ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ಸಾನ್ಯಾ ಪಾತ್ರ ಮಾಡುವ ಮೂಲಕ ಫೇಮಸ್ ಆದರು. ಅವರು ಈಗ ರಶ್ಮಿಕಾ ಆಗಿ ಬಂದಿದ್ದಾರೆ!

1 / 5
ಹಿರಿತೆರೆಯಲ್ಲಿ ಆಫರ್ ಬಂದ ಕಾರಣ ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿರಲಿಲ್ಲ. ಈಗ ಅವರು ಮತ್ತೆ ಕಿರುತೆರೆಗೆ ಮರಳಿದ್ದಾರೆ.

ಹಿರಿತೆರೆಯಲ್ಲಿ ಆಫರ್ ಬಂದ ಕಾರಣ ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿರಲಿಲ್ಲ. ಈಗ ಅವರು ಮತ್ತೆ ಕಿರುತೆರೆಗೆ ಮರಳಿದ್ದಾರೆ.

2 / 5
ಹೌದು, ‘ಅಮೃತಧಾರೆ’ ಧಾರಾವಾಹಿಯಲ್ಲಿ ರಮೋಲಾ ಅತಿಥಿ ಪಾತ್ರ ಮಾಡಿದ್ದಾರೆ. ಆ ಪಾತ್ರದ ಹೆಸರು ರಶ್ಮಿಕಾ ಎಂದು.

ಹೌದು, ‘ಅಮೃತಧಾರೆ’ ಧಾರಾವಾಹಿಯಲ್ಲಿ ರಮೋಲಾ ಅತಿಥಿ ಪಾತ್ರ ಮಾಡಿದ್ದಾರೆ. ಆ ಪಾತ್ರದ ಹೆಸರು ರಶ್ಮಿಕಾ ಎಂದು.

3 / 5
ಹಣಕ್ಕಾಗಿ ನಾಯಕನ ಮದುವೆ ಆಗೋಕೆ ಬರುತ್ತಾಳೆ ಈ ರಶ್ಮಿಕಾ. ಆಕೆಯ ಅಸಲಿ ಮುಖ ಹೀರೋಗೆ ಗೊತ್ತಾಗಿ ಆಕೆಯನ್ನು ದೂರವೇ ಇಡುತ್ತಾನೆ.

ಹಣಕ್ಕಾಗಿ ನಾಯಕನ ಮದುವೆ ಆಗೋಕೆ ಬರುತ್ತಾಳೆ ಈ ರಶ್ಮಿಕಾ. ಆಕೆಯ ಅಸಲಿ ಮುಖ ಹೀರೋಗೆ ಗೊತ್ತಾಗಿ ಆಕೆಯನ್ನು ದೂರವೇ ಇಡುತ್ತಾನೆ.

4 / 5
ರಮೋಲಾ ನಟನೆಯ ಮೊದಲ ಸಿನಿಮಾ ‘ರಿಚ್ಚಿ’ ರಿಲೀಸ್​ಗೆ ರೆಡಿ ಇದೆ. ಇತ್ತೀಚೆಗೆ ಈ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ.

ರಮೋಲಾ ನಟನೆಯ ಮೊದಲ ಸಿನಿಮಾ ‘ರಿಚ್ಚಿ’ ರಿಲೀಸ್​ಗೆ ರೆಡಿ ಇದೆ. ಇತ್ತೀಚೆಗೆ ಈ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ.

5 / 5
Follow Us
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ