AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯೂಟ್ ಫೋಟೋ ಹಂಚಿಕೊಂಡು ಅಭಿಮಾನಿಗಳಿಗೆ ಟ್ರೀಟ್ ಕೊಟ್ಟ ನಟಿ ರಮ್ಯಾ

ರಮ್ಯಾ ರಾಜಕೀಯಕ್ಕೆ ಬರೋದು ಕೊಂಚ ದೂರದ ಮಾತೇ. ಶೀಘ್ರವೇ ಅವರು ಸಿನಿಮಾ ರಂಗಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರೇ ಸೂಚನೆ ನೀಡಿದ್ದಾರೆ. ಆ ದಿನಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 04, 2022 | 5:31 PM

Share
ಒಂದಷ್ಟು ಸಮಯ ನಟಿ ರಮ್ಯಾ ರಾಜಕೀಯ, ಸಿನಿಮಾ ಹಾಗೂ ಸೋಶಿಯಲ್ ಮೀಡಿಯಾದಿಂದ ಅಂತರ ಕಾಯ್ದುಕೊಂಡರು. ಅವರು ಯಾರ ಕೈಗೂ ಸಿಗಲೇ ಇಲ್ಲ. ಈಗ ಸೋಶಿಯಲ್ ಮೀಡಿಯಾಗೆ ರಮ್ಯಾ ಕಂಬ್ಯಾಕ್ ಮಾಡಿದ್ದಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

ಒಂದಷ್ಟು ಸಮಯ ನಟಿ ರಮ್ಯಾ ರಾಜಕೀಯ, ಸಿನಿಮಾ ಹಾಗೂ ಸೋಶಿಯಲ್ ಮೀಡಿಯಾದಿಂದ ಅಂತರ ಕಾಯ್ದುಕೊಂಡರು. ಅವರು ಯಾರ ಕೈಗೂ ಸಿಗಲೇ ಇಲ್ಲ. ಈಗ ಸೋಶಿಯಲ್ ಮೀಡಿಯಾಗೆ ರಮ್ಯಾ ಕಂಬ್ಯಾಕ್ ಮಾಡಿದ್ದಾರೆ. ಅವರು ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿದ್ದಾರೆ.

1 / 5
ರಮ್ಯಾ ರಾಜಕೀಯಕ್ಕೆ ಬರೋದು ಕೊಂಚ ದೂರದ ಮಾತೇ. ಶೀಘ್ರವೇ ಅವರು ಸಿನಿಮಾ ರಂಗಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರೇ ಸೂಚನೆ ನೀಡಿದ್ದಾರೆ. ಆ ದಿನಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

ರಮ್ಯಾ ರಾಜಕೀಯಕ್ಕೆ ಬರೋದು ಕೊಂಚ ದೂರದ ಮಾತೇ. ಶೀಘ್ರವೇ ಅವರು ಸಿನಿಮಾ ರಂಗಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರೇ ಸೂಚನೆ ನೀಡಿದ್ದಾರೆ. ಆ ದಿನಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

2 / 5
ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವೈಯಕ್ತಿಕ ಫೋಟೋಗಳನ್ನು ಹಂಚಿಕೊಳ್ಳುವುದು ಕೊಂಚ ಕಡಿಮೆಯೇ. ಈಗ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಫ್ಯಾನ್ಸ್​ಗೆ ಟ್ರೀಟ್ ನೀಡಿದ್ದಾರೆ.

ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವೈಯಕ್ತಿಕ ಫೋಟೋಗಳನ್ನು ಹಂಚಿಕೊಳ್ಳುವುದು ಕೊಂಚ ಕಡಿಮೆಯೇ. ಈಗ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಫ್ಯಾನ್ಸ್​ಗೆ ಟ್ರೀಟ್ ನೀಡಿದ್ದಾರೆ.

3 / 5
ರಮ್ಯಾ ಅವರು ಪ್ರಾಣಿ ಪ್ರಿಯೆ. ಈ ಮೊದಲು ಅವರು ಬೀದಿ ನಾಯಿಗಳ ಪರವಾಗಿ ಧ್ವನಿ ಎತ್ತಿದ್ದರು. ಇದಲ್ಲದೆ, ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ನೋಡಿ ಅವರು ಖುಷಿ ಪಟ್ಟಿದ್ದರು.

ರಮ್ಯಾ ಅವರು ಪ್ರಾಣಿ ಪ್ರಿಯೆ. ಈ ಮೊದಲು ಅವರು ಬೀದಿ ನಾಯಿಗಳ ಪರವಾಗಿ ಧ್ವನಿ ಎತ್ತಿದ್ದರು. ಇದಲ್ಲದೆ, ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ನೋಡಿ ಅವರು ಖುಷಿ ಪಟ್ಟಿದ್ದರು.

4 / 5
ರಮ್ಯಾ ಅವರು ಶೀಘ್ರವೇ ಚಿತ್ರರಂಗಕ್ಕೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಅವರ ಕಡೆಯಿಂದ ಈ ಬಗ್ಗೆ ಸುದ್ದಿ ಬರಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ರಮ್ಯಾ ಅವರು ಶೀಘ್ರವೇ ಚಿತ್ರರಂಗಕ್ಕೆ ಮರಳಲಿದ್ದಾರೆ ಎನ್ನಲಾಗುತ್ತಿದೆ. ಅವರ ಕಡೆಯಿಂದ ಈ ಬಗ್ಗೆ ಸುದ್ದಿ ಬರಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!