AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಆಫರ್ ರಿಜೆಕ್ಟ್ ಮಾಡಿದ ಸಮಂತಾ; ಟಾಲಿವುಡ್ ಬಗ್ಗೆ ನಟಿಗೆ ನಿರ್ಲಕ್ಷ್ಯ?

‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 14, 2023 | 1:05 PM

Share
ನಟಿ ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿಗೆ ಡ್ಯಾನ್ಸ್ ಮಾಡಿ ಸಖತ್ ಫೇಮಸ್ ಆದರು. ಈಗ ಸಿನಿಮಾಗೆ ಸೀಕ್ವೆಲ್ ರೆಡಿ ಆಗುತ್ತಿದೆ. ಈ ಚಿತ್ರದಲ್ಲೂ ವಿಶೇಷ ಸಾಂಗ್ ಇರಲಿದೆ.

ನಟಿ ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿಗೆ ಡ್ಯಾನ್ಸ್ ಮಾಡಿ ಸಖತ್ ಫೇಮಸ್ ಆದರು. ಈಗ ಸಿನಿಮಾಗೆ ಸೀಕ್ವೆಲ್ ರೆಡಿ ಆಗುತ್ತಿದೆ. ಈ ಚಿತ್ರದಲ್ಲೂ ವಿಶೇಷ ಸಾಂಗ್ ಇರಲಿದೆ.

1 / 5
‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

2 / 5
‘ಪುಷ್ಪ’ ಸಿನಿಮಾ ಹಿಂದಿಯಲ್ಲೂ ಹಿಟ್ ಆಯಿತು. ಇದರಿಂದ ಸಮಂತಾ ಜನಪ್ರಿಯತೆ ಮತ್ತಷ್ಟು ಹೆಚ್ಚಾಯಿತು. ಈಗ ಅವರು ಟಾಲಿವುಡ್ ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ ಎನ್ನಲಾಗಿದೆ.

‘ಪುಷ್ಪ’ ಸಿನಿಮಾ ಹಿಂದಿಯಲ್ಲೂ ಹಿಟ್ ಆಯಿತು. ಇದರಿಂದ ಸಮಂತಾ ಜನಪ್ರಿಯತೆ ಮತ್ತಷ್ಟು ಹೆಚ್ಚಾಯಿತು. ಈಗ ಅವರು ಟಾಲಿವುಡ್ ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ ಎನ್ನಲಾಗಿದೆ.

3 / 5
ಸದ್ಯ ಅವರು ರಾಜ್​ ಹಾಗೂ ಡಿಕೆ ನಿರ್ದೇಶನದ ವೆಬ್ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ಅವರು ಇದರಲ್ಲಿ ಸಮಂತಾ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ ಅವರು ರಾಜ್​ ಹಾಗೂ ಡಿಕೆ ನಿರ್ದೇಶನದ ವೆಬ್ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ಅವರು ಇದರಲ್ಲಿ ಸಮಂತಾ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

4 / 5
ಇತ್ತೀಚೆಗೆ ಸಮಂತಾ ಅವರು ಮುಂಬೈನಲ್ಲಿ ಹೊಸ ಫ್ಲ್ಯಾಟ್ ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರು ತೆಲುಗು ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ. ಇದರಿಂದ ಅವರು ಟಾಲಿವುಡ್ ತೊರೆಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇತ್ತೀಚೆಗೆ ಸಮಂತಾ ಅವರು ಮುಂಬೈನಲ್ಲಿ ಹೊಸ ಫ್ಲ್ಯಾಟ್ ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರು ತೆಲುಗು ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ. ಇದರಿಂದ ಅವರು ಟಾಲಿವುಡ್ ತೊರೆಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

5 / 5
Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್