AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಮತ್ತೆ ಮದುವೆ ಆಗಲಿದ್ದಾರೆ ಸಮಂತಾ; ಆದರೆ ನೀವಂದುಕೊಂಡ ರೀತಿಯಲ್ಲಲ್ಲ

ಈಗ ಸಮಂತಾ ಅವರು ಸೆಟ್​ಗೆ ಮರಳಿದ್ದಾರೆ! ಇತ್ತೀಚೆಗೆ ಅವರು ‘ಖುಷಿ’ ಚಿತ್ರದ ಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಸಮಂತಾ ಬಗ್ಗೆ ಹೊಸ ಮಾಹಿತಿ ಕೇಳಿ ಬಂದಿದೆ.

ರಾಜೇಶ್ ದುಗ್ಗುಮನೆ
|

Updated on:Mar 11, 2023 | 11:23 AM

Share
ಸಮಂತಾ ಖ್ಯಾತಿ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಅವರು Myositis ಹೆಸರಿನ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸಿದರು. ಈ ಕಾಯಿಲೆಯಿಂದ ಸ್ನಾಯುಗಳಲ್ಲಿ ನೋವು ಶುರುವಾಗುತ್ತದೆ. ಈ ಸಂದರ್ಭದಲ್ಲಿ ಅವರು ಬೇರೆ ಯಾವುದೇ ಕೆಲಸ ಮಾಡುವಂತೆ ಇರಲಿಲ್ಲ.

ಸಮಂತಾ ಖ್ಯಾತಿ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಅವರು Myositis ಹೆಸರಿನ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸಿದರು. ಈ ಕಾಯಿಲೆಯಿಂದ ಸ್ನಾಯುಗಳಲ್ಲಿ ನೋವು ಶುರುವಾಗುತ್ತದೆ. ಈ ಸಂದರ್ಭದಲ್ಲಿ ಅವರು ಬೇರೆ ಯಾವುದೇ ಕೆಲಸ ಮಾಡುವಂತೆ ಇರಲಿಲ್ಲ.

1 / 5
ಈಗ ಸಮಂತಾ ಅವರು ಸೆಟ್​ಗೆ ಮರಳಿದ್ದಾರೆ! ಇತ್ತೀಚೆಗೆ ಅವರು ‘ಖುಷಿ’ ಚಿತ್ರದ ಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಸಮಂತಾ ಬಗ್ಗೆ ಹೊಸ ಮಾಹಿತಿ ಕೇಳಿ ಬಂದಿದೆ.

ಈಗ ಸಮಂತಾ ಅವರು ಸೆಟ್​ಗೆ ಮರಳಿದ್ದಾರೆ! ಇತ್ತೀಚೆಗೆ ಅವರು ‘ಖುಷಿ’ ಚಿತ್ರದ ಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಸಮಂತಾ ಬಗ್ಗೆ ಹೊಸ ಮಾಹಿತಿ ಕೇಳಿ ಬಂದಿದೆ.

2 / 5
ಸಮಂತಾ ಮತ್ತೆ ಮದುವೆ ಆಗಲಿದ್ದಾರೆ! ಹಾಗಂತ ಇದು ರಿಯಲ್ ಲೈಫ್ ಕಥೆ ಅಲ್ಲ. ರೀಲ್ ಕಥೆ. ‘ಖುಷಿ’ ಚಿತ್ರದಲ್ಲಿ ಸಮಂತಾ ಅವರು ಮದುವೆ ಆದ ಮಹಿಳೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಸಮಂತಾ ಮತ್ತೆ ಮದುವೆ ಆಗಲಿದ್ದಾರೆ! ಹಾಗಂತ ಇದು ರಿಯಲ್ ಲೈಫ್ ಕಥೆ ಅಲ್ಲ. ರೀಲ್ ಕಥೆ. ‘ಖುಷಿ’ ಚಿತ್ರದಲ್ಲಿ ಸಮಂತಾ ಅವರು ಮದುವೆ ಆದ ಮಹಿಳೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

3 / 5
ಖುಷಿ ಚಿತ್ರದ ಮೊದಲ ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಎರಡನೇ ಹಂತದ ಶೂಟಿಂಗ್ ಈಗ ಮತ್ತೆ ಆರಂಭ ಆಗುತ್ತಿದೆ. ಈ ಬಗ್ಗೆ ಫ್ಯಾನ್ಸ್​ಗೆ ಖುಷಿ ಆಗಿದೆ.

ಖುಷಿ ಚಿತ್ರದ ಮೊದಲ ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಎರಡನೇ ಹಂತದ ಶೂಟಿಂಗ್ ಈಗ ಮತ್ತೆ ಆರಂಭ ಆಗುತ್ತಿದೆ. ಈ ಬಗ್ಗೆ ಫ್ಯಾನ್ಸ್​ಗೆ ಖುಷಿ ಆಗಿದೆ.

4 / 5
ಸಮಂತಾ ಅವರು ವಿಜಯ್ ದೇವರಕೊಂಡ ಅವರಿಗೆ ಜೊತೆಯಾಗಿ ‘ಖುಷಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ಚಿತ್ರತಂಡಕ್ಕೆ ಸಾಕಷ್ಟು ನಷ್ಟ ಉಂಟಾಗಿದೆ.

ಸಮಂತಾ ಅವರು ವಿಜಯ್ ದೇವರಕೊಂಡ ಅವರಿಗೆ ಜೊತೆಯಾಗಿ ‘ಖುಷಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ಚಿತ್ರತಂಡಕ್ಕೆ ಸಾಕಷ್ಟು ನಷ್ಟ ಉಂಟಾಗಿದೆ.

5 / 5

Published On - 11:22 am, Sat, 11 March 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ