AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಹಾಟ್​ನೆಸ್​ಗೆ ಮಿತಿಯೇ ಇಲ್ಲ; ಟೆಂಪ್ರೇಚರ್ ಹೆಚ್ಚಿಸಿದ ಹೊಸ ಫೋಟೋ

ನಾಗ ಚೈತನ್ಯ ಜತೆಗಿನ ವಿಚ್ಛೇದನ ಬಳಿಕ ಅವರ ಆಯ್ಕೆಗಳು ಸಂಪೂರ್ಣ ಬದಲಾಗಿದೆ. ಸಖತ್ ಹಾಟ್ ಅವತಾರವನ್ನು ಅವರು ತಾಳುತ್ತಿದ್ದಾರೆ.

TV9 Web
| Edited By: |

Updated on: Jun 06, 2022 | 5:47 PM

Share
ನಟಿ ಸಮಂತಾ ಅವರು ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಅವರು ಭೇಷ್ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಸಿನಿಮಾಗಳಲ್ಲಿ ಅವರ ಆಯ್ಕೆ ಬದಲಾಗಿದೆ.

ನಟಿ ಸಮಂತಾ ಅವರು ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಅವರು ಭೇಷ್ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಸಿನಿಮಾಗಳಲ್ಲಿ ಅವರ ಆಯ್ಕೆ ಬದಲಾಗಿದೆ.

1 / 5
ನಾಗ ಚೈತನ್ಯ ಜತೆಗಿನ ವಿಚ್ಛೇದನ ಬಳಿಕ ಅವರ ಆಯ್ಕೆಗಳು ಸಂಪೂರ್ಣ ಬದಲಾಗಿದೆ. ಸಖತ್ ಹಾಟ್ ಅವತಾರವನ್ನು ಅವರು ತಾಳುತ್ತಿದ್ದಾರೆ.

ನಾಗ ಚೈತನ್ಯ ಜತೆಗಿನ ವಿಚ್ಛೇದನ ಬಳಿಕ ಅವರ ಆಯ್ಕೆಗಳು ಸಂಪೂರ್ಣ ಬದಲಾಗಿದೆ. ಸಖತ್ ಹಾಟ್ ಅವತಾರವನ್ನು ಅವರು ತಾಳುತ್ತಿದ್ದಾರೆ.

2 / 5
ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಸೋಶಿಯಲ್ ಮೀಡಿಯಾಗಳಲ್ಲೂ ಅವರು ಇದೇ ರೀತಿಯ ಫೋಟೋ ಪೋಸ್ಟ್ ಮಾಡುತ್ತಿರುತ್ತಾರೆ.

ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಸೋಶಿಯಲ್ ಮೀಡಿಯಾಗಳಲ್ಲೂ ಅವರು ಇದೇ ರೀತಿಯ ಫೋಟೋ ಪೋಸ್ಟ್ ಮಾಡುತ್ತಿರುತ್ತಾರೆ.

3 / 5
ಸಮಂತಾ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಟೆಂಪ್ರೇಚರ್ ಹೆಚ್ಚಿಸಿದ್ದಾರೆ. ಅವರ ಹಾಟ್​ನೆಸ್​ಗೆ ಮಿತಿಯೇ ಇಲ್ಲ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

ಸಮಂತಾ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಟೆಂಪ್ರೇಚರ್ ಹೆಚ್ಚಿಸಿದ್ದಾರೆ. ಅವರ ಹಾಟ್​ನೆಸ್​ಗೆ ಮಿತಿಯೇ ಇಲ್ಲ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

4 / 5
ಸಮಂತಾ

ಸಮಂತಾ

5 / 5
Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!