AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಆಫರ್ ರಿಜೆಕ್ಟ್ ಮಾಡಿದ ಸಮಂತಾ; ಟಾಲಿವುಡ್ ಬಗ್ಗೆ ನಟಿಗೆ ನಿರ್ಲಕ್ಷ್ಯ?

‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 14, 2023 | 1:05 PM

Share
ನಟಿ ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿಗೆ ಡ್ಯಾನ್ಸ್ ಮಾಡಿ ಸಖತ್ ಫೇಮಸ್ ಆದರು. ಈಗ ಸಿನಿಮಾಗೆ ಸೀಕ್ವೆಲ್ ರೆಡಿ ಆಗುತ್ತಿದೆ. ಈ ಚಿತ್ರದಲ್ಲೂ ವಿಶೇಷ ಸಾಂಗ್ ಇರಲಿದೆ.

ನಟಿ ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿಗೆ ಡ್ಯಾನ್ಸ್ ಮಾಡಿ ಸಖತ್ ಫೇಮಸ್ ಆದರು. ಈಗ ಸಿನಿಮಾಗೆ ಸೀಕ್ವೆಲ್ ರೆಡಿ ಆಗುತ್ತಿದೆ. ಈ ಚಿತ್ರದಲ್ಲೂ ವಿಶೇಷ ಸಾಂಗ್ ಇರಲಿದೆ.

1 / 5
‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

2 / 5
‘ಪುಷ್ಪ’ ಸಿನಿಮಾ ಹಿಂದಿಯಲ್ಲೂ ಹಿಟ್ ಆಯಿತು. ಇದರಿಂದ ಸಮಂತಾ ಜನಪ್ರಿಯತೆ ಮತ್ತಷ್ಟು ಹೆಚ್ಚಾಯಿತು. ಈಗ ಅವರು ಟಾಲಿವುಡ್ ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ ಎನ್ನಲಾಗಿದೆ.

‘ಪುಷ್ಪ’ ಸಿನಿಮಾ ಹಿಂದಿಯಲ್ಲೂ ಹಿಟ್ ಆಯಿತು. ಇದರಿಂದ ಸಮಂತಾ ಜನಪ್ರಿಯತೆ ಮತ್ತಷ್ಟು ಹೆಚ್ಚಾಯಿತು. ಈಗ ಅವರು ಟಾಲಿವುಡ್ ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ ಎನ್ನಲಾಗಿದೆ.

3 / 5
ಸದ್ಯ ಅವರು ರಾಜ್​ ಹಾಗೂ ಡಿಕೆ ನಿರ್ದೇಶನದ ವೆಬ್ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ಅವರು ಇದರಲ್ಲಿ ಸಮಂತಾ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ ಅವರು ರಾಜ್​ ಹಾಗೂ ಡಿಕೆ ನಿರ್ದೇಶನದ ವೆಬ್ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ಅವರು ಇದರಲ್ಲಿ ಸಮಂತಾ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

4 / 5
ಇತ್ತೀಚೆಗೆ ಸಮಂತಾ ಅವರು ಮುಂಬೈನಲ್ಲಿ ಹೊಸ ಫ್ಲ್ಯಾಟ್ ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರು ತೆಲುಗು ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ. ಇದರಿಂದ ಅವರು ಟಾಲಿವುಡ್ ತೊರೆಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇತ್ತೀಚೆಗೆ ಸಮಂತಾ ಅವರು ಮುಂಬೈನಲ್ಲಿ ಹೊಸ ಫ್ಲ್ಯಾಟ್ ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರು ತೆಲುಗು ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ. ಇದರಿಂದ ಅವರು ಟಾಲಿವುಡ್ ತೊರೆಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್