AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಯಾ ಮೊದಲ ಸಿನಿಮಾ ಅಭಿಗೆ 20 ವರ್ಷ, ಸಿನಿಮಾಕ್ಕೆ ಸಂಬಂಧಿಸಿದ ಅಪರೂಪದ ಚಿತ್ರಗಳ ಹಂಚಿಕೊಂಡ ನಟಿ

ರಮ್ಯಾ ನಟಿಸಿದ ಮೊದಲ ಸಿನಿಮಾ ಅಭಿ ಬಿಡುಗಡೆ ಆಗಿ 20 ವರ್ಷಗಳಾದವು, ರಮ್ಯಾ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿಯೂ 20 ವರ್ಷಗಳು. ಹೀಗಾಗಿ ಅಭಿ ಸಿನಿಮಾದ ತೆರೆ ಮರೆಯ ಕೆಲವು ಅಪರೂಪದ ಚಿತ್ರಗಳನ್ನು ರಮ್ಯಾ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Apr 25, 2023 | 10:44 PM

ಅಭಿ ಸಿನಿಮಾ ಚಿತ್ರೀಕರಣದ ಮೊದಲ ದಿನದ ಚಿತ್ರವಿದು, ಸೇಟ್ ಜೋಸೆಫ್ ಕಾಲೇಜಿನಲ್ಲಿ ತೆಗೆದ ಫೋಟೊ

ಅಭಿ ಸಿನಿಮಾ ಚಿತ್ರೀಕರಣದ ಮೊದಲ ದಿನದ ಚಿತ್ರವಿದು, ಸೇಟ್ ಜೋಸೆಫ್ ಕಾಲೇಜಿನಲ್ಲಿ ತೆಗೆದ ಫೋಟೊ

1 / 5
ಅಭಿ ಸಿನಿಮಾದ ಕೊನೆಯ ದಿನದ ಚಿತ್ರೀಕರಣದ ಚಿತ್ರವಿದು, ಈ ನನ್ನ ಕಣ್ಣಾನೆ ಹಾಡಿನ ಚಿತ್ರ

ಅಭಿ ಸಿನಿಮಾದ ಕೊನೆಯ ದಿನದ ಚಿತ್ರೀಕರಣದ ಚಿತ್ರವಿದು, ಈ ನನ್ನ ಕಣ್ಣಾನೆ ಹಾಡಿನ ಚಿತ್ರ

2 / 5
ಅಭಿ ಸಿನಿಮಾ ವಿಶೇಷ ಪ್ರದರ್ಶನದಂದು ರಮ್ಯಾರ ತಂದೆ ಪಾರ್ಟಿ ನೀಡಿದ್ದರು, ಅಂದಿನ ಚಿತ್ರವಿದು.

ಅಭಿ ಸಿನಿಮಾ ವಿಶೇಷ ಪ್ರದರ್ಶನದಂದು ರಮ್ಯಾರ ತಂದೆ ಪಾರ್ಟಿ ನೀಡಿದ್ದರು, ಅಂದಿನ ಚಿತ್ರವಿದು.

3 / 5
ಅಭಿ ಸಿನಿಮಾ ನೂರು ದಿನ ಪ್ರದರ್ಶನ ಕಂಡಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಣ್ಣಾವ್ರಿಂದ ಆಶೀರ್ವಾದ ಪಡೆದ ರಮ್ಯಾ.

ಅಭಿ ಸಿನಿಮಾ ನೂರು ದಿನ ಪ್ರದರ್ಶನ ಕಂಡಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಣ್ಣಾವ್ರಿಂದ ಆಶೀರ್ವಾದ ಪಡೆದ ರಮ್ಯಾ.

4 / 5
ನಟಿ ರಮ್ಯಾ ಚಿತ್ರರಂಗಕ್ಕೆ ಪ್ರವೇಶಿಸಿ ಇಂದಿಗೆ 20 ವರ್ಷಗಳಾಗಿವೆ. ಇದೀಗ ಉತ್ತರಕಾಂಡ ಸಿನಿಮಾ ಮೂಲಕ ಕಮ್​ಬ್ಯಾಕ್ ಮಾಡುತ್ತಿದ್ದಾರೆ.

ನಟಿ ರಮ್ಯಾ ಚಿತ್ರರಂಗಕ್ಕೆ ಪ್ರವೇಶಿಸಿ ಇಂದಿಗೆ 20 ವರ್ಷಗಳಾಗಿವೆ. ಇದೀಗ ಉತ್ತರಕಾಂಡ ಸಿನಿಮಾ ಮೂಲಕ ಕಮ್​ಬ್ಯಾಕ್ ಮಾಡುತ್ತಿದ್ದಾರೆ.

5 / 5
Follow us
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ