AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯೂಟ್ ಫೋಟೋ ಹಂಚಿಕೊಂಡು ದೀಪಾವಳಿ ವಿಶ್ ಮಾಡಿದ ನಟಿ ರಮ್ಯಾ

ನಟಿ ರಮ್ಯಾ ಅವರು ಹೊಸ ಬಟ್ಟೆ ತೊಟ್ಟು ಹಬ್ಬ ಆಚರಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Oct 24, 2022 | 6:15 PM

Share
ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಎಲ್ಲರೂ ದೀಪ ಬೆಳಗಿಸುವ ಮೂಲಕ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಎಲ್ಲರೂ ದೀಪ ಬೆಳಗಿಸುವ ಮೂಲಕ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

1 / 5
ನಟಿ ರಮ್ಯಾ ಅವರು ಹೊಸ ಬಟ್ಟೆ ತೊಟ್ಟು ಹಬ್ಬ ಆಚರಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ರಮ್ಯಾ ಅವರು ಹೊಸ ಬಟ್ಟೆ ತೊಟ್ಟು ಹಬ್ಬ ಆಚರಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ರಮ್ಯಾ ಕ್ಯೂಟ್ ಫೋಟೋ ಹಂಚಿಕೊಂಡು ಕ್ಯಾಪ್ಶನ್​ನಲ್ಲಿ ಸಂಸ್ಕೃತ ಶ್ಲೋಕವನ್ನು ಹಾಕಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ರಮ್ಯಾ ಕ್ಯೂಟ್ ಫೋಟೋ ಹಂಚಿಕೊಂಡು ಕ್ಯಾಪ್ಶನ್​ನಲ್ಲಿ ಸಂಸ್ಕೃತ ಶ್ಲೋಕವನ್ನು ಹಾಕಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 5
‘ಸ್ವಾತಿ ಮುತ್ತಿನ ಮಳೆ ಹನಿಯೆ’ ಚಿತ್ರದ ಮೂಲಕ ಅವರು ನಟನೆಗೆ ಕಂಬ್ಯಾಕ್ ಮಾಡಬೇಕಿತ್ತು. ಈ ಚಿತ್ರಕ್ಕೆ ರಾಜ್​ ಬಿ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ.

‘ಸ್ವಾತಿ ಮುತ್ತಿನ ಮಳೆ ಹನಿಯೆ’ ಚಿತ್ರದ ಮೂಲಕ ಅವರು ನಟನೆಗೆ ಕಂಬ್ಯಾಕ್ ಮಾಡಬೇಕಿತ್ತು. ಈ ಚಿತ್ರಕ್ಕೆ ರಾಜ್​ ಬಿ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ.

4 / 5
ಆದರೆ, ಈ ಚಿತ್ರದಲ್ಲಿ ರಮ್ಯಾ ನಟಿಸುತ್ತಿಲ್ಲ ಎಂಬ ವಿಚಾರ ಅಧಿಕೃತವಾಗಿದೆ. ಅವರ ಹೊಸ ಸಿನಿಮಾ ನವೆಂಬರ್​ನಲ್ಲಿ ಘೋಷಣೆ ಆಗಲಿದೆ.

ಆದರೆ, ಈ ಚಿತ್ರದಲ್ಲಿ ರಮ್ಯಾ ನಟಿಸುತ್ತಿಲ್ಲ ಎಂಬ ವಿಚಾರ ಅಧಿಕೃತವಾಗಿದೆ. ಅವರ ಹೊಸ ಸಿನಿಮಾ ನವೆಂಬರ್​ನಲ್ಲಿ ಘೋಷಣೆ ಆಗಲಿದೆ.

5 / 5
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ