AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ಹಾಟ್​ನೆಸ್​ಗೆ ಮಿತಿಯೇ ಇಲ್ಲ; ಟೆಂಪ್ರೇಚರ್ ಹೆಚ್ಚಿಸಿದ ಹೊಸ ಫೋಟೋ

ನಾಗ ಚೈತನ್ಯ ಜತೆಗಿನ ವಿಚ್ಛೇದನ ಬಳಿಕ ಅವರ ಆಯ್ಕೆಗಳು ಸಂಪೂರ್ಣ ಬದಲಾಗಿದೆ. ಸಖತ್ ಹಾಟ್ ಅವತಾರವನ್ನು ಅವರು ತಾಳುತ್ತಿದ್ದಾರೆ.

TV9 Web
| Edited By: |

Updated on: Jun 06, 2022 | 5:47 PM

Share
ನಟಿ ಸಮಂತಾ ಅವರು ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಅವರು ಭೇಷ್ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಸಿನಿಮಾಗಳಲ್ಲಿ ಅವರ ಆಯ್ಕೆ ಬದಲಾಗಿದೆ.

ನಟಿ ಸಮಂತಾ ಅವರು ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ದೊಡ್ಡ ಮಟ್ಟದ ಬೇಡಿಕೆ ಇದೆ. ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಅವರು ಭೇಷ್ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಸಿನಿಮಾಗಳಲ್ಲಿ ಅವರ ಆಯ್ಕೆ ಬದಲಾಗಿದೆ.

1 / 5
ನಾಗ ಚೈತನ್ಯ ಜತೆಗಿನ ವಿಚ್ಛೇದನ ಬಳಿಕ ಅವರ ಆಯ್ಕೆಗಳು ಸಂಪೂರ್ಣ ಬದಲಾಗಿದೆ. ಸಖತ್ ಹಾಟ್ ಅವತಾರವನ್ನು ಅವರು ತಾಳುತ್ತಿದ್ದಾರೆ.

ನಾಗ ಚೈತನ್ಯ ಜತೆಗಿನ ವಿಚ್ಛೇದನ ಬಳಿಕ ಅವರ ಆಯ್ಕೆಗಳು ಸಂಪೂರ್ಣ ಬದಲಾಗಿದೆ. ಸಖತ್ ಹಾಟ್ ಅವತಾರವನ್ನು ಅವರು ತಾಳುತ್ತಿದ್ದಾರೆ.

2 / 5
ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಸೋಶಿಯಲ್ ಮೀಡಿಯಾಗಳಲ್ಲೂ ಅವರು ಇದೇ ರೀತಿಯ ಫೋಟೋ ಪೋಸ್ಟ್ ಮಾಡುತ್ತಿರುತ್ತಾರೆ.

ಸಮಂತಾ ಅವರು ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ..’ ಹಾಡಿನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಸೋಶಿಯಲ್ ಮೀಡಿಯಾಗಳಲ್ಲೂ ಅವರು ಇದೇ ರೀತಿಯ ಫೋಟೋ ಪೋಸ್ಟ್ ಮಾಡುತ್ತಿರುತ್ತಾರೆ.

3 / 5
ಸಮಂತಾ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಟೆಂಪ್ರೇಚರ್ ಹೆಚ್ಚಿಸಿದ್ದಾರೆ. ಅವರ ಹಾಟ್​ನೆಸ್​ಗೆ ಮಿತಿಯೇ ಇಲ್ಲ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

ಸಮಂತಾ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಟೆಂಪ್ರೇಚರ್ ಹೆಚ್ಚಿಸಿದ್ದಾರೆ. ಅವರ ಹಾಟ್​ನೆಸ್​ಗೆ ಮಿತಿಯೇ ಇಲ್ಲ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

4 / 5
ಸಮಂತಾ

ಸಮಂತಾ

5 / 5
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು