AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕ್ ಪಡೆದು ನ್ಯೂಯಾರ್ಕ್ ಸಿಟಿಗೆ ತೆರಳಿದ ನಟಿ ಸಮಂತಾ; ಇಲ್ಲಿವೆ ಫೋಟೋಸ್

ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ನ್ಯೂಯಾರ್ಕ್​ನಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on:Aug 21, 2023 | 9:33 AM

Share
ನಟಿ ಸಮಂತಾ ರುತ್ ಪ್ರಭು ಅವರು Myositis ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾಯಿಲೆಯಿಂದ ಗುಣಮುಖರಾಗಲು ಅವರಿಗೆ ಇನ್ನೂ ಸಾಕಷ್ಟು ಸಮಯ ಬೇಕಿದೆ. ಈಗ ಸಮಂತಾ ಅವರು ನಟನೆಯಿಂದ ಬ್ರೇಕ್ ಪಡೆದ ನ್ಯೂಯಾರ್ಕ್​ಗೆ ತೆರಳಿದ್ದಾರೆ.

ನಟಿ ಸಮಂತಾ ರುತ್ ಪ್ರಭು ಅವರು Myositis ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾಯಿಲೆಯಿಂದ ಗುಣಮುಖರಾಗಲು ಅವರಿಗೆ ಇನ್ನೂ ಸಾಕಷ್ಟು ಸಮಯ ಬೇಕಿದೆ. ಈಗ ಸಮಂತಾ ಅವರು ನಟನೆಯಿಂದ ಬ್ರೇಕ್ ಪಡೆದ ನ್ಯೂಯಾರ್ಕ್​ಗೆ ತೆರಳಿದ್ದಾರೆ.

1 / 7
ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ನ್ಯೂಯಾರ್ಕ್​ನಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ.

ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ನ್ಯೂಯಾರ್ಕ್​ನಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ.

2 / 7
ಸಮಂತಾ ನ್ಯೂಯಾರ್ಕ್ ಸಿಟಿಯ ಫೋಟೋ ಹಂಚಿಕೊಂಡಿದ್ದಾರೆ. ತಲೆ ಎತ್ತಿರುವ ದೊಡ್ಡ ದೊಡ್ಡ ಕಟ್ಟಡಗಳು ಹೇಗಿವೆ ಎಂಬುದನ್ನು ಈ ಫೋಟೋದಲ್ಲಿ ತೋರಿಸಿದ್ದಾರೆ. ಇದರ ಜೊತೆಗೆ ತಮ್ಮ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ.

ಸಮಂತಾ ನ್ಯೂಯಾರ್ಕ್ ಸಿಟಿಯ ಫೋಟೋ ಹಂಚಿಕೊಂಡಿದ್ದಾರೆ. ತಲೆ ಎತ್ತಿರುವ ದೊಡ್ಡ ದೊಡ್ಡ ಕಟ್ಟಡಗಳು ಹೇಗಿವೆ ಎಂಬುದನ್ನು ಈ ಫೋಟೋದಲ್ಲಿ ತೋರಿಸಿದ್ದಾರೆ. ಇದರ ಜೊತೆಗೆ ತಮ್ಮ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ.

3 / 7
ಅಮೆರಿಕದಲ್ಲಿ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಸಖತ್ ಫೇಮಸ್. ಈ ಪ್ರತಿಮೆ ಎದರು ಎನೇಕರು ಫೋಟೋ ಕ್ಲಿಕ್ಕಿಸಿಕೊಂಡು ಪೋಸ್ಟ್ ಮಾಡುತ್ತಾರೆ. ಸಮಂತಾ ಕೂಡ ಹಾಗೆಯೇ ಮಾಡಿದ್ದಾರೆ. ಈ ಪ್ರತಿಮೆಯ ಎದುರು ಅವರು ಪೋಸ್ ಕೊಟ್ಟಿದ್ದಾರೆ.

ಅಮೆರಿಕದಲ್ಲಿ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಸಖತ್ ಫೇಮಸ್. ಈ ಪ್ರತಿಮೆ ಎದರು ಎನೇಕರು ಫೋಟೋ ಕ್ಲಿಕ್ಕಿಸಿಕೊಂಡು ಪೋಸ್ಟ್ ಮಾಡುತ್ತಾರೆ. ಸಮಂತಾ ಕೂಡ ಹಾಗೆಯೇ ಮಾಡಿದ್ದಾರೆ. ಈ ಪ್ರತಿಮೆಯ ಎದುರು ಅವರು ಪೋಸ್ ಕೊಟ್ಟಿದ್ದಾರೆ.

4 / 7
ನ್ಯೂಯಾರ್ಕ್​ಗೆ ತೆರಳಿದರೂ ಅವರು ವರ್ಕೌಟ್ ಮಾಡೋದನ್ನು ನಿಲ್ಲಿಸಿಲ್ಲ. ಜಿಮ್​ನಲ್ಲಿರುವ ಫೋಟೋಗಳನ್ನು ಸಮಂತಾ ಪೋಸ್ಟ್ ಮಾಡಿಕೊಂಡಿದ್ದಾರೆ. ಫಿಟ್ನೆಸ್ ಕಡೆ ಸಮಂತಾ ಅವರು ಹೆಚ್ಚು ಒತ್ತು ನೀಡುತ್ತಾರೆ.

ನ್ಯೂಯಾರ್ಕ್​ಗೆ ತೆರಳಿದರೂ ಅವರು ವರ್ಕೌಟ್ ಮಾಡೋದನ್ನು ನಿಲ್ಲಿಸಿಲ್ಲ. ಜಿಮ್​ನಲ್ಲಿರುವ ಫೋಟೋಗಳನ್ನು ಸಮಂತಾ ಪೋಸ್ಟ್ ಮಾಡಿಕೊಂಡಿದ್ದಾರೆ. ಫಿಟ್ನೆಸ್ ಕಡೆ ಸಮಂತಾ ಅವರು ಹೆಚ್ಚು ಒತ್ತು ನೀಡುತ್ತಾರೆ.

5 / 7
ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕೆಲಸಗಳನ್ನು ಅವರು ಪೂರ್ಣಗೊಳಿಸಿದ್ದಾರೆ. ವಿಜಯ್ ದೇವರಕೊಂಡಗೆ ಜೊತೆಯಾಗಿ ಅವರು ನಟಿಸಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯ ನಡೆಯುತ್ತಿದೆ.

ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕೆಲಸಗಳನ್ನು ಅವರು ಪೂರ್ಣಗೊಳಿಸಿದ್ದಾರೆ. ವಿಜಯ್ ದೇವರಕೊಂಡಗೆ ಜೊತೆಯಾಗಿ ಅವರು ನಟಿಸಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯ ನಡೆಯುತ್ತಿದೆ.

6 / 7
ಇತ್ತೀಚೆಗೆ ನಡೆದ ‘ಖುಷಿ’ ಈವೆಂಟ್ ಒಂದರಲ್ಲಿ ಸಮಂತಾ ಭಾಗಿ ಆಗಿದ್ದರು. ಅವರು ಇನ್ಮುಂದೆ ‘ಖುಷಿ’ ಪ್ರಚಾರ ಕಾರ್ಯದಲ್ಲಿ ಭಾಗಿ ಆಗುವುದಿಲ್ಲ. ಸಿನಿಮಾ ರಿಲೀಸ್ ವೇಳೆ ಅವರು ಅಮೆರಿಕದಲ್ಲೇ ಇರಲಿದ್ದಾರೆ.

ಇತ್ತೀಚೆಗೆ ನಡೆದ ‘ಖುಷಿ’ ಈವೆಂಟ್ ಒಂದರಲ್ಲಿ ಸಮಂತಾ ಭಾಗಿ ಆಗಿದ್ದರು. ಅವರು ಇನ್ಮುಂದೆ ‘ಖುಷಿ’ ಪ್ರಚಾರ ಕಾರ್ಯದಲ್ಲಿ ಭಾಗಿ ಆಗುವುದಿಲ್ಲ. ಸಿನಿಮಾ ರಿಲೀಸ್ ವೇಳೆ ಅವರು ಅಮೆರಿಕದಲ್ಲೇ ಇರಲಿದ್ದಾರೆ.

7 / 7

Published On - 9:32 am, Mon, 21 August 23

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು