AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಮತ್ತೆ ಮದುವೆ ಆಗಲಿದ್ದಾರೆ ಸಮಂತಾ; ಆದರೆ ನೀವಂದುಕೊಂಡ ರೀತಿಯಲ್ಲಲ್ಲ

ಈಗ ಸಮಂತಾ ಅವರು ಸೆಟ್​ಗೆ ಮರಳಿದ್ದಾರೆ! ಇತ್ತೀಚೆಗೆ ಅವರು ‘ಖುಷಿ’ ಚಿತ್ರದ ಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಸಮಂತಾ ಬಗ್ಗೆ ಹೊಸ ಮಾಹಿತಿ ಕೇಳಿ ಬಂದಿದೆ.

ರಾಜೇಶ್ ದುಗ್ಗುಮನೆ
|

Updated on:Mar 11, 2023 | 11:23 AM

Share
ಸಮಂತಾ ಖ್ಯಾತಿ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಅವರು Myositis ಹೆಸರಿನ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸಿದರು. ಈ ಕಾಯಿಲೆಯಿಂದ ಸ್ನಾಯುಗಳಲ್ಲಿ ನೋವು ಶುರುವಾಗುತ್ತದೆ. ಈ ಸಂದರ್ಭದಲ್ಲಿ ಅವರು ಬೇರೆ ಯಾವುದೇ ಕೆಲಸ ಮಾಡುವಂತೆ ಇರಲಿಲ್ಲ.

ಸಮಂತಾ ಖ್ಯಾತಿ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಅವರು Myositis ಹೆಸರಿನ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸಿದರು. ಈ ಕಾಯಿಲೆಯಿಂದ ಸ್ನಾಯುಗಳಲ್ಲಿ ನೋವು ಶುರುವಾಗುತ್ತದೆ. ಈ ಸಂದರ್ಭದಲ್ಲಿ ಅವರು ಬೇರೆ ಯಾವುದೇ ಕೆಲಸ ಮಾಡುವಂತೆ ಇರಲಿಲ್ಲ.

1 / 5
ಈಗ ಸಮಂತಾ ಅವರು ಸೆಟ್​ಗೆ ಮರಳಿದ್ದಾರೆ! ಇತ್ತೀಚೆಗೆ ಅವರು ‘ಖುಷಿ’ ಚಿತ್ರದ ಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಸಮಂತಾ ಬಗ್ಗೆ ಹೊಸ ಮಾಹಿತಿ ಕೇಳಿ ಬಂದಿದೆ.

ಈಗ ಸಮಂತಾ ಅವರು ಸೆಟ್​ಗೆ ಮರಳಿದ್ದಾರೆ! ಇತ್ತೀಚೆಗೆ ಅವರು ‘ಖುಷಿ’ ಚಿತ್ರದ ಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈಗ ಸಮಂತಾ ಬಗ್ಗೆ ಹೊಸ ಮಾಹಿತಿ ಕೇಳಿ ಬಂದಿದೆ.

2 / 5
ಸಮಂತಾ ಮತ್ತೆ ಮದುವೆ ಆಗಲಿದ್ದಾರೆ! ಹಾಗಂತ ಇದು ರಿಯಲ್ ಲೈಫ್ ಕಥೆ ಅಲ್ಲ. ರೀಲ್ ಕಥೆ. ‘ಖುಷಿ’ ಚಿತ್ರದಲ್ಲಿ ಸಮಂತಾ ಅವರು ಮದುವೆ ಆದ ಮಹಿಳೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಸಮಂತಾ ಮತ್ತೆ ಮದುವೆ ಆಗಲಿದ್ದಾರೆ! ಹಾಗಂತ ಇದು ರಿಯಲ್ ಲೈಫ್ ಕಥೆ ಅಲ್ಲ. ರೀಲ್ ಕಥೆ. ‘ಖುಷಿ’ ಚಿತ್ರದಲ್ಲಿ ಸಮಂತಾ ಅವರು ಮದುವೆ ಆದ ಮಹಿಳೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

3 / 5
ಖುಷಿ ಚಿತ್ರದ ಮೊದಲ ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಎರಡನೇ ಹಂತದ ಶೂಟಿಂಗ್ ಈಗ ಮತ್ತೆ ಆರಂಭ ಆಗುತ್ತಿದೆ. ಈ ಬಗ್ಗೆ ಫ್ಯಾನ್ಸ್​ಗೆ ಖುಷಿ ಆಗಿದೆ.

ಖುಷಿ ಚಿತ್ರದ ಮೊದಲ ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಎರಡನೇ ಹಂತದ ಶೂಟಿಂಗ್ ಈಗ ಮತ್ತೆ ಆರಂಭ ಆಗುತ್ತಿದೆ. ಈ ಬಗ್ಗೆ ಫ್ಯಾನ್ಸ್​ಗೆ ಖುಷಿ ಆಗಿದೆ.

4 / 5
ಸಮಂತಾ ಅವರು ವಿಜಯ್ ದೇವರಕೊಂಡ ಅವರಿಗೆ ಜೊತೆಯಾಗಿ ‘ಖುಷಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ಚಿತ್ರತಂಡಕ್ಕೆ ಸಾಕಷ್ಟು ನಷ್ಟ ಉಂಟಾಗಿದೆ.

ಸಮಂತಾ ಅವರು ವಿಜಯ್ ದೇವರಕೊಂಡ ಅವರಿಗೆ ಜೊತೆಯಾಗಿ ‘ಖುಷಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ಚಿತ್ರತಂಡಕ್ಕೆ ಸಾಕಷ್ಟು ನಷ್ಟ ಉಂಟಾಗಿದೆ.

5 / 5

Published On - 11:22 am, Sat, 11 March 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ