AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sangeetha Bhat: ‘ದಯವಿಟ್ಟು ಗಮನಿಸಿ’ ನಟಿ ಸಂಗೀತಾ ಭಟ್ ಬೋಲ್ಡ್​​ ಫೋಟೋ ವೈರಲ್

ಸಂಗೀತಾ ಭಟ್ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬೋಲ್ಡ್ ಫೋಟೋದಲ್ಲಿ ಅವರು ಮಿಂಚಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 10, 2023 | 9:21 AM

Share
ನಟಿ ಸಂಗೀತಾ ಭಟ್ ಅವರು 2011ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದರು. ಈಗ ಇಂಡೋನೇಷ್ಯಾಗೆ ಟ್ರಿಪ್​ ತೆರಳಿದ್ದಾರೆ.

ನಟಿ ಸಂಗೀತಾ ಭಟ್ ಅವರು 2011ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದರು. ಈಗ ಇಂಡೋನೇಷ್ಯಾಗೆ ಟ್ರಿಪ್​ ತೆರಳಿದ್ದಾರೆ.

1 / 5
ಸಂಗೀತಾ ಭಟ್ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ.

ಸಂಗೀತಾ ಭಟ್ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ.

2 / 5
ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಬಿಕಿನಿಗಿಂತ ನೀವು ಸೀರೆಯಲ್ಲೇ ಚೆಂದ’ ಎನ್ನುವ ಕಮೆಂಟ್​ಗಳು ಅಭಿಮಾನಿಗಳ ಕಡೆಯಿಂದ ಬಂದಿದೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಬಿಕಿನಿಗಿಂತ ನೀವು ಸೀರೆಯಲ್ಲೇ ಚೆಂದ’ ಎನ್ನುವ ಕಮೆಂಟ್​ಗಳು ಅಭಿಮಾನಿಗಳ ಕಡೆಯಿಂದ ಬಂದಿದೆ.

3 / 5
ಸಂಗೀತಾ ಭಟ್ ಅವರು ಧನಂಜಯ್ ನಟನೆಯ ‘ಎರಡನೇ ಸಲ’, ‘ದಯವಿಟ್ಟು ಗಮನಿಸಿ’ ಮೊದಲಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ.

ಸಂಗೀತಾ ಭಟ್ ಅವರು ಧನಂಜಯ್ ನಟನೆಯ ‘ಎರಡನೇ ಸಲ’, ‘ದಯವಿಟ್ಟು ಗಮನಿಸಿ’ ಮೊದಲಾದ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ.

4 / 5
2022ರಲ್ಲಿ ತೆರೆಗೆ ಬಂದ ‘48 ಅವರ್ಸ್​’ ಸಿನಿಮಾದಲ್ಲಿ ಸಂಗೀತಾ ನಟಿಸಿದ್ದರು. ಧಾರಾವಾಹಿಗಳಲ್ಲಿ ನಟಿಸಿಯೂ ಫೇಮಸ್ ಆಗಿದ್ದಾರೆ. ಅವರ ಪತಿ ಸುದರ್ಶನ್ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.

2022ರಲ್ಲಿ ತೆರೆಗೆ ಬಂದ ‘48 ಅವರ್ಸ್​’ ಸಿನಿಮಾದಲ್ಲಿ ಸಂಗೀತಾ ನಟಿಸಿದ್ದರು. ಧಾರಾವಾಹಿಗಳಲ್ಲಿ ನಟಿಸಿಯೂ ಫೇಮಸ್ ಆಗಿದ್ದಾರೆ. ಅವರ ಪತಿ ಸುದರ್ಶನ್ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.

5 / 5
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌