ರಮ್ಯಾ ಮೊದಲ ಸಿನಿಮಾ ಅಭಿಗೆ 20 ವರ್ಷ, ಸಿನಿಮಾಕ್ಕೆ ಸಂಬಂಧಿಸಿದ ಅಪರೂಪದ ಚಿತ್ರಗಳ ಹಂಚಿಕೊಂಡ ನಟಿ

ರಮ್ಯಾ ನಟಿಸಿದ ಮೊದಲ ಸಿನಿಮಾ ಅಭಿ ಬಿಡುಗಡೆ ಆಗಿ 20 ವರ್ಷಗಳಾದವು, ರಮ್ಯಾ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿಯೂ 20 ವರ್ಷಗಳು. ಹೀಗಾಗಿ ಅಭಿ ಸಿನಿಮಾದ ತೆರೆ ಮರೆಯ ಕೆಲವು ಅಪರೂಪದ ಚಿತ್ರಗಳನ್ನು ರಮ್ಯಾ ಹಂಚಿಕೊಂಡಿದ್ದಾರೆ.

|

Updated on: Apr 25, 2023 | 10:44 PM

ಅಭಿ ಸಿನಿಮಾ ಚಿತ್ರೀಕರಣದ ಮೊದಲ ದಿನದ ಚಿತ್ರವಿದು, ಸೇಟ್ ಜೋಸೆಫ್ ಕಾಲೇಜಿನಲ್ಲಿ ತೆಗೆದ ಫೋಟೊ

ಅಭಿ ಸಿನಿಮಾ ಚಿತ್ರೀಕರಣದ ಮೊದಲ ದಿನದ ಚಿತ್ರವಿದು, ಸೇಟ್ ಜೋಸೆಫ್ ಕಾಲೇಜಿನಲ್ಲಿ ತೆಗೆದ ಫೋಟೊ

1 / 5
ಅಭಿ ಸಿನಿಮಾದ ಕೊನೆಯ ದಿನದ ಚಿತ್ರೀಕರಣದ ಚಿತ್ರವಿದು, ಈ ನನ್ನ ಕಣ್ಣಾನೆ ಹಾಡಿನ ಚಿತ್ರ

ಅಭಿ ಸಿನಿಮಾದ ಕೊನೆಯ ದಿನದ ಚಿತ್ರೀಕರಣದ ಚಿತ್ರವಿದು, ಈ ನನ್ನ ಕಣ್ಣಾನೆ ಹಾಡಿನ ಚಿತ್ರ

2 / 5
ಅಭಿ ಸಿನಿಮಾ ವಿಶೇಷ ಪ್ರದರ್ಶನದಂದು ರಮ್ಯಾರ ತಂದೆ ಪಾರ್ಟಿ ನೀಡಿದ್ದರು, ಅಂದಿನ ಚಿತ್ರವಿದು.

ಅಭಿ ಸಿನಿಮಾ ವಿಶೇಷ ಪ್ರದರ್ಶನದಂದು ರಮ್ಯಾರ ತಂದೆ ಪಾರ್ಟಿ ನೀಡಿದ್ದರು, ಅಂದಿನ ಚಿತ್ರವಿದು.

3 / 5
ಅಭಿ ಸಿನಿಮಾ ನೂರು ದಿನ ಪ್ರದರ್ಶನ ಕಂಡಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಣ್ಣಾವ್ರಿಂದ ಆಶೀರ್ವಾದ ಪಡೆದ ರಮ್ಯಾ.

ಅಭಿ ಸಿನಿಮಾ ನೂರು ದಿನ ಪ್ರದರ್ಶನ ಕಂಡಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಣ್ಣಾವ್ರಿಂದ ಆಶೀರ್ವಾದ ಪಡೆದ ರಮ್ಯಾ.

4 / 5
ನಟಿ ರಮ್ಯಾ ಚಿತ್ರರಂಗಕ್ಕೆ ಪ್ರವೇಶಿಸಿ ಇಂದಿಗೆ 20 ವರ್ಷಗಳಾಗಿವೆ. ಇದೀಗ ಉತ್ತರಕಾಂಡ ಸಿನಿಮಾ ಮೂಲಕ ಕಮ್​ಬ್ಯಾಕ್ ಮಾಡುತ್ತಿದ್ದಾರೆ.

ನಟಿ ರಮ್ಯಾ ಚಿತ್ರರಂಗಕ್ಕೆ ಪ್ರವೇಶಿಸಿ ಇಂದಿಗೆ 20 ವರ್ಷಗಳಾಗಿವೆ. ಇದೀಗ ಉತ್ತರಕಾಂಡ ಸಿನಿಮಾ ಮೂಲಕ ಕಮ್​ಬ್ಯಾಕ್ ಮಾಡುತ್ತಿದ್ದಾರೆ.

5 / 5
Follow us
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ