Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕ್ ಪಡೆದು ನ್ಯೂಯಾರ್ಕ್ ಸಿಟಿಗೆ ತೆರಳಿದ ನಟಿ ಸಮಂತಾ; ಇಲ್ಲಿವೆ ಫೋಟೋಸ್

ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ನ್ಯೂಯಾರ್ಕ್​ನಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on:Aug 21, 2023 | 9:33 AM

ನಟಿ ಸಮಂತಾ ರುತ್ ಪ್ರಭು ಅವರು Myositis ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾಯಿಲೆಯಿಂದ ಗುಣಮುಖರಾಗಲು ಅವರಿಗೆ ಇನ್ನೂ ಸಾಕಷ್ಟು ಸಮಯ ಬೇಕಿದೆ. ಈಗ ಸಮಂತಾ ಅವರು ನಟನೆಯಿಂದ ಬ್ರೇಕ್ ಪಡೆದ ನ್ಯೂಯಾರ್ಕ್​ಗೆ ತೆರಳಿದ್ದಾರೆ.

ನಟಿ ಸಮಂತಾ ರುತ್ ಪ್ರಭು ಅವರು Myositis ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಕಾಯಿಲೆಯಿಂದ ಗುಣಮುಖರಾಗಲು ಅವರಿಗೆ ಇನ್ನೂ ಸಾಕಷ್ಟು ಸಮಯ ಬೇಕಿದೆ. ಈಗ ಸಮಂತಾ ಅವರು ನಟನೆಯಿಂದ ಬ್ರೇಕ್ ಪಡೆದ ನ್ಯೂಯಾರ್ಕ್​ಗೆ ತೆರಳಿದ್ದಾರೆ.

1 / 7
ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ನ್ಯೂಯಾರ್ಕ್​ನಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ.

ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ನ್ಯೂಯಾರ್ಕ್​ನಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ.

2 / 7
ಸಮಂತಾ ನ್ಯೂಯಾರ್ಕ್ ಸಿಟಿಯ ಫೋಟೋ ಹಂಚಿಕೊಂಡಿದ್ದಾರೆ. ತಲೆ ಎತ್ತಿರುವ ದೊಡ್ಡ ದೊಡ್ಡ ಕಟ್ಟಡಗಳು ಹೇಗಿವೆ ಎಂಬುದನ್ನು ಈ ಫೋಟೋದಲ್ಲಿ ತೋರಿಸಿದ್ದಾರೆ. ಇದರ ಜೊತೆಗೆ ತಮ್ಮ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ.

ಸಮಂತಾ ನ್ಯೂಯಾರ್ಕ್ ಸಿಟಿಯ ಫೋಟೋ ಹಂಚಿಕೊಂಡಿದ್ದಾರೆ. ತಲೆ ಎತ್ತಿರುವ ದೊಡ್ಡ ದೊಡ್ಡ ಕಟ್ಟಡಗಳು ಹೇಗಿವೆ ಎಂಬುದನ್ನು ಈ ಫೋಟೋದಲ್ಲಿ ತೋರಿಸಿದ್ದಾರೆ. ಇದರ ಜೊತೆಗೆ ತಮ್ಮ ಫೋಟೋಗಳನ್ನು ಅವರು ಪೋಸ್ಟ್ ಮಾಡಿದ್ದಾರೆ.

3 / 7
ಅಮೆರಿಕದಲ್ಲಿ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಸಖತ್ ಫೇಮಸ್. ಈ ಪ್ರತಿಮೆ ಎದರು ಎನೇಕರು ಫೋಟೋ ಕ್ಲಿಕ್ಕಿಸಿಕೊಂಡು ಪೋಸ್ಟ್ ಮಾಡುತ್ತಾರೆ. ಸಮಂತಾ ಕೂಡ ಹಾಗೆಯೇ ಮಾಡಿದ್ದಾರೆ. ಈ ಪ್ರತಿಮೆಯ ಎದುರು ಅವರು ಪೋಸ್ ಕೊಟ್ಟಿದ್ದಾರೆ.

ಅಮೆರಿಕದಲ್ಲಿ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಸಖತ್ ಫೇಮಸ್. ಈ ಪ್ರತಿಮೆ ಎದರು ಎನೇಕರು ಫೋಟೋ ಕ್ಲಿಕ್ಕಿಸಿಕೊಂಡು ಪೋಸ್ಟ್ ಮಾಡುತ್ತಾರೆ. ಸಮಂತಾ ಕೂಡ ಹಾಗೆಯೇ ಮಾಡಿದ್ದಾರೆ. ಈ ಪ್ರತಿಮೆಯ ಎದುರು ಅವರು ಪೋಸ್ ಕೊಟ್ಟಿದ್ದಾರೆ.

4 / 7
ನ್ಯೂಯಾರ್ಕ್​ಗೆ ತೆರಳಿದರೂ ಅವರು ವರ್ಕೌಟ್ ಮಾಡೋದನ್ನು ನಿಲ್ಲಿಸಿಲ್ಲ. ಜಿಮ್​ನಲ್ಲಿರುವ ಫೋಟೋಗಳನ್ನು ಸಮಂತಾ ಪೋಸ್ಟ್ ಮಾಡಿಕೊಂಡಿದ್ದಾರೆ. ಫಿಟ್ನೆಸ್ ಕಡೆ ಸಮಂತಾ ಅವರು ಹೆಚ್ಚು ಒತ್ತು ನೀಡುತ್ತಾರೆ.

ನ್ಯೂಯಾರ್ಕ್​ಗೆ ತೆರಳಿದರೂ ಅವರು ವರ್ಕೌಟ್ ಮಾಡೋದನ್ನು ನಿಲ್ಲಿಸಿಲ್ಲ. ಜಿಮ್​ನಲ್ಲಿರುವ ಫೋಟೋಗಳನ್ನು ಸಮಂತಾ ಪೋಸ್ಟ್ ಮಾಡಿಕೊಂಡಿದ್ದಾರೆ. ಫಿಟ್ನೆಸ್ ಕಡೆ ಸಮಂತಾ ಅವರು ಹೆಚ್ಚು ಒತ್ತು ನೀಡುತ್ತಾರೆ.

5 / 7
ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕೆಲಸಗಳನ್ನು ಅವರು ಪೂರ್ಣಗೊಳಿಸಿದ್ದಾರೆ. ವಿಜಯ್ ದೇವರಕೊಂಡಗೆ ಜೊತೆಯಾಗಿ ಅವರು ನಟಿಸಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯ ನಡೆಯುತ್ತಿದೆ.

ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕೆಲಸಗಳನ್ನು ಅವರು ಪೂರ್ಣಗೊಳಿಸಿದ್ದಾರೆ. ವಿಜಯ್ ದೇವರಕೊಂಡಗೆ ಜೊತೆಯಾಗಿ ಅವರು ನಟಿಸಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯ ನಡೆಯುತ್ತಿದೆ.

6 / 7
ಇತ್ತೀಚೆಗೆ ನಡೆದ ‘ಖುಷಿ’ ಈವೆಂಟ್ ಒಂದರಲ್ಲಿ ಸಮಂತಾ ಭಾಗಿ ಆಗಿದ್ದರು. ಅವರು ಇನ್ಮುಂದೆ ‘ಖುಷಿ’ ಪ್ರಚಾರ ಕಾರ್ಯದಲ್ಲಿ ಭಾಗಿ ಆಗುವುದಿಲ್ಲ. ಸಿನಿಮಾ ರಿಲೀಸ್ ವೇಳೆ ಅವರು ಅಮೆರಿಕದಲ್ಲೇ ಇರಲಿದ್ದಾರೆ.

ಇತ್ತೀಚೆಗೆ ನಡೆದ ‘ಖುಷಿ’ ಈವೆಂಟ್ ಒಂದರಲ್ಲಿ ಸಮಂತಾ ಭಾಗಿ ಆಗಿದ್ದರು. ಅವರು ಇನ್ಮುಂದೆ ‘ಖುಷಿ’ ಪ್ರಚಾರ ಕಾರ್ಯದಲ್ಲಿ ಭಾಗಿ ಆಗುವುದಿಲ್ಲ. ಸಿನಿಮಾ ರಿಲೀಸ್ ವೇಳೆ ಅವರು ಅಮೆರಿಕದಲ್ಲೇ ಇರಲಿದ್ದಾರೆ.

7 / 7

Published On - 9:32 am, Mon, 21 August 23

Follow us
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?