AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಆಫರ್ ರಿಜೆಕ್ಟ್ ಮಾಡಿದ ಸಮಂತಾ; ಟಾಲಿವುಡ್ ಬಗ್ಗೆ ನಟಿಗೆ ನಿರ್ಲಕ್ಷ್ಯ?

‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 14, 2023 | 1:05 PM

Share
ನಟಿ ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿಗೆ ಡ್ಯಾನ್ಸ್ ಮಾಡಿ ಸಖತ್ ಫೇಮಸ್ ಆದರು. ಈಗ ಸಿನಿಮಾಗೆ ಸೀಕ್ವೆಲ್ ರೆಡಿ ಆಗುತ್ತಿದೆ. ಈ ಚಿತ್ರದಲ್ಲೂ ವಿಶೇಷ ಸಾಂಗ್ ಇರಲಿದೆ.

ನಟಿ ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿಗೆ ಡ್ಯಾನ್ಸ್ ಮಾಡಿ ಸಖತ್ ಫೇಮಸ್ ಆದರು. ಈಗ ಸಿನಿಮಾಗೆ ಸೀಕ್ವೆಲ್ ರೆಡಿ ಆಗುತ್ತಿದೆ. ಈ ಚಿತ್ರದಲ್ಲೂ ವಿಶೇಷ ಸಾಂಗ್ ಇರಲಿದೆ.

1 / 5
‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

2 / 5
‘ಪುಷ್ಪ’ ಸಿನಿಮಾ ಹಿಂದಿಯಲ್ಲೂ ಹಿಟ್ ಆಯಿತು. ಇದರಿಂದ ಸಮಂತಾ ಜನಪ್ರಿಯತೆ ಮತ್ತಷ್ಟು ಹೆಚ್ಚಾಯಿತು. ಈಗ ಅವರು ಟಾಲಿವುಡ್ ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ ಎನ್ನಲಾಗಿದೆ.

‘ಪುಷ್ಪ’ ಸಿನಿಮಾ ಹಿಂದಿಯಲ್ಲೂ ಹಿಟ್ ಆಯಿತು. ಇದರಿಂದ ಸಮಂತಾ ಜನಪ್ರಿಯತೆ ಮತ್ತಷ್ಟು ಹೆಚ್ಚಾಯಿತು. ಈಗ ಅವರು ಟಾಲಿವುಡ್ ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ ಎನ್ನಲಾಗಿದೆ.

3 / 5
ಸದ್ಯ ಅವರು ರಾಜ್​ ಹಾಗೂ ಡಿಕೆ ನಿರ್ದೇಶನದ ವೆಬ್ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ಅವರು ಇದರಲ್ಲಿ ಸಮಂತಾ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ ಅವರು ರಾಜ್​ ಹಾಗೂ ಡಿಕೆ ನಿರ್ದೇಶನದ ವೆಬ್ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ಅವರು ಇದರಲ್ಲಿ ಸಮಂತಾ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

4 / 5
ಇತ್ತೀಚೆಗೆ ಸಮಂತಾ ಅವರು ಮುಂಬೈನಲ್ಲಿ ಹೊಸ ಫ್ಲ್ಯಾಟ್ ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರು ತೆಲುಗು ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ. ಇದರಿಂದ ಅವರು ಟಾಲಿವುಡ್ ತೊರೆಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇತ್ತೀಚೆಗೆ ಸಮಂತಾ ಅವರು ಮುಂಬೈನಲ್ಲಿ ಹೊಸ ಫ್ಲ್ಯಾಟ್ ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರು ತೆಲುಗು ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ. ಇದರಿಂದ ಅವರು ಟಾಲಿವುಡ್ ತೊರೆಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

5 / 5
Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!