AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಯಾ ಮೊದಲ ಸಿನಿಮಾ ಅಭಿಗೆ 20 ವರ್ಷ, ಸಿನಿಮಾಕ್ಕೆ ಸಂಬಂಧಿಸಿದ ಅಪರೂಪದ ಚಿತ್ರಗಳ ಹಂಚಿಕೊಂಡ ನಟಿ

ರಮ್ಯಾ ನಟಿಸಿದ ಮೊದಲ ಸಿನಿಮಾ ಅಭಿ ಬಿಡುಗಡೆ ಆಗಿ 20 ವರ್ಷಗಳಾದವು, ರಮ್ಯಾ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿಯೂ 20 ವರ್ಷಗಳು. ಹೀಗಾಗಿ ಅಭಿ ಸಿನಿಮಾದ ತೆರೆ ಮರೆಯ ಕೆಲವು ಅಪರೂಪದ ಚಿತ್ರಗಳನ್ನು ರಮ್ಯಾ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Apr 25, 2023 | 10:44 PM

Share
ಅಭಿ ಸಿನಿಮಾ ಚಿತ್ರೀಕರಣದ ಮೊದಲ ದಿನದ ಚಿತ್ರವಿದು, ಸೇಟ್ ಜೋಸೆಫ್ ಕಾಲೇಜಿನಲ್ಲಿ ತೆಗೆದ ಫೋಟೊ

ಅಭಿ ಸಿನಿಮಾ ಚಿತ್ರೀಕರಣದ ಮೊದಲ ದಿನದ ಚಿತ್ರವಿದು, ಸೇಟ್ ಜೋಸೆಫ್ ಕಾಲೇಜಿನಲ್ಲಿ ತೆಗೆದ ಫೋಟೊ

1 / 5
ಅಭಿ ಸಿನಿಮಾದ ಕೊನೆಯ ದಿನದ ಚಿತ್ರೀಕರಣದ ಚಿತ್ರವಿದು, ಈ ನನ್ನ ಕಣ್ಣಾನೆ ಹಾಡಿನ ಚಿತ್ರ

ಅಭಿ ಸಿನಿಮಾದ ಕೊನೆಯ ದಿನದ ಚಿತ್ರೀಕರಣದ ಚಿತ್ರವಿದು, ಈ ನನ್ನ ಕಣ್ಣಾನೆ ಹಾಡಿನ ಚಿತ್ರ

2 / 5
ಅಭಿ ಸಿನಿಮಾ ವಿಶೇಷ ಪ್ರದರ್ಶನದಂದು ರಮ್ಯಾರ ತಂದೆ ಪಾರ್ಟಿ ನೀಡಿದ್ದರು, ಅಂದಿನ ಚಿತ್ರವಿದು.

ಅಭಿ ಸಿನಿಮಾ ವಿಶೇಷ ಪ್ರದರ್ಶನದಂದು ರಮ್ಯಾರ ತಂದೆ ಪಾರ್ಟಿ ನೀಡಿದ್ದರು, ಅಂದಿನ ಚಿತ್ರವಿದು.

3 / 5
ಅಭಿ ಸಿನಿಮಾ ನೂರು ದಿನ ಪ್ರದರ್ಶನ ಕಂಡಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಣ್ಣಾವ್ರಿಂದ ಆಶೀರ್ವಾದ ಪಡೆದ ರಮ್ಯಾ.

ಅಭಿ ಸಿನಿಮಾ ನೂರು ದಿನ ಪ್ರದರ್ಶನ ಕಂಡಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಣ್ಣಾವ್ರಿಂದ ಆಶೀರ್ವಾದ ಪಡೆದ ರಮ್ಯಾ.

4 / 5
ನಟಿ ರಮ್ಯಾ ಚಿತ್ರರಂಗಕ್ಕೆ ಪ್ರವೇಶಿಸಿ ಇಂದಿಗೆ 20 ವರ್ಷಗಳಾಗಿವೆ. ಇದೀಗ ಉತ್ತರಕಾಂಡ ಸಿನಿಮಾ ಮೂಲಕ ಕಮ್​ಬ್ಯಾಕ್ ಮಾಡುತ್ತಿದ್ದಾರೆ.

ನಟಿ ರಮ್ಯಾ ಚಿತ್ರರಂಗಕ್ಕೆ ಪ್ರವೇಶಿಸಿ ಇಂದಿಗೆ 20 ವರ್ಷಗಳಾಗಿವೆ. ಇದೀಗ ಉತ್ತರಕಾಂಡ ಸಿನಿಮಾ ಮೂಲಕ ಕಮ್​ಬ್ಯಾಕ್ ಮಾಡುತ್ತಿದ್ದಾರೆ.

5 / 5
Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು