AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sangeetha Bhat: ‘ದಯವಿಟ್ಟು ಗಮನಿಸಿ’ ನಟಿ ಸಂಗೀತಾ ಭಟ್ ಬೋಲ್ಡ್​​ ಫೋಟೋ ವೈರಲ್

ಸಂಗೀತಾ ಭಟ್ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬೋಲ್ಡ್ ಫೋಟೋದಲ್ಲಿ ಅವರು ಮಿಂಚಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 10, 2023 | 9:21 AM

ನಟಿ ಸಂಗೀತಾ ಭಟ್ ಅವರು 2011ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದರು. ಈಗ ಇಂಡೋನೇಷ್ಯಾಗೆ ಟ್ರಿಪ್​ ತೆರಳಿದ್ದಾರೆ.

ನಟಿ ಸಂಗೀತಾ ಭಟ್ ಅವರು 2011ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದರು. ಈಗ ಇಂಡೋನೇಷ್ಯಾಗೆ ಟ್ರಿಪ್​ ತೆರಳಿದ್ದಾರೆ.

1 / 5
ಸಂಗೀತಾ ಭಟ್ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ.

ಸಂಗೀತಾ ಭಟ್ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ.

2 / 5
ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಬಿಕಿನಿಗಿಂತ ನೀವು ಸೀರೆಯಲ್ಲೇ ಚೆಂದ’ ಎನ್ನುವ ಕಮೆಂಟ್​ಗಳು ಅಭಿಮಾನಿಗಳ ಕಡೆಯಿಂದ ಬಂದಿದೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಬಿಕಿನಿಗಿಂತ ನೀವು ಸೀರೆಯಲ್ಲೇ ಚೆಂದ’ ಎನ್ನುವ ಕಮೆಂಟ್​ಗಳು ಅಭಿಮಾನಿಗಳ ಕಡೆಯಿಂದ ಬಂದಿದೆ.

3 / 5
ಸಂಗೀತಾ ಭಟ್ ಅವರು ಧನಂಜಯ್ ನಟನೆಯ ‘ಎರಡನೇ ಸಲ’, ‘ದಯವಿಟ್ಟು ಗಮನಿಸಿ’ ಮೊದಲಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ.

ಸಂಗೀತಾ ಭಟ್ ಅವರು ಧನಂಜಯ್ ನಟನೆಯ ‘ಎರಡನೇ ಸಲ’, ‘ದಯವಿಟ್ಟು ಗಮನಿಸಿ’ ಮೊದಲಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ.

4 / 5
2022ರಲ್ಲಿ ತೆರೆಗೆ ಬಂದ ‘48 ಅವರ್ಸ್​’ ಸಿನಿಮಾದಲ್ಲಿ ಸಂಗೀತಾ ನಟಿಸಿದ್ದರು. ಧಾರಾವಾಹಿಗಳಲ್ಲಿ ನಟಿಸಿಯೂ ಫೇಮಸ್ ಆಗಿದ್ದಾರೆ. ಅವರ ಪತಿ ಸುದರ್ಶನ್ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.

2022ರಲ್ಲಿ ತೆರೆಗೆ ಬಂದ ‘48 ಅವರ್ಸ್​’ ಸಿನಿಮಾದಲ್ಲಿ ಸಂಗೀತಾ ನಟಿಸಿದ್ದರು. ಧಾರಾವಾಹಿಗಳಲ್ಲಿ ನಟಿಸಿಯೂ ಫೇಮಸ್ ಆಗಿದ್ದಾರೆ. ಅವರ ಪತಿ ಸುದರ್ಶನ್ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.

5 / 5
Follow us
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ