- Kannada News Photo gallery Actress Samantha Ruth Prabhu Starrer Shaakuntalam Movie release date postponed
ಎರಡನೇ ಬಾರಿ ಮುಂದಕ್ಕೆ ಹೋಯ್ತು ‘ಶಾಕುಂತಲಂ’ ಸಿನಿಮಾ ರಿಲೀಸ್ ದಿನಾಂಕ; ಸಮಂತಾ ಫ್ಯಾನ್ಸ್ ಆಕ್ರೋಶ
ಫೆ.17ಕ್ಕೆ ‘ಶಾಕುಂತಲಂ’ ರಿಲೀಸ್ ಆಗಲಿದೆ ಎಂದು ಚಿತ್ರತಂಡದವರು ಘೋಷಣೆ ಮಾಡಿದ್ದರು. ಚಿತ್ರದ ಟ್ರೇಲರ್ ಕೂಡ ರಿಲೀಸ್ ಮಾಡಲಾಯಿತು. ಸಿನಿಮಾ ರಿಲೀಸ್ಗೆ 10 ದಿನ ಇರುವಾಗ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.
Updated on: Feb 08, 2023 | 12:01 PM
![ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಮಂತಾ ನಟನೆಯ ‘ಶಾಕುಂತಲಂ’ ಸಿನಿಮಾ ಕಳೆದ ವರ್ಷ ನವೆಂಬರ್ನಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಈಗ ಈ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿದೆ.](https://images.tv9kannada.com/wp-content/uploads/2023/02/Samantha-6.jpg?w=1280&enlarge=true)
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಮಂತಾ ನಟನೆಯ ‘ಶಾಕುಂತಲಂ’ ಸಿನಿಮಾ ಕಳೆದ ವರ್ಷ ನವೆಂಬರ್ನಲ್ಲೇ ರಿಲೀಸ್ ಆಗಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಈಗ ಈ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿದೆ.
![ಫೆ.17ಕ್ಕೆ ‘ಶಾಕುಂತಲಂ’ ರಿಲೀಸ್ ಆಗಲಿದೆ ಎಂದು ಚಿತ್ರತಂಡದವರು ಘೋಷಣೆ ಮಾಡಿದ್ದರು. ಚಿತ್ರದ ಟ್ರೇಲರ್ ಕೂಡ ರಿಲೀಸ್ ಮಾಡಲಾಯಿತು. ಸಿನಿಮಾ ರಿಲೀಸ್ಗೆ 10 ದಿನ ಇರುವಾಗ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.](https://images.tv9kannada.com/wp-content/uploads/2023/02/Samantha-10.jpg)
ಫೆ.17ಕ್ಕೆ ‘ಶಾಕುಂತಲಂ’ ರಿಲೀಸ್ ಆಗಲಿದೆ ಎಂದು ಚಿತ್ರತಂಡದವರು ಘೋಷಣೆ ಮಾಡಿದ್ದರು. ಚಿತ್ರದ ಟ್ರೇಲರ್ ಕೂಡ ರಿಲೀಸ್ ಮಾಡಲಾಯಿತು. ಸಿನಿಮಾ ರಿಲೀಸ್ಗೆ 10 ದಿನ ಇರುವಾಗ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿದೆ.
![ಹೌದು, ‘ಶಾಕುಂತಲಂ’ ಸಿನಿಮಾ ಫೆ.17ಕ್ಕೆ ಬಿಡುಗಡೆ ಆಗುತ್ತಿಲ್ಲ. ಹಾಗಂತ ಇದು ಗಾಸಿಪ್ ಅಲ್ಲ. ಚಿತ್ರತಂಡದವರೇ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಬಿಡುಗಡೆ ಪದೇಪದೇ ಮುಂದೂಡಲ್ಪಡುತ್ತಿರುವುದಕ್ಕೆ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ. ಹೊಸ ದಿನಾಂಕ ಮುಂದಿನ ದಿನಗಳಲ್ಲಿ ಘೋಷಣೆ ಆಗಲಿದೆ.](https://images.tv9kannada.com/wp-content/uploads/2023/02/Samantha-9.jpg)
ಹೌದು, ‘ಶಾಕುಂತಲಂ’ ಸಿನಿಮಾ ಫೆ.17ಕ್ಕೆ ಬಿಡುಗಡೆ ಆಗುತ್ತಿಲ್ಲ. ಹಾಗಂತ ಇದು ಗಾಸಿಪ್ ಅಲ್ಲ. ಚಿತ್ರತಂಡದವರೇ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಬಿಡುಗಡೆ ಪದೇಪದೇ ಮುಂದೂಡಲ್ಪಡುತ್ತಿರುವುದಕ್ಕೆ ಫ್ಯಾನ್ಸ್ ಬೇಸರ ಹೊರಹಾಕಿದ್ದಾರೆ. ಹೊಸ ದಿನಾಂಕ ಮುಂದಿನ ದಿನಗಳಲ್ಲಿ ಘೋಷಣೆ ಆಗಲಿದೆ.
![‘ಶಾಕುಂತಲಂ’ ಸಿನಿಮಾ ಅದ್ದೂರಿ ಬಜೆಟ್ನಲ್ಲಿ ಮೂಡಿಬಂದಿದೆ. ಬೃಹತ್ ಸೆಟ್ಗಳು ಟ್ರೇಲರ್ನಲ್ಲಿ ಗಮನ ಸೆಳೆದಿದ್ದವು. ಅತ್ಯಾಧುನಿಕ ಗ್ರಾಫಿಕ್ಸ್ ತಂತ್ರಜ್ಞಾನದಲ್ಲಿ ಸಿನಿಮಾ ಮೂಡಿಬಂದಿದೆ.](https://images.tv9kannada.com/wp-content/uploads/2023/02/Samantha-8.jpg)
‘ಶಾಕುಂತಲಂ’ ಸಿನಿಮಾ ಅದ್ದೂರಿ ಬಜೆಟ್ನಲ್ಲಿ ಮೂಡಿಬಂದಿದೆ. ಬೃಹತ್ ಸೆಟ್ಗಳು ಟ್ರೇಲರ್ನಲ್ಲಿ ಗಮನ ಸೆಳೆದಿದ್ದವು. ಅತ್ಯಾಧುನಿಕ ಗ್ರಾಫಿಕ್ಸ್ ತಂತ್ರಜ್ಞಾನದಲ್ಲಿ ಸಿನಿಮಾ ಮೂಡಿಬಂದಿದೆ.
![ಅಂದಹಾಗೆ, ‘ಶಾಕುಂತಲಂ’ ಸಿನಿಮಾ ರಿಲೀಸ್ ಮುಂದಕ್ಕೆ ಹೋಗೋಕೆ ಕಾರಣ ಏನು ಎಂಬುದು ರಿವೀಲ್ ಆಗಿಲ್ಲ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಾಕಿ ಇರುವ ಕಾರಣ ಚಿತ್ರದ ಬಿಡುಗಡೆ ವಿಳಂಬ ಆಗಿದೆ ಎನ್ನಲಾಗುತ್ತಿದೆ.](https://images.tv9kannada.com/wp-content/uploads/2023/02/Samantha-7.jpg)
ಅಂದಹಾಗೆ, ‘ಶಾಕುಂತಲಂ’ ಸಿನಿಮಾ ರಿಲೀಸ್ ಮುಂದಕ್ಕೆ ಹೋಗೋಕೆ ಕಾರಣ ಏನು ಎಂಬುದು ರಿವೀಲ್ ಆಗಿಲ್ಲ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಾಕಿ ಇರುವ ಕಾರಣ ಚಿತ್ರದ ಬಿಡುಗಡೆ ವಿಳಂಬ ಆಗಿದೆ ಎನ್ನಲಾಗುತ್ತಿದೆ.
![IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ](https://images.tv9kannada.com/wp-content/uploads/2025/02/virat-kohli-63.jpg?w=280&ar=16:9)
![CSK ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯಗೆ ನಿಷೇಧ..! CSK ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯಗೆ ನಿಷೇಧ..!](https://images.tv9kannada.com/wp-content/uploads/2025/02/hardik-pandya-3-1.jpg?w=280&ar=16:9)
![ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳ ಪಟ್ಟಿ ಇಲ್ಲಿದೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳ ಪಟ್ಟಿ ಇಲ್ಲಿದೆ](https://images.tv9kannada.com/wp-content/uploads/2025/02/champions-trophy-2025-squads.jpg?w=280&ar=16:9)
![ಮುಂಬೈ ಇಂಡಿಯನ್ಸ್ ತಂಡಕ್ಕೆ ಅಫ್ಘಾನ್ ಸ್ಪಿನ್ನರ್ ಎಂಟ್ರಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಅಫ್ಘಾನ್ ಸ್ಪಿನ್ನರ್ ಎಂಟ್ರಿ](https://images.tv9kannada.com/wp-content/uploads/2025/02/mumbai-indians-3-1.jpg?w=280&ar=16:9)
![IPL 2025: 4 ತಂಡಗಳ ವಿರುದ್ಧ ಏಕೈಕ ಪಂದ್ಯವನ್ನಾಡಲಿದೆ RCB IPL 2025: 4 ತಂಡಗಳ ವಿರುದ್ಧ ಏಕೈಕ ಪಂದ್ಯವನ್ನಾಡಲಿದೆ RCB](https://images.tv9kannada.com/wp-content/uploads/2025/02/rcb-46.jpg?w=280&ar=16:9)
![ವೈಟ್ ಟಾಪಿಂಗ್ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದ ಡಿಕೆ ಶಿವಕುಮಾರ್ ವೈಟ್ ಟಾಪಿಂಗ್ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದ ಡಿಕೆ ಶಿವಕುಮಾರ್](https://images.tv9kannada.com/wp-content/uploads/2025/02/dk-shivakumar-3.jpg?w=280&ar=16:9)
![IPL 2025: ಐಪಿಎಲ್ 2025ರ ವೇಳಾಪಟ್ಟಿ ಪ್ರಕಟ IPL 2025: ಐಪಿಎಲ್ 2025ರ ವೇಳಾಪಟ್ಟಿ ಪ್ರಕಟ](https://images.tv9kannada.com/wp-content/uploads/2025/02/ipl-2025-schedule.jpg?w=280&ar=16:9)
![ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಾಲಿ ಧನಂಜಯ, ಧನ್ಯತಾ; ಮದುವೆ ಫೋಟೋಸ್ ಇಲ್ಲಿವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಾಲಿ ಧನಂಜಯ, ಧನ್ಯತಾ; ಮದುವೆ ಫೋಟೋಸ್ ಇಲ್ಲಿವೆ](https://images.tv9kannada.com/wp-content/uploads/2025/02/daali-dhananjaya-marriage-13.jpg?w=280&ar=16:9)
![ಯಶಸ್ವಿ ಜೈಸ್ವಾಲ್ ಗಾಯಾಳು: ನಿರ್ಣಾಯಕ ಪಂದ್ಯಕ್ಕೆ ಅಲಭ್ಯ ಯಶಸ್ವಿ ಜೈಸ್ವಾಲ್ ಗಾಯಾಳು: ನಿರ್ಣಾಯಕ ಪಂದ್ಯಕ್ಕೆ ಅಲಭ್ಯ](https://images.tv9kannada.com/wp-content/uploads/2025/02/yashasvi-jaiswal-2.jpg?w=280&ar=16:9)
![ಗರಗದ ಜಗದ್ಗುರು ಮಡಿವಾಳ ಶಿವಯೋಗಿಗಳ ವಿಶಿಷ್ಟ ಜಾತ್ರೆ, ಫೋಟೋಸ್ ನೋಡಿ ಗರಗದ ಜಗದ್ಗುರು ಮಡಿವಾಳ ಶಿವಯೋಗಿಗಳ ವಿಶಿಷ್ಟ ಜಾತ್ರೆ, ಫೋಟೋಸ್ ನೋಡಿ](https://images.tv9kannada.com/wp-content/uploads/2025/02/garag-madiwaleshwargarag-madiwaleshwar-3.jpg?w=280&ar=16:9)
![ಪಿಂಕ್ ಲೈನ್ ಮೆಟ್ರೋ ಟನಲ್ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್ ಪಿಂಕ್ ಲೈನ್ ಮೆಟ್ರೋ ಟನಲ್ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್](https://images.tv9kannada.com/wp-content/uploads/2025/02/pink-line-metro-byte-1.jpg?w=280&ar=16:9)
![ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ, 13 ರಾಜ್ಯಗಳಲ್ಲಿ ಮಳೆ ಮುನ್ಸೂಚನೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ, 13 ರಾಜ್ಯಗಳಲ್ಲಿ ಮಳೆ ಮುನ್ಸೂಚನೆ](https://images.tv9kannada.com/wp-content/uploads/2025/02/rain-2025-02-17t143907.633.jpg?w=280&ar=16:9)
![ಆ ಒಂದು ಸೀರೆಗಾಗಿ ನಾನು ರಾಷ್ಟ್ರ ಪ್ರಶಸ್ತಿ ಪಡೆಯಬೇಕು: ಸಾಯಿ ಪಲ್ಲವಿ ಆ ಒಂದು ಸೀರೆಗಾಗಿ ನಾನು ರಾಷ್ಟ್ರ ಪ್ರಶಸ್ತಿ ಪಡೆಯಬೇಕು: ಸಾಯಿ ಪಲ್ಲವಿ](https://images.tv9kannada.com/wp-content/uploads/2025/02/sai-pallavi-27.jpg?w=280&ar=16:9)
![ಕರ್ನಾಟಕ ಬಜೆಟ್ಗೆ ಮುಹೂರ್ತ ಫಿಕ್ಸ್: ಸಿಎಂ ಸಿದ್ದರಾಮಯ್ಯ ಘೋಷಣೆ ಕರ್ನಾಟಕ ಬಜೆಟ್ಗೆ ಮುಹೂರ್ತ ಫಿಕ್ಸ್: ಸಿಎಂ ಸಿದ್ದರಾಮಯ್ಯ ಘೋಷಣೆ](https://images.tv9kannada.com/wp-content/uploads/2025/02/siddaramaiah-budget.jpg?w=280&ar=16:9)
![ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು! ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!](https://images.tv9kannada.com/wp-content/uploads/2025/02/shivakumar-dk-11.jpg?w=280&ar=16:9)
![ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ](https://images.tv9kannada.com/wp-content/uploads/2025/02/pralhad-joshi-1.jpg?w=280&ar=16:9)
![ವಿಶ್ವವಿದ್ಯಾಲಯದ ಮಹಿಳಾ ಶೌಚಾಲಯಕ್ಕೆ ನುಗ್ಗಿದ ಅಪರಿಚಿತರು ವಿಶ್ವವಿದ್ಯಾಲಯದ ಮಹಿಳಾ ಶೌಚಾಲಯಕ್ಕೆ ನುಗ್ಗಿದ ಅಪರಿಚಿತರು](https://images.tv9kannada.com/wp-content/uploads/2025/02/protest-42.jpg?w=280&ar=16:9)
![ಶಸ್ತ್ರಚಿಕಿತ್ಸೆಗೊಗಾಳಗಿರುವ ರಾಮಕೃಷ್ಣ ಪತ್ನಿಗೆ ಔಷಧಿಗೆ ₹ 10,000 ಬೇಕು ಶಸ್ತ್ರಚಿಕಿತ್ಸೆಗೊಗಾಳಗಿರುವ ರಾಮಕೃಷ್ಣ ಪತ್ನಿಗೆ ಔಷಧಿಗೆ ₹ 10,000 ಬೇಕು](https://images.tv9kannada.com/wp-content/uploads/2025/02/mandya-labour.jpg?w=280&ar=16:9)
![ರಾಯಚೂರು: ಅನೈತಿಕ ಚಟುವಟಿಕೆಗಳ ತಾಣವಾದಸರ್ಕಾರಿ ಆಸ್ಪತ್ರೆ ರಾಯಚೂರು: ಅನೈತಿಕ ಚಟುವಟಿಕೆಗಳ ತಾಣವಾದಸರ್ಕಾರಿ ಆಸ್ಪತ್ರೆ](https://images.tv9kannada.com/wp-content/uploads/2025/02/raichur-government-hospital.jpg?w=280&ar=16:9)
![ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ? ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಾತಿಗೆ ಕಿವಿಗೊಡುವದಿಲ್ಲವೇ?](https://images.tv9kannada.com/wp-content/uploads/2025/02/shivanand-patil-1.jpg?w=280&ar=16:9)
![ಸಾವಿಗೆ ಮುನ್ನ ಚೇತನ್ ಯುಎಸ್ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್ ಸಾವಿಗೆ ಮುನ್ನ ಚೇತನ್ ಯುಎಸ್ನಲ್ಲಿರುವ ಸಹೋದರಗೆ ಫೋನ್ ಮಾಡಿದ್ದರು: ಪೊಲೀಸ್](https://images.tv9kannada.com/wp-content/uploads/2025/02/seema-latkar-police-commissioner.jpg?w=280&ar=16:9)
![ಮಂಗಳೂರು: ಫುಟ್ಬಾಲ್ ಟೂರ್ನ್ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ ಮಂಗಳೂರು: ಫುಟ್ಬಾಲ್ ಟೂರ್ನ್ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ](https://images.tv9kannada.com/wp-content/uploads/2025/02/spectator-gallery.jpg?w=280&ar=16:9)
![ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ ಡಾಲಿ ಧನಂಜಯ ಮದುವೆ: ಬಂಗಾರದ ಸರ ಗಿಫ್ಟ್ ನೀಡಿದ ವಸಿಷ್ಠ ಸಿಂಹ](https://images.tv9kannada.com/wp-content/uploads/2025/02/daali-dhananjaya-vasishta-simha-dhanyatha-1.jpg?w=280&ar=16:9)
![ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ? ಸತ್ತ ನಾಲ್ವರಲ್ಲಿ ಒಬ್ಬ 15-ವರ್ಷ ವಯಸ್ಸಿನ ಅಪ್ರಾಪ್ತ, ಸಾಲವೇ ಸಾವಿಗೆ ಕಾರಣ?](https://images.tv9kannada.com/wp-content/uploads/2025/02/mysuru-incident-1.jpg?w=280&ar=16:9)
![Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ](https://images.tv9kannada.com/wp-content/uploads/2025/02/satyanarayana-swami-vrat.jpg?w=280&ar=16:9)