AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯೂಟ್ ಫೋಟೋ ಹಂಚಿಕೊಂಡು ಅಭಿಮಾನಿಗಳಿಗೆ ಟ್ರೀಟ್ ಕೊಟ್ಟ ನಟಿ ರಮ್ಯಾ

ರಮ್ಯಾ ರಾಜಕೀಯಕ್ಕೆ ಬರೋದು ಕೊಂಚ ದೂರದ ಮಾತೇ. ಶೀಘ್ರವೇ ಅವರು ಸಿನಿಮಾ ರಂಗಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರೇ ಸೂಚನೆ ನೀಡಿದ್ದಾರೆ. ಆ ದಿನಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

TV9 Web
| Edited By: |

Updated on: Jul 04, 2022 | 5:31 PM

Share
ಒಂದಷ್ಟು ಸಮಯ ನಟಿ ರಮ್ಯಾ ರಾಜಕೀಯ, ಸಿನಿಮಾ ಹಾಗೂ ಸೋಶಿಯಲ್ ಮೀಡಿಯಾದಿಂದ ಅಂತರ ಕಾಯ್ದುಕೊಂಡರು. ಅವರು ಯಾರ ಕೈಗೂ ಸಿಗಲೇ ಇಲ್ಲ. ಈಗ ಸೋಶಿಯಲ್ ಮೀಡಿಯಾಗೆ ರಮ್ಯಾ ಕಂಬ್ಯಾಕ್ ಮಾಡಿದ್ದಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ಒಂದಷ್ಟು ಸಮಯ ನಟಿ ರಮ್ಯಾ ರಾಜಕೀಯ, ಸಿನಿಮಾ ಹಾಗೂ ಸೋಶಿಯಲ್ ಮೀಡಿಯಾದಿಂದ ಅಂತರ ಕಾಯ್ದುಕೊಂಡರು. ಅವರು ಯಾರ ಕೈಗೂ ಸಿಗಲೇ ಇಲ್ಲ. ಈಗ ಸೋಶಿಯಲ್ ಮೀಡಿಯಾಗೆ ರಮ್ಯಾ ಕಂಬ್ಯಾಕ್ ಮಾಡಿದ್ದಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

1 / 5
ರಮ್ಯಾ ರಾಜಕೀಯಕ್ಕೆ ಬರೋದು ಕೊಂಚ ದೂರದ ಮಾತೇ. ಶೀಘ್ರವೇ ಅವರು ಸಿನಿಮಾ ರಂಗಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರೇ ಸೂಚನೆ ನೀಡಿದ್ದಾರೆ. ಆ ದಿನಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

ರಮ್ಯಾ ರಾಜಕೀಯಕ್ಕೆ ಬರೋದು ಕೊಂಚ ದೂರದ ಮಾತೇ. ಶೀಘ್ರವೇ ಅವರು ಸಿನಿಮಾ ರಂಗಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರೇ ಸೂಚನೆ ನೀಡಿದ್ದಾರೆ. ಆ ದಿನಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

2 / 5
ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವೈಯಕ್ತಿಕ ಫೋಟೋಗಳನ್ನು ಹಂಚಿಕೊಳ್ಳುವುದು ಕೊಂಚ ಕಡಿಮೆಯೇ. ಈಗ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಫ್ಯಾನ್ಸ್​ಗೆ ಟ್ರೀಟ್ ನೀಡಿದ್ದಾರೆ.

ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವೈಯಕ್ತಿಕ ಫೋಟೋಗಳನ್ನು ಹಂಚಿಕೊಳ್ಳುವುದು ಕೊಂಚ ಕಡಿಮೆಯೇ. ಈಗ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಫ್ಯಾನ್ಸ್​ಗೆ ಟ್ರೀಟ್ ನೀಡಿದ್ದಾರೆ.

3 / 5
ರಮ್ಯಾ ಅವರು ಪ್ರಾಣಿ ಪ್ರಿಯೆ. ಈ ಮೊದಲು ಅವರು ಬೀದಿ ನಾಯಿಗಳ ಪರವಾಗಿ ಧ್ವನಿ ಎತ್ತಿದ್ದರು. ಇದಲ್ಲದೆ, ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ನೋಡಿ ಅವರು ಖುಷಿ ಪಟ್ಟಿದ್ದರು.

ರಮ್ಯಾ ಅವರು ಪ್ರಾಣಿ ಪ್ರಿಯೆ. ಈ ಮೊದಲು ಅವರು ಬೀದಿ ನಾಯಿಗಳ ಪರವಾಗಿ ಧ್ವನಿ ಎತ್ತಿದ್ದರು. ಇದಲ್ಲದೆ, ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ನೋಡಿ ಅವರು ಖುಷಿ ಪಟ್ಟಿದ್ದರು.

4 / 5
ರಮ್ಯಾ ಅವರು ಶೀಘ್ರವೇ ಚಿತ್ರರಂಗಕ್ಕೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಅವರ ಕಡೆಯಿಂದ ಈ ಬಗ್ಗೆ ಸುದ್ದಿ ಬರಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ರಮ್ಯಾ ಅವರು ಶೀಘ್ರವೇ ಚಿತ್ರರಂಗಕ್ಕೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಅವರ ಕಡೆಯಿಂದ ಈ ಬಗ್ಗೆ ಸುದ್ದಿ ಬರಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

5 / 5
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್