AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramola: ರಶ್ಮಿಕಾ ಆಗಿ ಬಂದ ನಟಿ ರಮೋಲಾ; ಏನಿದು ಹೊಸ ಸುದ್ದಿ?

ಹಿರಿತೆರೆಯಲ್ಲಿ ಆಫರ್ ಬಂದ ಕಾರಣ ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಅವರು ರಶ್ಮಿಕಾ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 02, 2023 | 10:02 AM

ನಟಿ ರಮೋಲಾ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ಸಾನ್ಯಾ ಪಾತ್ರ ಮಾಡುವ ಮೂಲಕ ಫೇಮಸ್ ಆದರು. ಅವರು ಈಗ ರಶ್ಮಿಕಾ ಆಗಿ ಬಂದಿದ್ದಾರೆ!

ನಟಿ ರಮೋಲಾ ಅವರು ‘ಕನ್ನಡತಿ’ ಧಾರಾವಾಹಿಯಲ್ಲಿ ಸಾನ್ಯಾ ಪಾತ್ರ ಮಾಡುವ ಮೂಲಕ ಫೇಮಸ್ ಆದರು. ಅವರು ಈಗ ರಶ್ಮಿಕಾ ಆಗಿ ಬಂದಿದ್ದಾರೆ!

1 / 5
ಹಿರಿತೆರೆಯಲ್ಲಿ ಆಫರ್ ಬಂದ ಕಾರಣ ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿರಲಿಲ್ಲ. ಈಗ ಅವರು ಮತ್ತೆ ಕಿರುತೆರೆಗೆ ಮರಳಿದ್ದಾರೆ.

ಹಿರಿತೆರೆಯಲ್ಲಿ ಆಫರ್ ಬಂದ ಕಾರಣ ‘ಕನ್ನಡತಿ’ ಧಾರಾವಾಹಿಯನ್ನು ಅವರು ತೊರೆದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿರಲಿಲ್ಲ. ಈಗ ಅವರು ಮತ್ತೆ ಕಿರುತೆರೆಗೆ ಮರಳಿದ್ದಾರೆ.

2 / 5
ಹೌದು, ‘ಅಮೃತಧಾರೆ’ ಧಾರಾವಾಹಿಯಲ್ಲಿ ರಮೋಲಾ ಅತಿಥಿ ಪಾತ್ರ ಮಾಡಿದ್ದಾರೆ. ಆ ಪಾತ್ರದ ಹೆಸರು ರಶ್ಮಿಕಾ ಎಂದು.

ಹೌದು, ‘ಅಮೃತಧಾರೆ’ ಧಾರಾವಾಹಿಯಲ್ಲಿ ರಮೋಲಾ ಅತಿಥಿ ಪಾತ್ರ ಮಾಡಿದ್ದಾರೆ. ಆ ಪಾತ್ರದ ಹೆಸರು ರಶ್ಮಿಕಾ ಎಂದು.

3 / 5
ಹಣಕ್ಕಾಗಿ ನಾಯಕನ ಮದುವೆ ಆಗೋಕೆ ಬರುತ್ತಾಳೆ ಈ ರಶ್ಮಿಕಾ. ಆಕೆಯ ಅಸಲಿ ಮುಖ ಹೀರೋಗೆ ಗೊತ್ತಾಗಿ ಆಕೆಯನ್ನು ದೂರವೇ ಇಡುತ್ತಾನೆ.

ಹಣಕ್ಕಾಗಿ ನಾಯಕನ ಮದುವೆ ಆಗೋಕೆ ಬರುತ್ತಾಳೆ ಈ ರಶ್ಮಿಕಾ. ಆಕೆಯ ಅಸಲಿ ಮುಖ ಹೀರೋಗೆ ಗೊತ್ತಾಗಿ ಆಕೆಯನ್ನು ದೂರವೇ ಇಡುತ್ತಾನೆ.

4 / 5
ರಮೋಲಾ ನಟನೆಯ ಮೊದಲ ಸಿನಿಮಾ ‘ರಿಚ್ಚಿ’ ರಿಲೀಸ್​ಗೆ ರೆಡಿ ಇದೆ. ಇತ್ತೀಚೆಗೆ ಈ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ.

ರಮೋಲಾ ನಟನೆಯ ಮೊದಲ ಸಿನಿಮಾ ‘ರಿಚ್ಚಿ’ ರಿಲೀಸ್​ಗೆ ರೆಡಿ ಇದೆ. ಇತ್ತೀಚೆಗೆ ಈ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ.

5 / 5
Follow us
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್