Sign In

By signing in or creating an account, you agree with Associated Broadcasting Company's Terms & Conditions and Privacy Policy.

RM22: ಬ್ಯಾಕ್ ​ಟು ಬ್ಯಾಕ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ; ‘ರೈನ್​ಬೋ’ ಚಿತ್ರಕ್ಕೆ ಕೊಡಗಿನ ಕುವರಿ ನಾಯಕಿ

ಇತ್ತೀಚೆಗಷ್ಟೇ ರಶ್ಮಿಕಾ ಅವರು ನಿತೀನ್ ಜೊತೆ ಸಿನಿಮಾ ಮಾಡುವ ಘೋಷಣೆ ಮಾಡಿದ್ದರು. ಚಿರಂಜೀವಿ ಅವರು ಈ ಸಿನಿಮಾದ ಮುಹೂರ್ತಕ್ಕೆ ಬಂದು ವಿಶ್ ಮಾಡಿದ್ದರು.

ರಾಜೇಶ್ ದುಗ್ಗುಮನೆ
|

Updated on:Apr 04, 2023 | 8:56 AM

ನಟಿ ರಶ್ಮಿಕಾ ಮಂದಣ್ಣ ಅವರು ಬೇಡಿಕೆಯ ನಟಿಯಾಗಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈಗ ರಶ್ಮಿಕಾ ತೆಲುಗಿನಲ್ಲಿ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು ಬೇಡಿಕೆಯ ನಟಿಯಾಗಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈಗ ರಶ್ಮಿಕಾ ತೆಲುಗಿನಲ್ಲಿ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

1 / 5
ಇತ್ತೀಚೆಗಷ್ಟೇ ರಶ್ಮಿಕಾ ಅವರು ನಿತೀನ್ ಜೊತೆ ಸಿನಿಮಾ ಮಾಡುವ ಘೋಷಣೆ ಮಾಡಿದ್ದರು. ಚಿರಂಜೀವಿ ಅವರು ಈ ಸಿನಿಮಾದ ಮುಹೂರ್ತಕ್ಕೆ ಬಂದು ವಿಶ್ ಮಾಡಿದ್ದರು.

ಇತ್ತೀಚೆಗಷ್ಟೇ ರಶ್ಮಿಕಾ ಅವರು ನಿತೀನ್ ಜೊತೆ ಸಿನಿಮಾ ಮಾಡುವ ಘೋಷಣೆ ಮಾಡಿದ್ದರು. ಚಿರಂಜೀವಿ ಅವರು ಈ ಸಿನಿಮಾದ ಮುಹೂರ್ತಕ್ಕೆ ಬಂದು ವಿಶ್ ಮಾಡಿದ್ದರು.

2 / 5
ಈಗ ರಶ್ಮಿಕಾ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದಕ್ಕೆ ‘ರೈನ್​​ಬೋ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇದು ಮಹಿಳಾ ಪ್ರಧಾನ ಸಿನಿಮಾ ಆಗಿರಲಿದೆ. ಶಾಂತರುಬಾನ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ.

ಈಗ ರಶ್ಮಿಕಾ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದಕ್ಕೆ ‘ರೈನ್​​ಬೋ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇದು ಮಹಿಳಾ ಪ್ರಧಾನ ಸಿನಿಮಾ ಆಗಿರಲಿದೆ. ಶಾಂತರುಬಾನ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ.

3 / 5
ಸಮಂತಾ ಸೇರಿ ಅನೇಕರು ರಶ್ಮಿಕಾ ಮಂದಣ್ಣ ಅವರಿಗೆ ವಿಶ್ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಅವರ 22 ಸಿನಿಮಾ ಇದು ಅನ್ನೋದು ವಿಶೇಷ.

ಸಮಂತಾ ಸೇರಿ ಅನೇಕರು ರಶ್ಮಿಕಾ ಮಂದಣ್ಣ ಅವರಿಗೆ ವಿಶ್ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಅವರ 22 ಸಿನಿಮಾ ಇದು ಅನ್ನೋದು ವಿಶೇಷ.

4 / 5
ಈ ಸಿನಿಮಾ ತೆಲುಗು ಹಾಗೂ ತಮಿಳಿನಲ್ಲಿ ಸಿದ್ಧಗೊಳ್ಳುತ್ತಿದೆ.

ಈ ಸಿನಿಮಾ ತೆಲುಗು ಹಾಗೂ ತಮಿಳಿನಲ್ಲಿ ಸಿದ್ಧಗೊಳ್ಳುತ್ತಿದೆ.

5 / 5

Published On - 8:56 am, Tue, 4 April 23

Follow us
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ