AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranjani Raghavan: ಮೂಗುತಿ ಸುಂದರಿಯಾದ ನಟಿ ರಂಜನಿ ರಾಘವನ್; ಇಲ್ಲಿದೆ ಗ್ಯಾಲರಿ

ನಟಿ ರಂಜನಿ ರಾಘವನ್ ಅವರು ಧಾರಾವಾಹಿ ಮೂಲಕ ಫೇಮಸ್ ಆದವರು. ಅವರಿಗೆ ಹಿರಿತೆರೆಯಲ್ಲೂ ಬೇಡಿಕೆ ಇದೆ. ಸೋಶಿಯಲ್ ಮೀಡಿಯಾದಲ್ಲೂ ಅವರನ್ನು ಹಿಂಬಾಲಿಸುವವರ ಸಂಖ್ಯೆ ದೊಡ್ಡದಿದೆ.

ರಾಜೇಶ್ ದುಗ್ಗುಮನೆ
|

Updated on:Mar 23, 2023 | 8:49 AM

Share
ಸೆಲೆಬ್ರಿಟಿಗಳನ್ನು ಹೊಸಹೊಸ ಅವತಾರದಲ್ಲಿ ನೋಡಲು ಫ್ಯಾನ್ಸ್ ಇಷ್ಟಪಡುತ್ತಾರೆ. ಅದರಲ್ಲೂ ಅವರು ಟ್ರೆಡಿಷನಲ್ ಲುಕ್​ನಲ್ಲಿ ಕಾಣಿಸಿಕೊಂಡರೆ ಮತ್ತಷ್ಟು ಇಷ್ಟವಾಗುತ್ತಾರೆ. ರಂಜನಿ ರಾಘವನ್ ಈಗ ಎಲ್ಲರ ಗಮನ ಸೆಳೆದಿದ್ದಾರೆ.

ಸೆಲೆಬ್ರಿಟಿಗಳನ್ನು ಹೊಸಹೊಸ ಅವತಾರದಲ್ಲಿ ನೋಡಲು ಫ್ಯಾನ್ಸ್ ಇಷ್ಟಪಡುತ್ತಾರೆ. ಅದರಲ್ಲೂ ಅವರು ಟ್ರೆಡಿಷನಲ್ ಲುಕ್​ನಲ್ಲಿ ಕಾಣಿಸಿಕೊಂಡರೆ ಮತ್ತಷ್ಟು ಇಷ್ಟವಾಗುತ್ತಾರೆ. ರಂಜನಿ ರಾಘವನ್ ಈಗ ಎಲ್ಲರ ಗಮನ ಸೆಳೆದಿದ್ದಾರೆ.

1 / 5
ನಟಿ ರಂಜನಿ ರಾಘವನ್ ಅವರು ಧಾರಾವಾಹಿ ಮೂಲಕ ಫೇಮಸ್ ಆದವರು. ಅವರಿಗೆ ಹಿರಿತೆರೆಯಲ್ಲೂ ಬೇಡಿಕೆ ಇದೆ. ಸೋಶಿಯಲ್ ಮೀಡಿಯಾದಲ್ಲೂ ಅವರನ್ನು ಹಿಂಬಾಲಿಸುವವರ ಸಂಖ್ಯೆ ದೊಡ್ಡದಿದೆ.

ನಟಿ ರಂಜನಿ ರಾಘವನ್ ಅವರು ಧಾರಾವಾಹಿ ಮೂಲಕ ಫೇಮಸ್ ಆದವರು. ಅವರಿಗೆ ಹಿರಿತೆರೆಯಲ್ಲೂ ಬೇಡಿಕೆ ಇದೆ. ಸೋಶಿಯಲ್ ಮೀಡಿಯಾದಲ್ಲೂ ಅವರನ್ನು ಹಿಂಬಾಲಿಸುವವರ ಸಂಖ್ಯೆ ದೊಡ್ಡದಿದೆ.

2 / 5
ಈಗ ರಂಜನಿ ರಾಘವನ್ ಅವರು ಮೂಗುತಿ ಧರಿಸಿ ಕಾಣಿಸಿಕೊಂಡಿದ್ದಾರೆ. ಯುಗಾದಿ ಸಂಭ್ರಮಕ್ಕೆ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವರನ್ನು ನೋಡಿ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಈಗ ರಂಜನಿ ರಾಘವನ್ ಅವರು ಮೂಗುತಿ ಧರಿಸಿ ಕಾಣಿಸಿಕೊಂಡಿದ್ದಾರೆ. ಯುಗಾದಿ ಸಂಭ್ರಮಕ್ಕೆ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವರನ್ನು ನೋಡಿ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 5
‘ಎಷ್ಟು ಮುದ್ದಾಗಿ ಕಾಣಿಸುತ್ತಿದ್ದೀರಿ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ರಂಜನಿ ಅವರ ಅಂದವನ್ನು ಹೊಗಳಿದ್ದಾರೆ.

‘ಎಷ್ಟು ಮುದ್ದಾಗಿ ಕಾಣಿಸುತ್ತಿದ್ದೀರಿ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ರಂಜನಿ ಅವರ ಅಂದವನ್ನು ಹೊಗಳಿದ್ದಾರೆ.

4 / 5
ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮುಗಿದ ಬಳಿಕ ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಅವರು ಹಿರಿತೆರೆಯಲ್ಲಿ ಬ್ಯುಸಿ ಆಗುವ ಪ್ಲ್ಯಾನ್​ನಲ್ಲಿದ್ದಾರೆ.

ರಂಜನಿ ರಾಘವನ್ ಅವರು ‘ಕನ್ನಡತಿ’ ಧಾರಾವಾಹಿ ಮುಗಿದ ಬಳಿಕ ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಅವರು ಹಿರಿತೆರೆಯಲ್ಲಿ ಬ್ಯುಸಿ ಆಗುವ ಪ್ಲ್ಯಾನ್​ನಲ್ಲಿದ್ದಾರೆ.

5 / 5

Published On - 8:19 am, Thu, 23 March 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ