AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RM22: ಬ್ಯಾಕ್ ​ಟು ಬ್ಯಾಕ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ; ‘ರೈನ್​ಬೋ’ ಚಿತ್ರಕ್ಕೆ ಕೊಡಗಿನ ಕುವರಿ ನಾಯಕಿ

ಇತ್ತೀಚೆಗಷ್ಟೇ ರಶ್ಮಿಕಾ ಅವರು ನಿತೀನ್ ಜೊತೆ ಸಿನಿಮಾ ಮಾಡುವ ಘೋಷಣೆ ಮಾಡಿದ್ದರು. ಚಿರಂಜೀವಿ ಅವರು ಈ ಸಿನಿಮಾದ ಮುಹೂರ್ತಕ್ಕೆ ಬಂದು ವಿಶ್ ಮಾಡಿದ್ದರು.

ರಾಜೇಶ್ ದುಗ್ಗುಮನೆ
|

Updated on:Apr 04, 2023 | 8:56 AM

Share
ನಟಿ ರಶ್ಮಿಕಾ ಮಂದಣ್ಣ ಅವರು ಬೇಡಿಕೆಯ ನಟಿಯಾಗಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈಗ ರಶ್ಮಿಕಾ ತೆಲುಗಿನಲ್ಲಿ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ಬೇಡಿಕೆಯ ನಟಿಯಾಗಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈಗ ರಶ್ಮಿಕಾ ತೆಲುಗಿನಲ್ಲಿ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

1 / 5
ಇತ್ತೀಚೆಗಷ್ಟೇ ರಶ್ಮಿಕಾ ಅವರು ನಿತೀನ್ ಜೊತೆ ಸಿನಿಮಾ ಮಾಡುವ ಘೋಷಣೆ ಮಾಡಿದ್ದರು. ಚಿರಂಜೀವಿ ಅವರು ಈ ಸಿನಿಮಾದ ಮುಹೂರ್ತಕ್ಕೆ ಬಂದು ವಿಶ್ ಮಾಡಿದ್ದರು.

ಇತ್ತೀಚೆಗಷ್ಟೇ ರಶ್ಮಿಕಾ ಅವರು ನಿತೀನ್ ಜೊತೆ ಸಿನಿಮಾ ಮಾಡುವ ಘೋಷಣೆ ಮಾಡಿದ್ದರು. ಚಿರಂಜೀವಿ ಅವರು ಈ ಸಿನಿಮಾದ ಮುಹೂರ್ತಕ್ಕೆ ಬಂದು ವಿಶ್ ಮಾಡಿದ್ದರು.

2 / 5
ಈಗ ರಶ್ಮಿಕಾ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದಕ್ಕೆ ‘ರೈನ್​​ಬೋ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇದು ಮಹಿಳಾ ಪ್ರಧಾನ ಸಿನಿಮಾ ಆಗಿರಲಿದೆ. ಶಾಂತರುಬಾನ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ.

ಈಗ ರಶ್ಮಿಕಾ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದಕ್ಕೆ ‘ರೈನ್​​ಬೋ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇದು ಮಹಿಳಾ ಪ್ರಧಾನ ಸಿನಿಮಾ ಆಗಿರಲಿದೆ. ಶಾಂತರುಬಾನ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ.

3 / 5
ಸಮಂತಾ ಸೇರಿ ಅನೇಕರು ರಶ್ಮಿಕಾ ಮಂದಣ್ಣ ಅವರಿಗೆ ವಿಶ್ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಅವರ 22 ಸಿನಿಮಾ ಇದು ಅನ್ನೋದು ವಿಶೇಷ.

ಸಮಂತಾ ಸೇರಿ ಅನೇಕರು ರಶ್ಮಿಕಾ ಮಂದಣ್ಣ ಅವರಿಗೆ ವಿಶ್ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಅವರ 22 ಸಿನಿಮಾ ಇದು ಅನ್ನೋದು ವಿಶೇಷ.

4 / 5
ಈ ಸಿನಿಮಾ ತೆಲುಗು ಹಾಗೂ ತಮಿಳಿನಲ್ಲಿ ಸಿದ್ಧಗೊಳ್ಳುತ್ತಿದೆ.

ಈ ಸಿನಿಮಾ ತೆಲುಗು ಹಾಗೂ ತಮಿಳಿನಲ್ಲಿ ಸಿದ್ಧಗೊಳ್ಳುತ್ತಿದೆ.

5 / 5

Published On - 8:56 am, Tue, 4 April 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ