Ramola: ರಶ್ಮಿಕಾ ಆಗಿ ಬಂದ ನಟಿ ರಮೋಲಾ; ಏನಿದು ಹೊಸ ಸುದ್ದಿ?

ಹಿರಿತೆರೆಯಲ್ಲಿ ಆಫರ್ ಬಂದ ಕಾರಣ ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಅವರು ರಶ್ಮಿಕಾ ಆಗಿದ್ದಾರೆ.

|

Updated on: Jun 02, 2023 | 10:02 AM

ನಟಿ ರಮೋಲಾ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ಸಾನ್ಯಾ ಪಾತ್ರ ಮಾಡುವ ಮೂಲಕ ಫೇಮಸ್ ಆದರು. ಅವರು ಈಗ ರಶ್ಮಿಕಾ ಆಗಿ ಬಂದಿದ್ದಾರೆ!

ನಟಿ ರಮೋಲಾ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ಸಾನ್ಯಾ ಪಾತ್ರ ಮಾಡುವ ಮೂಲಕ ಫೇಮಸ್ ಆದರು. ಅವರು ಈಗ ರಶ್ಮಿಕಾ ಆಗಿ ಬಂದಿದ್ದಾರೆ!

1 / 5
ಹಿರಿತೆರೆಯಲ್ಲಿ ಆಫರ್ ಬಂದ ಕಾರಣ ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿರಲಿಲ್ಲ. ಈಗ ಅವರು ಮತ್ತೆ ಕಿರುತೆರೆಗೆ ಮರಳಿದ್ದಾರೆ.

ಹಿರಿತೆರೆಯಲ್ಲಿ ಆಫರ್ ಬಂದ ಕಾರಣ ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿರಲಿಲ್ಲ. ಈಗ ಅವರು ಮತ್ತೆ ಕಿರುತೆರೆಗೆ ಮರಳಿದ್ದಾರೆ.

2 / 5
ಹೌದು, ‘ಅಮೃತಧಾರೆ’ ಧಾರಾವಾಹಿಯಲ್ಲಿ ರಮೋಲಾ ಅತಿಥಿ ಪಾತ್ರ ಮಾಡಿದ್ದಾರೆ. ಆ ಪಾತ್ರದ ಹೆಸರು ರಶ್ಮಿಕಾ ಎಂದು.

ಹೌದು, ‘ಅಮೃತಧಾರೆ’ ಧಾರಾವಾಹಿಯಲ್ಲಿ ರಮೋಲಾ ಅತಿಥಿ ಪಾತ್ರ ಮಾಡಿದ್ದಾರೆ. ಆ ಪಾತ್ರದ ಹೆಸರು ರಶ್ಮಿಕಾ ಎಂದು.

3 / 5
ಹಣಕ್ಕಾಗಿ ನಾಯಕನ ಮದುವೆ ಆಗೋಕೆ ಬರುತ್ತಾಳೆ ಈ ರಶ್ಮಿಕಾ. ಆಕೆಯ ಅಸಲಿ ಮುಖ ಹೀರೋಗೆ ಗೊತ್ತಾಗಿ ಆಕೆಯನ್ನು ದೂರವೇ ಇಡುತ್ತಾನೆ.

ಹಣಕ್ಕಾಗಿ ನಾಯಕನ ಮದುವೆ ಆಗೋಕೆ ಬರುತ್ತಾಳೆ ಈ ರಶ್ಮಿಕಾ. ಆಕೆಯ ಅಸಲಿ ಮುಖ ಹೀರೋಗೆ ಗೊತ್ತಾಗಿ ಆಕೆಯನ್ನು ದೂರವೇ ಇಡುತ್ತಾನೆ.

4 / 5
ರಮೋಲಾ ನಟನೆಯ ಮೊದಲ ಸಿನಿಮಾ ‘ರಿಚ್ಚಿ’ ರಿಲೀಸ್​ಗೆ ರೆಡಿ ಇದೆ. ಇತ್ತೀಚೆಗೆ ಈ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ.

ರಮೋಲಾ ನಟನೆಯ ಮೊದಲ ಸಿನಿಮಾ ‘ರಿಚ್ಚಿ’ ರಿಲೀಸ್​ಗೆ ರೆಡಿ ಇದೆ. ಇತ್ತೀಚೆಗೆ ಈ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ.

5 / 5
Follow us
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ
ಬಿಜೆಪಿ ವರಿಷ್ಠರೊಂದಿಗೆ ಮೈತ್ರಿ ಮಾತುಕತೆ ನಡೆಸಿ ಹಿಂತಿರುಗಿದ ಕುಮಾರಸ್ವಾಮಿ
ಬಿಜೆಪಿ ವರಿಷ್ಠರೊಂದಿಗೆ ಮೈತ್ರಿ ಮಾತುಕತೆ ನಡೆಸಿ ಹಿಂತಿರುಗಿದ ಕುಮಾರಸ್ವಾಮಿ
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ