AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಆಫರ್ ರಿಜೆಕ್ಟ್ ಮಾಡಿದ ಸಮಂತಾ; ಟಾಲಿವುಡ್ ಬಗ್ಗೆ ನಟಿಗೆ ನಿರ್ಲಕ್ಷ್ಯ?

‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 14, 2023 | 1:05 PM

ನಟಿ ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿಗೆ ಡ್ಯಾನ್ಸ್ ಮಾಡಿ ಸಖತ್ ಫೇಮಸ್ ಆದರು. ಈಗ ಸಿನಿಮಾಗೆ ಸೀಕ್ವೆಲ್ ರೆಡಿ ಆಗುತ್ತಿದೆ. ಈ ಚಿತ್ರದಲ್ಲೂ ವಿಶೇಷ ಸಾಂಗ್ ಇರಲಿದೆ.

ನಟಿ ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿಗೆ ಡ್ಯಾನ್ಸ್ ಮಾಡಿ ಸಖತ್ ಫೇಮಸ್ ಆದರು. ಈಗ ಸಿನಿಮಾಗೆ ಸೀಕ್ವೆಲ್ ರೆಡಿ ಆಗುತ್ತಿದೆ. ಈ ಚಿತ್ರದಲ್ಲೂ ವಿಶೇಷ ಸಾಂಗ್ ಇರಲಿದೆ.

1 / 5
‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

‘ಪುಷ್ಪ 2’ ಚಿತ್ರದಲ್ಲಿನ ಐಟಂ ಸಾಂಗ್​ನಲ್ಲಿ ನಟಿಸೋಕೆ ನಿರ್ದೇಶಕ ಸುಕುಮಾರ್ ಅವರು ಸಮಂತಾಗೆ ಆಫರ್ ನೀಡಿದ್ದರು. ಆದರೆ, ಈ ಆಫರ್​​ನ ಅವರು​ ರಿಜೆಕ್ಟ್ ಮಾಡಿದ್ದಾರೆ.

2 / 5
‘ಪುಷ್ಪ’ ಸಿನಿಮಾ ಹಿಂದಿಯಲ್ಲೂ ಹಿಟ್ ಆಯಿತು. ಇದರಿಂದ ಸಮಂತಾ ಜನಪ್ರಿಯತೆ ಮತ್ತಷ್ಟು ಹೆಚ್ಚಾಯಿತು. ಈಗ ಅವರು ಟಾಲಿವುಡ್ ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ ಎನ್ನಲಾಗಿದೆ.

‘ಪುಷ್ಪ’ ಸಿನಿಮಾ ಹಿಂದಿಯಲ್ಲೂ ಹಿಟ್ ಆಯಿತು. ಇದರಿಂದ ಸಮಂತಾ ಜನಪ್ರಿಯತೆ ಮತ್ತಷ್ಟು ಹೆಚ್ಚಾಯಿತು. ಈಗ ಅವರು ಟಾಲಿವುಡ್ ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ ಎನ್ನಲಾಗಿದೆ.

3 / 5
ಸದ್ಯ ಅವರು ರಾಜ್​ ಹಾಗೂ ಡಿಕೆ ನಿರ್ದೇಶನದ ವೆಬ್ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ಅವರು ಇದರಲ್ಲಿ ಸಮಂತಾ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ ಅವರು ರಾಜ್​ ಹಾಗೂ ಡಿಕೆ ನಿರ್ದೇಶನದ ವೆಬ್ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ಅವರು ಇದರಲ್ಲಿ ಸಮಂತಾ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

4 / 5
ಇತ್ತೀಚೆಗೆ ಸಮಂತಾ ಅವರು ಮುಂಬೈನಲ್ಲಿ ಹೊಸ ಫ್ಲ್ಯಾಟ್ ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರು ತೆಲುಗು ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ. ಇದರಿಂದ ಅವರು ಟಾಲಿವುಡ್ ತೊರೆಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇತ್ತೀಚೆಗೆ ಸಮಂತಾ ಅವರು ಮುಂಬೈನಲ್ಲಿ ಹೊಸ ಫ್ಲ್ಯಾಟ್ ಖರೀದಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರು ತೆಲುಗು ಆಫರ್​ಗಳನ್ನು ರಿಜೆಕ್ಟ್ ಮಾಡುತ್ತಿದ್ದಾರೆ. ಇದರಿಂದ ಅವರು ಟಾಲಿವುಡ್ ತೊರೆಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

5 / 5
Follow us
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ನ್ಯಾಯಾಲಯಕ್ಕೆ ಹಾಜರಾದ ನಟ ದರ್ಶನ್: ವಿಡಿಯೋ
ನ್ಯಾಯಾಲಯಕ್ಕೆ ಹಾಜರಾದ ನಟ ದರ್ಶನ್: ವಿಡಿಯೋ
ಕೆಆರ್ ಮಾರ್ಕೆಟ್ ರಸ್ತೆಗಳೂ ಅಧ್ವಾನ, ವಾಹನ ಓಡಿಸಲು ಕಸರತ್ತು ಬೇಕು
ಕೆಆರ್ ಮಾರ್ಕೆಟ್ ರಸ್ತೆಗಳೂ ಅಧ್ವಾನ, ವಾಹನ ಓಡಿಸಲು ಕಸರತ್ತು ಬೇಕು
ರವಿವಾರದವರೆಗೆ ಪರದಾಟ ತಪ್ಪಿದ್ದಲ್ಲ, ಹವಾಮಾನ ಇಲಾಖೆ ಮುನ್ಸೂಚನೆ
ರವಿವಾರದವರೆಗೆ ಪರದಾಟ ತಪ್ಪಿದ್ದಲ್ಲ, ಹವಾಮಾನ ಇಲಾಖೆ ಮುನ್ಸೂಚನೆ
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ