AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಶಾಕುಂತಲೆ ಆಗಿ ಮಿಂಚಿದ ನಟಿ ಸಮಂತಾ; ಇಲ್ಲಿದೆ ಕ್ಯೂಟ್ ಫೋಟೋಸ್​

ಸಮಂತಾ ಅವರು ಶಾಂಕುತಲೆಯಾಗಿ ಕಾಣಿಸಿಕೊಂಡಿದ್ದಾರೆ. ‘ಶಾಕುಂತಲಂ’ ಸಿನಿಮಾ ಫೆಬ್ರವರಿ 17ರಂದು ರಿಲೀಸ್ ಆಗುತ್ತಿದೆ.

TV9 Web
| Edited By: |

Updated on: Jan 19, 2023 | 8:32 AM

Share
ನಟಿ ಸಮಂತಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇದರ ಜತೆಗೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ಅವರು ‘ಶಾಕುಂತಲಂ’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

ನಟಿ ಸಮಂತಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇದರ ಜತೆಗೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ಅವರು ‘ಶಾಕುಂತಲಂ’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

1 / 5
ಸಮಂತಾ ಅವರು ಶಾಂಕುತಲೆಯಾಗಿ ಕಾಣಿಸಿಕೊಂಡಿದ್ದಾರೆ. ‘ಶಾಕುಂತಲಂ’ ಸಿನಿಮಾ ಫೆಬ್ರವರಿ 17ರಂದು ರಿಲೀಸ್ ಆಗುತ್ತಿದೆ.

ಸಮಂತಾ ಅವರು ಶಾಂಕುತಲೆಯಾಗಿ ಕಾಣಿಸಿಕೊಂಡಿದ್ದಾರೆ. ‘ಶಾಕುಂತಲಂ’ ಸಿನಿಮಾ ಫೆಬ್ರವರಿ 17ರಂದು ರಿಲೀಸ್ ಆಗುತ್ತಿದೆ.

2 / 5
ಅದ್ದೂರಿ ಬಜೆಟ್​ನಲ್ಲಿ ‘ಶಾಕುಂತಲಂ’ ಸಿನಿಮಾ ಮೂಡಿಬಂದಿದೆ. ಬೃಹತ್​ ಸೆಟ್​ಗಳು ಗಮನ ಸೆಳೆದಿವೆ. ಅದೇ ರೀತಿ ಶಾಕುಂತಲೆಯಾಗಿ ಸಮಂತಾ ಇಷ್ಟವಾಗುತ್ತಾರೆ.  

ಅದ್ದೂರಿ ಬಜೆಟ್​ನಲ್ಲಿ ‘ಶಾಕುಂತಲಂ’ ಸಿನಿಮಾ ಮೂಡಿಬಂದಿದೆ. ಬೃಹತ್​ ಸೆಟ್​ಗಳು ಗಮನ ಸೆಳೆದಿವೆ. ಅದೇ ರೀತಿ ಶಾಕುಂತಲೆಯಾಗಿ ಸಮಂತಾ ಇಷ್ಟವಾಗುತ್ತಾರೆ.  

3 / 5
ಸಮಂತಾ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಲುಕ್ ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಸಮಂತಾ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಲುಕ್ ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

4 / 5
‘ಶಾಕುಂತಲಂ’ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗಲಿದೆ.  

‘ಶಾಕುಂತಲಂ’ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗಲಿದೆ.  

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ