AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಯಾ ಮೊದಲ ಸಿನಿಮಾ ಅಭಿಗೆ 20 ವರ್ಷ, ಸಿನಿಮಾಕ್ಕೆ ಸಂಬಂಧಿಸಿದ ಅಪರೂಪದ ಚಿತ್ರಗಳ ಹಂಚಿಕೊಂಡ ನಟಿ

ರಮ್ಯಾ ನಟಿಸಿದ ಮೊದಲ ಸಿನಿಮಾ ಅಭಿ ಬಿಡುಗಡೆ ಆಗಿ 20 ವರ್ಷಗಳಾದವು, ರಮ್ಯಾ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿಯೂ 20 ವರ್ಷಗಳು. ಹೀಗಾಗಿ ಅಭಿ ಸಿನಿಮಾದ ತೆರೆ ಮರೆಯ ಕೆಲವು ಅಪರೂಪದ ಚಿತ್ರಗಳನ್ನು ರಮ್ಯಾ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Apr 25, 2023 | 10:44 PM

Share
ಅಭಿ ಸಿನಿಮಾ ಚಿತ್ರೀಕರಣದ ಮೊದಲ ದಿನದ ಚಿತ್ರವಿದು, ಸೇಟ್ ಜೋಸೆಫ್ ಕಾಲೇಜಿನಲ್ಲಿ ತೆಗೆದ ಫೋಟೊ

ಅಭಿ ಸಿನಿಮಾ ಚಿತ್ರೀಕರಣದ ಮೊದಲ ದಿನದ ಚಿತ್ರವಿದು, ಸೇಟ್ ಜೋಸೆಫ್ ಕಾಲೇಜಿನಲ್ಲಿ ತೆಗೆದ ಫೋಟೊ

1 / 5
ಅಭಿ ಸಿನಿಮಾದ ಕೊನೆಯ ದಿನದ ಚಿತ್ರೀಕರಣದ ಚಿತ್ರವಿದು, ಈ ನನ್ನ ಕಣ್ಣಾನೆ ಹಾಡಿನ ಚಿತ್ರ

ಅಭಿ ಸಿನಿಮಾದ ಕೊನೆಯ ದಿನದ ಚಿತ್ರೀಕರಣದ ಚಿತ್ರವಿದು, ಈ ನನ್ನ ಕಣ್ಣಾನೆ ಹಾಡಿನ ಚಿತ್ರ

2 / 5
ಅಭಿ ಸಿನಿಮಾ ವಿಶೇಷ ಪ್ರದರ್ಶನದಂದು ರಮ್ಯಾರ ತಂದೆ ಪಾರ್ಟಿ ನೀಡಿದ್ದರು, ಅಂದಿನ ಚಿತ್ರವಿದು.

ಅಭಿ ಸಿನಿಮಾ ವಿಶೇಷ ಪ್ರದರ್ಶನದಂದು ರಮ್ಯಾರ ತಂದೆ ಪಾರ್ಟಿ ನೀಡಿದ್ದರು, ಅಂದಿನ ಚಿತ್ರವಿದು.

3 / 5
ಅಭಿ ಸಿನಿಮಾ ನೂರು ದಿನ ಪ್ರದರ್ಶನ ಕಂಡಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಣ್ಣಾವ್ರಿಂದ ಆಶೀರ್ವಾದ ಪಡೆದ ರಮ್ಯಾ.

ಅಭಿ ಸಿನಿಮಾ ನೂರು ದಿನ ಪ್ರದರ್ಶನ ಕಂಡಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಣ್ಣಾವ್ರಿಂದ ಆಶೀರ್ವಾದ ಪಡೆದ ರಮ್ಯಾ.

4 / 5
ನಟಿ ರಮ್ಯಾ ಚಿತ್ರರಂಗಕ್ಕೆ ಪ್ರವೇಶಿಸಿ ಇಂದಿಗೆ 20 ವರ್ಷಗಳಾಗಿವೆ. ಇದೀಗ ಉತ್ತರಕಾಂಡ ಸಿನಿಮಾ ಮೂಲಕ ಕಮ್​ಬ್ಯಾಕ್ ಮಾಡುತ್ತಿದ್ದಾರೆ.

ನಟಿ ರಮ್ಯಾ ಚಿತ್ರರಂಗಕ್ಕೆ ಪ್ರವೇಶಿಸಿ ಇಂದಿಗೆ 20 ವರ್ಷಗಳಾಗಿವೆ. ಇದೀಗ ಉತ್ತರಕಾಂಡ ಸಿನಿಮಾ ಮೂಲಕ ಕಮ್​ಬ್ಯಾಕ್ ಮಾಡುತ್ತಿದ್ದಾರೆ.

5 / 5
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್