AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಮತ್ತೆ ಮದುವೆ ಆಗಲಿದ್ದಾರೆ ಸಮಂತಾ; ಆದರೆ ನೀವಂದುಕೊಂಡ ರೀತಿಯಲ್ಲಲ್ಲ

ಈಗ ಸಮಂತಾ ಅವರು ಸೆಟ್​ಗೆ ಮರಳಿದ್ದಾರೆ! ಇತ್ತೀಚೆಗೆ ಅವರು ‘ಖುಷಿ’ ಚಿತ್ರದ ಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಸಮಂತಾ ಬಗ್ಗೆ ಹೊಸ ಮಾಹಿತಿ ಕೇಳಿ ಬಂದಿದೆ.

ರಾಜೇಶ್ ದುಗ್ಗುಮನೆ
|

Updated on:Mar 11, 2023 | 11:23 AM

Share
ಸಮಂತಾ ಖ್ಯಾತಿ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಅವರು Myositis ಹೆಸರಿನ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸಿದರು. ಈ ಕಾಯಿಲೆಯಿಂದ ಸ್ನಾಯುಗಳಲ್ಲಿ ನೋವು ಶುರುವಾಗುತ್ತದೆ. ಈ ಸಂದರ್ಭದಲ್ಲಿ ಅವರು ಬೇರೆ ಯಾವುದೇ ಕೆಲಸ ಮಾಡುವಂತೆ ಇರಲಿಲ್ಲ.

ಸಮಂತಾ ಖ್ಯಾತಿ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಅವರು Myositis ಹೆಸರಿನ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸಿದರು. ಈ ಕಾಯಿಲೆಯಿಂದ ಸ್ನಾಯುಗಳಲ್ಲಿ ನೋವು ಶುರುವಾಗುತ್ತದೆ. ಈ ಸಂದರ್ಭದಲ್ಲಿ ಅವರು ಬೇರೆ ಯಾವುದೇ ಕೆಲಸ ಮಾಡುವಂತೆ ಇರಲಿಲ್ಲ.

1 / 5
ಈಗ ಸಮಂತಾ ಅವರು ಸೆಟ್​ಗೆ ಮರಳಿದ್ದಾರೆ! ಇತ್ತೀಚೆಗೆ ಅವರು ‘ಖುಷಿ’ ಚಿತ್ರದ ಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಸಮಂತಾ ಬಗ್ಗೆ ಹೊಸ ಮಾಹಿತಿ ಕೇಳಿ ಬಂದಿದೆ.

ಈಗ ಸಮಂತಾ ಅವರು ಸೆಟ್​ಗೆ ಮರಳಿದ್ದಾರೆ! ಇತ್ತೀಚೆಗೆ ಅವರು ‘ಖುಷಿ’ ಚಿತ್ರದ ಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಸಮಂತಾ ಬಗ್ಗೆ ಹೊಸ ಮಾಹಿತಿ ಕೇಳಿ ಬಂದಿದೆ.

2 / 5
ಸಮಂತಾ ಮತ್ತೆ ಮದುವೆ ಆಗಲಿದ್ದಾರೆ! ಹಾಗಂತ ಇದು ರಿಯಲ್ ಲೈಫ್ ಕಥೆ ಅಲ್ಲ. ರೀಲ್ ಕಥೆ. ‘ಖುಷಿ’ ಚಿತ್ರದಲ್ಲಿ ಸಮಂತಾ ಅವರು ಮದುವೆ ಆದ ಮಹಿಳೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಸಮಂತಾ ಮತ್ತೆ ಮದುವೆ ಆಗಲಿದ್ದಾರೆ! ಹಾಗಂತ ಇದು ರಿಯಲ್ ಲೈಫ್ ಕಥೆ ಅಲ್ಲ. ರೀಲ್ ಕಥೆ. ‘ಖುಷಿ’ ಚಿತ್ರದಲ್ಲಿ ಸಮಂತಾ ಅವರು ಮದುವೆ ಆದ ಮಹಿಳೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

3 / 5
ಖುಷಿ ಚಿತ್ರದ ಮೊದಲ ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಎರಡನೇ ಹಂತದ ಶೂಟಿಂಗ್ ಈಗ ಮತ್ತೆ ಆರಂಭ ಆಗುತ್ತಿದೆ. ಈ ಬಗ್ಗೆ ಫ್ಯಾನ್ಸ್​ಗೆ ಖುಷಿ ಆಗಿದೆ.

ಖುಷಿ ಚಿತ್ರದ ಮೊದಲ ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಎರಡನೇ ಹಂತದ ಶೂಟಿಂಗ್ ಈಗ ಮತ್ತೆ ಆರಂಭ ಆಗುತ್ತಿದೆ. ಈ ಬಗ್ಗೆ ಫ್ಯಾನ್ಸ್​ಗೆ ಖುಷಿ ಆಗಿದೆ.

4 / 5
ಸಮಂತಾ ಅವರು ವಿಜಯ್ ದೇವರಕೊಂಡ ಅವರಿಗೆ ಜೊತೆಯಾಗಿ ‘ಖುಷಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ಚಿತ್ರತಂಡಕ್ಕೆ ಸಾಕಷ್ಟು ನಷ್ಟ ಉಂಟಾಗಿದೆ.

ಸಮಂತಾ ಅವರು ವಿಜಯ್ ದೇವರಕೊಂಡ ಅವರಿಗೆ ಜೊತೆಯಾಗಿ ‘ಖುಷಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ಚಿತ್ರತಂಡಕ್ಕೆ ಸಾಕಷ್ಟು ನಷ್ಟ ಉಂಟಾಗಿದೆ.

5 / 5

Published On - 11:22 am, Sat, 11 March 23

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ