AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಆಫರ್ ರಿಜೆಕ್ಟ್ ಮಾಡಿದ ಸಮಂತಾ; ಟಾಲಿವುಡ್ ಬಗ್ಗೆ ನಟಿಗೆ ನಿರ್ಲಕ್ಷ್ಯ?

‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 14, 2023 | 1:05 PM

Share
ನಟಿ ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿಗೆ ಡ್ಯಾನ್ಸ್ ಮಾಡಿ ಸಖತ್ ಫೇಮಸ್ ಆದರು. ಈಗ ಸಿನಿಮಾಗೆ ಸೀಕ್ವೆಲ್ ರೆಡಿ ಆಗುತ್ತಿದೆ. ಈ ಚಿತ್ರದಲ್ಲೂ ವಿಶೇಷ ಸಾಂಗ್ ಇರಲಿದೆ.

ನಟಿ ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿಗೆ ಡ್ಯಾನ್ಸ್ ಮಾಡಿ ಸಖತ್ ಫೇಮಸ್ ಆದರು. ಈಗ ಸಿನಿಮಾಗೆ ಸೀಕ್ವೆಲ್ ರೆಡಿ ಆಗುತ್ತಿದೆ. ಈ ಚಿತ್ರದಲ್ಲೂ ವಿಶೇಷ ಸಾಂಗ್ ಇರಲಿದೆ.

1 / 5
‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

2 / 5
‘ಪುಷ್ಪ’ ಸಿನಿಮಾ ಹಿಂದಿಯಲ್ಲೂ ಹಿಟ್ ಆಯಿತು. ಇದರಿಂದ ಸಮಂತಾ ಜನಪ್ರಿಯತೆ ಮತ್ತಷ್ಟು ಹೆಚ್ಚಾಯಿತು. ಈಗ ಅವರು ಟಾಲಿವುಡ್ ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ ಎನ್ನಲಾಗಿದೆ.

‘ಪುಷ್ಪ’ ಸಿನಿಮಾ ಹಿಂದಿಯಲ್ಲೂ ಹಿಟ್ ಆಯಿತು. ಇದರಿಂದ ಸಮಂತಾ ಜನಪ್ರಿಯತೆ ಮತ್ತಷ್ಟು ಹೆಚ್ಚಾಯಿತು. ಈಗ ಅವರು ಟಾಲಿವುಡ್ ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ ಎನ್ನಲಾಗಿದೆ.

3 / 5
ಸದ್ಯ ಅವರು ರಾಜ್​ ಹಾಗೂ ಡಿಕೆ ನಿರ್ದೇಶನದ ವೆಬ್ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ಅವರು ಇದರಲ್ಲಿ ಸಮಂತಾ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ ಅವರು ರಾಜ್​ ಹಾಗೂ ಡಿಕೆ ನಿರ್ದೇಶನದ ವೆಬ್ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ಅವರು ಇದರಲ್ಲಿ ಸಮಂತಾ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

4 / 5
ಇತ್ತೀಚೆಗೆ ಸಮಂತಾ ಅವರು ಮುಂಬೈನಲ್ಲಿ ಹೊಸ ಫ್ಲ್ಯಾಟ್ ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರು ತೆಲುಗು ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ. ಇದರಿಂದ ಅವರು ಟಾಲಿವುಡ್ ತೊರೆಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇತ್ತೀಚೆಗೆ ಸಮಂತಾ ಅವರು ಮುಂಬೈನಲ್ಲಿ ಹೊಸ ಫ್ಲ್ಯಾಟ್ ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರು ತೆಲುಗು ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ. ಇದರಿಂದ ಅವರು ಟಾಲಿವುಡ್ ತೊರೆಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ