AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯೂಟ್ ಫೋಟೋ ಹಂಚಿಕೊಂಡು ದೀಪಾವಳಿ ವಿಶ್ ಮಾಡಿದ ನಟಿ ರಮ್ಯಾ

ನಟಿ ರಮ್ಯಾ ಅವರು ಹೊಸ ಬಟ್ಟೆ ತೊಟ್ಟು ಹಬ್ಬ ಆಚರಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Oct 24, 2022 | 6:15 PM

Share
ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಎಲ್ಲರೂ ದೀಪ ಬೆಳಗಿಸುವ ಮೂಲಕ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಎಲ್ಲರೂ ದೀಪ ಬೆಳಗಿಸುವ ಮೂಲಕ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

1 / 5
ನಟಿ ರಮ್ಯಾ ಅವರು ಹೊಸ ಬಟ್ಟೆ ತೊಟ್ಟು ಹಬ್ಬ ಆಚರಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ರಮ್ಯಾ ಅವರು ಹೊಸ ಬಟ್ಟೆ ತೊಟ್ಟು ಹಬ್ಬ ಆಚರಿಸಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ರಮ್ಯಾ ಕ್ಯೂಟ್ ಫೋಟೋ ಹಂಚಿಕೊಂಡು ಕ್ಯಾಪ್ಶನ್​ನಲ್ಲಿ ಸಂಸ್ಕೃತ ಶ್ಲೋಕವನ್ನು ಹಾಕಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ರಮ್ಯಾ ಕ್ಯೂಟ್ ಫೋಟೋ ಹಂಚಿಕೊಂಡು ಕ್ಯಾಪ್ಶನ್​ನಲ್ಲಿ ಸಂಸ್ಕೃತ ಶ್ಲೋಕವನ್ನು ಹಾಕಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 5
‘ಸ್ವಾತಿ ಮುತ್ತಿನ ಮಳೆ ಹನಿಯೆ’ ಚಿತ್ರದ ಮೂಲಕ ಅವರು ನಟನೆಗೆ ಕಂಬ್ಯಾಕ್ ಮಾಡಬೇಕಿತ್ತು. ಈ ಚಿತ್ರಕ್ಕೆ ರಾಜ್​ ಬಿ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ.

‘ಸ್ವಾತಿ ಮುತ್ತಿನ ಮಳೆ ಹನಿಯೆ’ ಚಿತ್ರದ ಮೂಲಕ ಅವರು ನಟನೆಗೆ ಕಂಬ್ಯಾಕ್ ಮಾಡಬೇಕಿತ್ತು. ಈ ಚಿತ್ರಕ್ಕೆ ರಾಜ್​ ಬಿ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ.

4 / 5
ಆದರೆ, ಈ ಚಿತ್ರದಲ್ಲಿ ರಮ್ಯಾ ನಟಿಸುತ್ತಿಲ್ಲ ಎಂಬ ವಿಚಾರ ಅಧಿಕೃತವಾಗಿದೆ. ಅವರ ಹೊಸ ಸಿನಿಮಾ ನವೆಂಬರ್​ನಲ್ಲಿ ಘೋಷಣೆ ಆಗಲಿದೆ.

ಆದರೆ, ಈ ಚಿತ್ರದಲ್ಲಿ ರಮ್ಯಾ ನಟಿಸುತ್ತಿಲ್ಲ ಎಂಬ ವಿಚಾರ ಅಧಿಕೃತವಾಗಿದೆ. ಅವರ ಹೊಸ ಸಿನಿಮಾ ನವೆಂಬರ್​ನಲ್ಲಿ ಘೋಷಣೆ ಆಗಲಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ