AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sangeetha Bhat: ‘ದಯವಿಟ್ಟು ಗಮನಿಸಿ’ ನಟಿ ಸಂಗೀತಾ ಭಟ್ ಬೋಲ್ಡ್​​ ಫೋಟೋ ವೈರಲ್

ಸಂಗೀತಾ ಭಟ್ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬೋಲ್ಡ್ ಫೋಟೋದಲ್ಲಿ ಅವರು ಮಿಂಚಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 10, 2023 | 9:21 AM

Share
ನಟಿ ಸಂಗೀತಾ ಭಟ್ ಅವರು 2011ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದರು. ಈಗ ಇಂಡೋನೇಷ್ಯಾಗೆ ಟ್ರಿಪ್​ ತೆರಳಿದ್ದಾರೆ.

ನಟಿ ಸಂಗೀತಾ ಭಟ್ ಅವರು 2011ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದರು. ಈಗ ಇಂಡೋನೇಷ್ಯಾಗೆ ಟ್ರಿಪ್​ ತೆರಳಿದ್ದಾರೆ.

1 / 5
ಸಂಗೀತಾ ಭಟ್ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ.

ಸಂಗೀತಾ ಭಟ್ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ.

2 / 5
ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಬಿಕಿನಿಗಿಂತ ನೀವು ಸೀರೆಯಲ್ಲೇ ಚೆಂದ’ ಎನ್ನುವ ಕಮೆಂಟ್​ಗಳು ಅಭಿಮಾನಿಗಳ ಕಡೆಯಿಂದ ಬಂದಿದೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಬಿಕಿನಿಗಿಂತ ನೀವು ಸೀರೆಯಲ್ಲೇ ಚೆಂದ’ ಎನ್ನುವ ಕಮೆಂಟ್​ಗಳು ಅಭಿಮಾನಿಗಳ ಕಡೆಯಿಂದ ಬಂದಿದೆ.

3 / 5
ಸಂಗೀತಾ ಭಟ್ ಅವರು ಧನಂಜಯ್ ನಟನೆಯ ‘ಎರಡನೇ ಸಲ’, ‘ದಯವಿಟ್ಟು ಗಮನಿಸಿ’ ಮೊದಲಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ.

ಸಂಗೀತಾ ಭಟ್ ಅವರು ಧನಂಜಯ್ ನಟನೆಯ ‘ಎರಡನೇ ಸಲ’, ‘ದಯವಿಟ್ಟು ಗಮನಿಸಿ’ ಮೊದಲಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ.

4 / 5
2022ರಲ್ಲಿ ತೆರೆಗೆ ಬಂದ ‘48 ಅವರ್ಸ್​’ ಸಿನಿಮಾದಲ್ಲಿ ಸಂಗೀತಾ ನಟಿಸಿದ್ದರು. ಧಾರಾವಾಹಿಗಳಲ್ಲಿ ನಟಿಸಿಯೂ ಫೇಮಸ್ ಆಗಿದ್ದಾರೆ. ಅವರ ಪತಿ ಸುದರ್ಶನ್ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.

2022ರಲ್ಲಿ ತೆರೆಗೆ ಬಂದ ‘48 ಅವರ್ಸ್​’ ಸಿನಿಮಾದಲ್ಲಿ ಸಂಗೀತಾ ನಟಿಸಿದ್ದರು. ಧಾರಾವಾಹಿಗಳಲ್ಲಿ ನಟಿಸಿಯೂ ಫೇಮಸ್ ಆಗಿದ್ದಾರೆ. ಅವರ ಪತಿ ಸುದರ್ಶನ್ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.

5 / 5
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ