AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sangeetha Bhat: ‘ದಯವಿಟ್ಟು ಗಮನಿಸಿ’ ನಟಿ ಸಂಗೀತಾ ಭಟ್ ಬೋಲ್ಡ್​​ ಫೋಟೋ ವೈರಲ್

ಸಂಗೀತಾ ಭಟ್ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬೋಲ್ಡ್ ಫೋಟೋದಲ್ಲಿ ಅವರು ಮಿಂಚಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 10, 2023 | 9:21 AM

Share
ನಟಿ ಸಂಗೀತಾ ಭಟ್ ಅವರು 2011ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದರು. ಈಗ ಇಂಡೋನೇಷ್ಯಾಗೆ ಟ್ರಿಪ್​ ತೆರಳಿದ್ದಾರೆ.

ನಟಿ ಸಂಗೀತಾ ಭಟ್ ಅವರು 2011ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದರು. ಈಗ ಇಂಡೋನೇಷ್ಯಾಗೆ ಟ್ರಿಪ್​ ತೆರಳಿದ್ದಾರೆ.

1 / 5
ಸಂಗೀತಾ ಭಟ್ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ.

ಸಂಗೀತಾ ಭಟ್ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ.

2 / 5
ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಬಿಕಿನಿಗಿಂತ ನೀವು ಸೀರೆಯಲ್ಲೇ ಚೆಂದ’ ಎನ್ನುವ ಕಮೆಂಟ್​ಗಳು ಅಭಿಮಾನಿಗಳ ಕಡೆಯಿಂದ ಬಂದಿದೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಬಿಕಿನಿಗಿಂತ ನೀವು ಸೀರೆಯಲ್ಲೇ ಚೆಂದ’ ಎನ್ನುವ ಕಮೆಂಟ್​ಗಳು ಅಭಿಮಾನಿಗಳ ಕಡೆಯಿಂದ ಬಂದಿದೆ.

3 / 5
ಸಂಗೀತಾ ಭಟ್ ಅವರು ಧನಂಜಯ್ ನಟನೆಯ ‘ಎರಡನೇ ಸಲ’, ‘ದಯವಿಟ್ಟು ಗಮನಿಸಿ’ ಮೊದಲಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ.

ಸಂಗೀತಾ ಭಟ್ ಅವರು ಧನಂಜಯ್ ನಟನೆಯ ‘ಎರಡನೇ ಸಲ’, ‘ದಯವಿಟ್ಟು ಗಮನಿಸಿ’ ಮೊದಲಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ.

4 / 5
2022ರಲ್ಲಿ ತೆರೆಗೆ ಬಂದ ‘48 ಅವರ್ಸ್​’ ಸಿನಿಮಾದಲ್ಲಿ ಸಂಗೀತಾ ನಟಿಸಿದ್ದರು. ಧಾರಾವಾಹಿಗಳಲ್ಲಿ ನಟಿಸಿಯೂ ಫೇಮಸ್ ಆಗಿದ್ದಾರೆ. ಅವರ ಪತಿ ಸುದರ್ಶನ್ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.

2022ರಲ್ಲಿ ತೆರೆಗೆ ಬಂದ ‘48 ಅವರ್ಸ್​’ ಸಿನಿಮಾದಲ್ಲಿ ಸಂಗೀತಾ ನಟಿಸಿದ್ದರು. ಧಾರಾವಾಹಿಗಳಲ್ಲಿ ನಟಿಸಿಯೂ ಫೇಮಸ್ ಆಗಿದ್ದಾರೆ. ಅವರ ಪತಿ ಸುದರ್ಶನ್ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್