AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Ramya: ‘ನಾನು ಆ ಚಿತ್ರದಲ್ಲಿ ನಟಿಸುತ್ತಿಲ್ಲ’; ಸ್ಪಷ್ಟನೆ ನೀಡಿದ ನಟಿ ರಮ್ಯಾ

ರಮ್ಯಾ ಅವರು ಚಿತ್ರರಂಗದ ಜತೆ ಒಳ್ಳೆಯ ನಂಟು ಹೊಂದಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಅವರು ಕಂಬ್ಯಾಕ್ ಮಾಡುವ ಘೋಷಣೆ ಮಾಡಿದ್ದರು. ಆದರೆ, ಈ ಯೋಜನೆ ನಂತರ ಕ್ಯಾನ್ಸಲ್ ಆಯಿತು. ಆ ಚಿತ್ರವನ್ನು ಅವರು ಕೇವಲ ನಿರ್ಮಾಣ ಮಾಡುತ್ತಿದ್ದಾರೆ.

TV9 Web
| Edited By: |

Updated on: Nov 05, 2022 | 4:07 PM

Share
ನಟಿ ರಮ್ಯಾ ಅವರು ಸ್ಯಾಂಡಲ್​ವುಡ್​ನ ಬೇಡಿಕೆಯ ನಟಿ ಆಗಿದ್ದರು. ಏಕಾಏಕಿ ಚಿತ್ರರಂಗ ತೊರೆದು ರಾಜಕೀಯದಲ್ಲಿ ಬ್ಯುಸಿ ಆದರು. ಕೆಲ ವರ್ಷಗಳ ಹಿಂದೆ ರಾಜಕೀಯವನ್ನು ತೊರೆದಿದ್ದಾರೆ.

ನಟಿ ರಮ್ಯಾ ಅವರು ಸ್ಯಾಂಡಲ್​ವುಡ್​ನ ಬೇಡಿಕೆಯ ನಟಿ ಆಗಿದ್ದರು. ಏಕಾಏಕಿ ಚಿತ್ರರಂಗ ತೊರೆದು ರಾಜಕೀಯದಲ್ಲಿ ಬ್ಯುಸಿ ಆದರು. ಕೆಲ ವರ್ಷಗಳ ಹಿಂದೆ ರಾಜಕೀಯವನ್ನು ತೊರೆದಿದ್ದಾರೆ.

1 / 5
ರಮ್ಯಾ ಅವರು ಚಿತ್ರರಂಗದ ಜತೆ ಒಳ್ಳೆಯ ನಂಟು ಹೊಂದಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಅವರು ಕಂಬ್ಯಾಕ್ ಮಾಡುವ ಘೋಷಣೆ ಮಾಡಿದ್ದರು. ಆದರೆ, ಈ ಯೋಜನೆ ನಂತರ ಕ್ಯಾನ್ಸಲ್ ಆಯಿತು. ಆ ಚಿತ್ರವನ್ನು ಅವರು ಕೇವಲ ನಿರ್ಮಾಣ ಮಾಡುತ್ತಿದ್ದಾರೆ.

ರಮ್ಯಾ ಅವರು ಚಿತ್ರರಂಗದ ಜತೆ ಒಳ್ಳೆಯ ನಂಟು ಹೊಂದಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಅವರು ಕಂಬ್ಯಾಕ್ ಮಾಡುವ ಘೋಷಣೆ ಮಾಡಿದ್ದರು. ಆದರೆ, ಈ ಯೋಜನೆ ನಂತರ ಕ್ಯಾನ್ಸಲ್ ಆಯಿತು. ಆ ಚಿತ್ರವನ್ನು ಅವರು ಕೇವಲ ನಿರ್ಮಾಣ ಮಾಡುತ್ತಿದ್ದಾರೆ.

2 / 5
ನವೆಂಬರ್​ನಲ್ಲಿ ರಮ್ಯಾ ಕಂಬ್ಯಾಕ್ ಸಿನಿಮಾ ಬಗ್ಗೆ ಘೋಷಣೆ ಮಾಡುವುದಾಗಿ ಹೇಳಿದ್ದರು. ಇದೇ ಸಮಯಕ್ಕೆ ಸರಿಯಾಗಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಪ್ರೋಮೋದಲ್ಲಿ ಭಾಗಿ ಆಗಿದ್ದರು. ಇದು ಅವರ ಕಂಬ್ಯಾಕ್ ಸಿನಿಮಾ ಎಂದು ಎಲ್ಲರೂ ಭಾವಿಸಿದ್ದರು.

ನವೆಂಬರ್​ನಲ್ಲಿ ರಮ್ಯಾ ಕಂಬ್ಯಾಕ್ ಸಿನಿಮಾ ಬಗ್ಗೆ ಘೋಷಣೆ ಮಾಡುವುದಾಗಿ ಹೇಳಿದ್ದರು. ಇದೇ ಸಮಯಕ್ಕೆ ಸರಿಯಾಗಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಪ್ರೋಮೋದಲ್ಲಿ ಭಾಗಿ ಆಗಿದ್ದರು. ಇದು ಅವರ ಕಂಬ್ಯಾಕ್ ಸಿನಿಮಾ ಎಂದು ಎಲ್ಲರೂ ಭಾವಿಸಿದ್ದರು.

3 / 5
ಈ ವಿಚಾರಕ್ಕೆ ರಮ್ಯಾ ಸ್ಪಷ್ಟನೆ ನೀಡಿದ್ದಾರೆ. ‘ನಾನು ಆ ಚಿತ್ರದಲ್ಲಿ ನಟಿಸುತ್ತಿಲ್ಲ. ಪ್ರೋಮೋ ಶೂಟ್​ನಲ್ಲಿ ಮಾತ್ರ ಭಾಗಿ ಆಗಿದ್ದೇನೆ’ ಎಂದಿದ್ದಾರೆ ಅವರು.

ಈ ವಿಚಾರಕ್ಕೆ ರಮ್ಯಾ ಸ್ಪಷ್ಟನೆ ನೀಡಿದ್ದಾರೆ. ‘ನಾನು ಆ ಚಿತ್ರದಲ್ಲಿ ನಟಿಸುತ್ತಿಲ್ಲ. ಪ್ರೋಮೋ ಶೂಟ್​ನಲ್ಲಿ ಮಾತ್ರ ಭಾಗಿ ಆಗಿದ್ದೇನೆ’ ಎಂದಿದ್ದಾರೆ ಅವರು.

4 / 5
ಇತ್ತೀಚೆಗೆ ರಮ್ಯಾ ಭಾಗಿ ಆಗಿದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಪ್ರೋಮೋ ರಿಲೀಸ್ ಆಗಿತ್ತು. ಇದನ್ನು ನೋಡಿ ರಮ್ಯಾ ಫ್ಯಾನ್ಸ್ ಖುಷಿಯಾಗಿದ್ದಾರೆ.

ಇತ್ತೀಚೆಗೆ ರಮ್ಯಾ ಭಾಗಿ ಆಗಿದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಪ್ರೋಮೋ ರಿಲೀಸ್ ಆಗಿತ್ತು. ಇದನ್ನು ನೋಡಿ ರಮ್ಯಾ ಫ್ಯಾನ್ಸ್ ಖುಷಿಯಾಗಿದ್ದಾರೆ.

5 / 5
Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​