AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಗೆ ರೆಡಿಯಾಗಿದೆ ಸಮಂತಾ ನಿರ್ಮಾಣದ ಮೊದಲ ಸಿನಿಮಾ

Samantha Ruth Prabhu: ನಟಿಯಾಗಿ ಬಹಳ ಹೆಸರು ಮಾಡಿರುವ, ಈಗಲೂ ಸಖತ್ ಬೇಡಿಕೆಯಲ್ಲಿರುವ ನಟಿ ಸಮಂತಾ ಇದೀಗ ನಿರ್ಮಾಪಕಿ ಆಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿರುವ ಸಮಂತಾ, ಮೊದಲ ಸಿನಿಮಾದ ನಿರ್ಮಾಣವನ್ನೂ ಮಾಡಿದ್ದಾರೆ. ಸಮಂತಾ ನಿರ್ಮಾಣ ಮಾಡಿರುವ ಮೊದಲ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಇಲ್ಲಿದೆ ಆ ಹೊಸ ಸಿನಿಮಾದ ಬಗ್ಗೆ ಮಾಹಿತಿ...

ಮಂಜುನಾಥ ಸಿ.
|

Updated on:Mar 15, 2025 | 7:48 PM

Share
ನಟ, ನಟಿಯರು ಸಿನಿಮಾ ನಿರ್ಮಾಣ ಮಾಡುವುದು ಹೊಸದೇನೂ ಅಲ್ಲ. ಮೊದಲೆಲ್ಲ ಸಿನಿಮಾ ನಟರು ಮಾತ್ರವೇ ನಿರ್ಮಾಣಕ್ಕೆ ಇಳಿಯುತ್ತಿದ್ದರು. ಇತ್ತೀಚೆಗೆ ಸಿನಿಮಾ ನಟಿಯರು, ಪೋಷಕ ನಟರು, ಹಾಸ್ಯ ನಟರುಗಳು ಸಹ ನಿರ್ಮಾಣ ಸಂಸ್ಥೆ ಸ್ಥಾಪಿಸಿ ಸಿನಿಮಾ ನಿರ್ಮಿಸುತ್ತಿದ್ದಾರೆ.

ನಟ, ನಟಿಯರು ಸಿನಿಮಾ ನಿರ್ಮಾಣ ಮಾಡುವುದು ಹೊಸದೇನೂ ಅಲ್ಲ. ಮೊದಲೆಲ್ಲ ಸಿನಿಮಾ ನಟರು ಮಾತ್ರವೇ ನಿರ್ಮಾಣಕ್ಕೆ ಇಳಿಯುತ್ತಿದ್ದರು. ಇತ್ತೀಚೆಗೆ ಸಿನಿಮಾ ನಟಿಯರು, ಪೋಷಕ ನಟರು, ಹಾಸ್ಯ ನಟರುಗಳು ಸಹ ನಿರ್ಮಾಣ ಸಂಸ್ಥೆ ಸ್ಥಾಪಿಸಿ ಸಿನಿಮಾ ನಿರ್ಮಿಸುತ್ತಿದ್ದಾರೆ.

1 / 6
ನಟಿಯಾಗಿ ಬಹಳ ಹೆಸರು ಮಾಡಿರುವ, ಈಗಲೂ ಸಖತ್ ಬೇಡಿಕೆಯಲ್ಲಿರುವ ನಟಿ ಸಮಂತಾ ಇದೀಗ ನಿರ್ಮಾಪಕಿ ಆಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿರುವ ಸಮಂತಾ, ಮೊದಲ ಸಿನಿಮಾದ ನಿರ್ಮಾಣವನ್ನೂ ಮಾಡಿದ್ದಾರೆ.

ನಟಿಯಾಗಿ ಬಹಳ ಹೆಸರು ಮಾಡಿರುವ, ಈಗಲೂ ಸಖತ್ ಬೇಡಿಕೆಯಲ್ಲಿರುವ ನಟಿ ಸಮಂತಾ ಇದೀಗ ನಿರ್ಮಾಪಕಿ ಆಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿರುವ ಸಮಂತಾ, ಮೊದಲ ಸಿನಿಮಾದ ನಿರ್ಮಾಣವನ್ನೂ ಮಾಡಿದ್ದಾರೆ.

2 / 6
ಸಮಂತಾ ನಿರ್ಮಾಣ ಮಾಡಿರುವ ಈ ಸಿನಿಮಾ ರೆಟ್ರೋ ಕಾಲದ ಕತೆ ಹೊಂದಿದ್ದು, ಹಾಸ್ಯ ಮಿಶ್ರಿತ ಕೌಟುಂಬಿಕ ಕತೆಯುಳ್ಳ ಸಿನಿಮಾ ಆಗಿದೆ. ಸಿನಿಮಾದಲ್ಲಿ ಹಲವು ಹೊಸ ನಟ-ನಟಿಯರು ನಟಿಸಿದ್ದಾರೆ. ಸಿನಿಮಾದ ನಿರ್ದೇಶನ ಮಾಡಿರುವುದು ಸಹ ಹೊಸ ನಿರ್ದೇಶಕ.

ಸಮಂತಾ ನಿರ್ಮಾಣ ಮಾಡಿರುವ ಈ ಸಿನಿಮಾ ರೆಟ್ರೋ ಕಾಲದ ಕತೆ ಹೊಂದಿದ್ದು, ಹಾಸ್ಯ ಮಿಶ್ರಿತ ಕೌಟುಂಬಿಕ ಕತೆಯುಳ್ಳ ಸಿನಿಮಾ ಆಗಿದೆ. ಸಿನಿಮಾದಲ್ಲಿ ಹಲವು ಹೊಸ ನಟ-ನಟಿಯರು ನಟಿಸಿದ್ದಾರೆ. ಸಿನಿಮಾದ ನಿರ್ದೇಶನ ಮಾಡಿರುವುದು ಸಹ ಹೊಸ ನಿರ್ದೇಶಕ.

3 / 6
ತಮ್ಮ ನಿರ್ಮಾಣದ ‘ಶುಭಂ’ ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಮಂತಾ, ನಮ್ಮ ‘ಶುಭಂ’ ಸಿನಿಮಾ ಚಿತ್ರೀಕರಣ ಮುಗಿದಿದ್ದು ಬಿಡುಗಡೆಗೆ ರೆಡಿಯಾಗಿದೆ, ಇನ್ನಷ್ಟು ಸುದ್ದಿಗಳನ್ನು ಶೀಘ್ರವೇ ಹಂಚಿಕೊಳ್ಳುತ್ತೇನೆ ಎಂದಿದ್ದಾರೆ.

ತಮ್ಮ ನಿರ್ಮಾಣದ ‘ಶುಭಂ’ ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಮಂತಾ, ನಮ್ಮ ‘ಶುಭಂ’ ಸಿನಿಮಾ ಚಿತ್ರೀಕರಣ ಮುಗಿದಿದ್ದು ಬಿಡುಗಡೆಗೆ ರೆಡಿಯಾಗಿದೆ, ಇನ್ನಷ್ಟು ಸುದ್ದಿಗಳನ್ನು ಶೀಘ್ರವೇ ಹಂಚಿಕೊಳ್ಳುತ್ತೇನೆ ಎಂದಿದ್ದಾರೆ.

4 / 6
ಸಮಂತಾ ಟ್ರಲಾಲ ಮೂವಿ ಪಿಕ್ಚರ್ಸ್ ಹೆಸರಿನ ಸಿನಿಮಾ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, ನಿರ್ಮಾಣ ಸಂಸ್ಥೆಯ ಮೂಲಕ ‘ಶುಭಂ’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಇತ್ತೀಚೆಗಷ್ಟೆ ಪೂರ್ಣವಾಗಿದೆ.

ಸಮಂತಾ ಟ್ರಲಾಲ ಮೂವಿ ಪಿಕ್ಚರ್ಸ್ ಹೆಸರಿನ ಸಿನಿಮಾ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, ನಿರ್ಮಾಣ ಸಂಸ್ಥೆಯ ಮೂಲಕ ‘ಶುಭಂ’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಇತ್ತೀಚೆಗಷ್ಟೆ ಪೂರ್ಣವಾಗಿದೆ.

5 / 6
ಸಮಂತಾ ಸಾಕಷ್ಟು ಉದ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಪಿಕಲ್ ಬಾಲ್​ ರಾಯಭಾರಿ ಆಗಿದ್ದಾರೆ. ಪಾಡ್​ಕಾಸ್ಟ್ ಮಾಡುತ್ತಿದ್ದಾರೆ. ಕೆಲ ಫಿಟ್​ನಸ್ ಬ್ರ್ಯಾಂಡ್​ ಮೇಲೆ ಬಂಡವಾಳ ಹೂಡಿದ್ದಾರೆ. ಎನರ್ಜಿ ಡ್ರಿಂಕ್ಸ್​ ಕಂಪೆನಿ ಆರಂಭಿಸಿದ್ದಾರೆ. ಸಿನಿಮಾ ನಿರ್ಮಾಣಕ್ಕೂ ಕೈ ಹಾಕಿದ್ದಾರೆ.

ಸಮಂತಾ ಸಾಕಷ್ಟು ಉದ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಪಿಕಲ್ ಬಾಲ್​ ರಾಯಭಾರಿ ಆಗಿದ್ದಾರೆ. ಪಾಡ್​ಕಾಸ್ಟ್ ಮಾಡುತ್ತಿದ್ದಾರೆ. ಕೆಲ ಫಿಟ್​ನಸ್ ಬ್ರ್ಯಾಂಡ್​ ಮೇಲೆ ಬಂಡವಾಳ ಹೂಡಿದ್ದಾರೆ. ಎನರ್ಜಿ ಡ್ರಿಂಕ್ಸ್​ ಕಂಪೆನಿ ಆರಂಭಿಸಿದ್ದಾರೆ. ಸಿನಿಮಾ ನಿರ್ಮಾಣಕ್ಕೂ ಕೈ ಹಾಕಿದ್ದಾರೆ.

6 / 6

Published On - 7:45 pm, Sat, 15 March 25

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ