AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಆಫರ್ ರಿಜೆಕ್ಟ್ ಮಾಡಿದ ಸಮಂತಾ; ಟಾಲಿವುಡ್ ಬಗ್ಗೆ ನಟಿಗೆ ನಿರ್ಲಕ್ಷ್ಯ?

‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 14, 2023 | 1:05 PM

Share
ನಟಿ ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿಗೆ ಡ್ಯಾನ್ಸ್ ಮಾಡಿ ಸಖತ್ ಫೇಮಸ್ ಆದರು. ಈಗ ಸಿನಿಮಾಗೆ ಸೀಕ್ವೆಲ್ ರೆಡಿ ಆಗುತ್ತಿದೆ. ಈ ಚಿತ್ರದಲ್ಲೂ ವಿಶೇಷ ಸಾಂಗ್ ಇರಲಿದೆ.

ನಟಿ ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿಗೆ ಡ್ಯಾನ್ಸ್ ಮಾಡಿ ಸಖತ್ ಫೇಮಸ್ ಆದರು. ಈಗ ಸಿನಿಮಾಗೆ ಸೀಕ್ವೆಲ್ ರೆಡಿ ಆಗುತ್ತಿದೆ. ಈ ಚಿತ್ರದಲ್ಲೂ ವಿಶೇಷ ಸಾಂಗ್ ಇರಲಿದೆ.

1 / 5
‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

2 / 5
‘ಪುಷ್ಪ’ ಸಿನಿಮಾ ಹಿಂದಿಯಲ್ಲೂ ಹಿಟ್ ಆಯಿತು. ಇದರಿಂದ ಸಮಂತಾ ಜನಪ್ರಿಯತೆ ಮತ್ತಷ್ಟು ಹೆಚ್ಚಾಯಿತು. ಈಗ ಅವರು ಟಾಲಿವುಡ್ ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ ಎನ್ನಲಾಗಿದೆ.

‘ಪುಷ್ಪ’ ಸಿನಿಮಾ ಹಿಂದಿಯಲ್ಲೂ ಹಿಟ್ ಆಯಿತು. ಇದರಿಂದ ಸಮಂತಾ ಜನಪ್ರಿಯತೆ ಮತ್ತಷ್ಟು ಹೆಚ್ಚಾಯಿತು. ಈಗ ಅವರು ಟಾಲಿವುಡ್ ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ ಎನ್ನಲಾಗಿದೆ.

3 / 5
ಸದ್ಯ ಅವರು ರಾಜ್​ ಹಾಗೂ ಡಿಕೆ ನಿರ್ದೇಶನದ ವೆಬ್ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ಅವರು ಇದರಲ್ಲಿ ಸಮಂತಾ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ ಅವರು ರಾಜ್​ ಹಾಗೂ ಡಿಕೆ ನಿರ್ದೇಶನದ ವೆಬ್ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ಅವರು ಇದರಲ್ಲಿ ಸಮಂತಾ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

4 / 5
ಇತ್ತೀಚೆಗೆ ಸಮಂತಾ ಅವರು ಮುಂಬೈನಲ್ಲಿ ಹೊಸ ಫ್ಲ್ಯಾಟ್ ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರು ತೆಲುಗು ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ. ಇದರಿಂದ ಅವರು ಟಾಲಿವುಡ್ ತೊರೆಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇತ್ತೀಚೆಗೆ ಸಮಂತಾ ಅವರು ಮುಂಬೈನಲ್ಲಿ ಹೊಸ ಫ್ಲ್ಯಾಟ್ ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರು ತೆಲುಗು ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ. ಇದರಿಂದ ಅವರು ಟಾಲಿವುಡ್ ತೊರೆಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

5 / 5
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ