Actress Ramya: ‘ನಾನು ಆ ಚಿತ್ರದಲ್ಲಿ ನಟಿಸುತ್ತಿಲ್ಲ’; ಸ್ಪಷ್ಟನೆ ನೀಡಿದ ನಟಿ ರಮ್ಯಾ

ರಮ್ಯಾ ಅವರು ಚಿತ್ರರಂಗದ ಜತೆ ಒಳ್ಳೆಯ ನಂಟು ಹೊಂದಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಅವರು ಕಂಬ್ಯಾಕ್ ಮಾಡುವ ಘೋಷಣೆ ಮಾಡಿದ್ದರು. ಆದರೆ, ಈ ಯೋಜನೆ ನಂತರ ಕ್ಯಾನ್ಸಲ್ ಆಯಿತು. ಆ ಚಿತ್ರವನ್ನು ಅವರು ಕೇವಲ ನಿರ್ಮಾಣ ಮಾಡುತ್ತಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on: Nov 05, 2022 | 4:07 PM

ನಟಿ ರಮ್ಯಾ ಅವರು ಸ್ಯಾಂಡಲ್​ವುಡ್​ನ ಬೇಡಿಕೆಯ ನಟಿ ಆಗಿದ್ದರು. ಏಕಾಏಕಿ ಚಿತ್ರರಂಗ ತೊರೆದು ರಾಜಕೀಯದಲ್ಲಿ ಬ್ಯುಸಿ ಆದರು. ಕೆಲ ವರ್ಷಗಳ ಹಿಂದೆ ರಾಜಕೀಯವನ್ನು ತೊರೆದಿದ್ದಾರೆ.

ನಟಿ ರಮ್ಯಾ ಅವರು ಸ್ಯಾಂಡಲ್​ವುಡ್​ನ ಬೇಡಿಕೆಯ ನಟಿ ಆಗಿದ್ದರು. ಏಕಾಏಕಿ ಚಿತ್ರರಂಗ ತೊರೆದು ರಾಜಕೀಯದಲ್ಲಿ ಬ್ಯುಸಿ ಆದರು. ಕೆಲ ವರ್ಷಗಳ ಹಿಂದೆ ರಾಜಕೀಯವನ್ನು ತೊರೆದಿದ್ದಾರೆ.

1 / 5
ರಮ್ಯಾ ಅವರು ಚಿತ್ರರಂಗದ ಜತೆ ಒಳ್ಳೆಯ ನಂಟು ಹೊಂದಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಅವರು ಕಂಬ್ಯಾಕ್ ಮಾಡುವ ಘೋಷಣೆ ಮಾಡಿದ್ದರು. ಆದರೆ, ಈ ಯೋಜನೆ ನಂತರ ಕ್ಯಾನ್ಸಲ್ ಆಯಿತು. ಆ ಚಿತ್ರವನ್ನು ಅವರು ಕೇವಲ ನಿರ್ಮಾಣ ಮಾಡುತ್ತಿದ್ದಾರೆ.

ರಮ್ಯಾ ಅವರು ಚಿತ್ರರಂಗದ ಜತೆ ಒಳ್ಳೆಯ ನಂಟು ಹೊಂದಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಅವರು ಕಂಬ್ಯಾಕ್ ಮಾಡುವ ಘೋಷಣೆ ಮಾಡಿದ್ದರು. ಆದರೆ, ಈ ಯೋಜನೆ ನಂತರ ಕ್ಯಾನ್ಸಲ್ ಆಯಿತು. ಆ ಚಿತ್ರವನ್ನು ಅವರು ಕೇವಲ ನಿರ್ಮಾಣ ಮಾಡುತ್ತಿದ್ದಾರೆ.

2 / 5
ನವೆಂಬರ್​ನಲ್ಲಿ ರಮ್ಯಾ ಕಂಬ್ಯಾಕ್ ಸಿನಿಮಾ ಬಗ್ಗೆ ಘೋಷಣೆ ಮಾಡುವುದಾಗಿ ಹೇಳಿದ್ದರು. ಇದೇ ಸಮಯಕ್ಕೆ ಸರಿಯಾಗಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಪ್ರೋಮೋದಲ್ಲಿ ಭಾಗಿ ಆಗಿದ್ದರು. ಇದು ಅವರ ಕಂಬ್ಯಾಕ್ ಸಿನಿಮಾ ಎಂದು ಎಲ್ಲರೂ ಭಾವಿಸಿದ್ದರು.

ನವೆಂಬರ್​ನಲ್ಲಿ ರಮ್ಯಾ ಕಂಬ್ಯಾಕ್ ಸಿನಿಮಾ ಬಗ್ಗೆ ಘೋಷಣೆ ಮಾಡುವುದಾಗಿ ಹೇಳಿದ್ದರು. ಇದೇ ಸಮಯಕ್ಕೆ ಸರಿಯಾಗಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಪ್ರೋಮೋದಲ್ಲಿ ಭಾಗಿ ಆಗಿದ್ದರು. ಇದು ಅವರ ಕಂಬ್ಯಾಕ್ ಸಿನಿಮಾ ಎಂದು ಎಲ್ಲರೂ ಭಾವಿಸಿದ್ದರು.

3 / 5
ಈ ವಿಚಾರಕ್ಕೆ ರಮ್ಯಾ ಸ್ಪಷ್ಟನೆ ನೀಡಿದ್ದಾರೆ. ‘ನಾನು ಆ ಚಿತ್ರದಲ್ಲಿ ನಟಿಸುತ್ತಿಲ್ಲ. ಪ್ರೋಮೋ ಶೂಟ್​ನಲ್ಲಿ ಮಾತ್ರ ಭಾಗಿ ಆಗಿದ್ದೇನೆ’ ಎಂದಿದ್ದಾರೆ ಅವರು.

ಈ ವಿಚಾರಕ್ಕೆ ರಮ್ಯಾ ಸ್ಪಷ್ಟನೆ ನೀಡಿದ್ದಾರೆ. ‘ನಾನು ಆ ಚಿತ್ರದಲ್ಲಿ ನಟಿಸುತ್ತಿಲ್ಲ. ಪ್ರೋಮೋ ಶೂಟ್​ನಲ್ಲಿ ಮಾತ್ರ ಭಾಗಿ ಆಗಿದ್ದೇನೆ’ ಎಂದಿದ್ದಾರೆ ಅವರು.

4 / 5
ಇತ್ತೀಚೆಗೆ ರಮ್ಯಾ ಭಾಗಿ ಆಗಿದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಪ್ರೋಮೋ ರಿಲೀಸ್ ಆಗಿತ್ತು. ಇದನ್ನು ನೋಡಿ ರಮ್ಯಾ ಫ್ಯಾನ್ಸ್ ಖುಷಿಯಾಗಿದ್ದಾರೆ.

ಇತ್ತೀಚೆಗೆ ರಮ್ಯಾ ಭಾಗಿ ಆಗಿದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಪ್ರೋಮೋ ರಿಲೀಸ್ ಆಗಿತ್ತು. ಇದನ್ನು ನೋಡಿ ರಮ್ಯಾ ಫ್ಯಾನ್ಸ್ ಖುಷಿಯಾಗಿದ್ದಾರೆ.

5 / 5
Follow us
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ