Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಅಭಿಪ್ರಾಯದಿಂದ ನನ್ನ ಹೊಟ್ಟೆ ತುಂಬಲ್ಲ’; ಬೋಲ್ಡ್ ಫೋಟೋ ಹಂಚಿಕೊಂಡು ತಿರುಗೇಟು ಕೊಟ್ಟ ಸಾನ್ಯಾ ಐಯ್ಯರ್

ಸಾನ್ಯಾ ಐಯ್ಯರ್ ಹಂಚಿಕೊಳ್ಳುವ ಫೋಟೋಗಳಿಗೆ ಫ್ಯಾನ್ಸ್ ಕಡೆಯಿಂದ ನೆಗೆಟಿವ್ ಕಮೆಂಟ್ ಬರುತ್ತದೆ. ಆದರೆ, ಇದಕ್ಕೆಲ್ಲ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ರಾಜೇಶ್ ದುಗ್ಗುಮನೆ
|

Updated on: Aug 03, 2023 | 2:06 PM

ನಟಿ ಸಾನ್ಯಾ ಐಯ್ಯರ್ ಅವರು ಹಲವು ವಿಚಾರಕ್ಕೆ ಸುದ್ದಿ ಆಗುತ್ತಲೇ ಇದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದು, ಬೋಲ್ಡ್ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ.

ನಟಿ ಸಾನ್ಯಾ ಐಯ್ಯರ್ ಅವರು ಹಲವು ವಿಚಾರಕ್ಕೆ ಸುದ್ದಿ ಆಗುತ್ತಲೇ ಇದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದು, ಬೋಲ್ಡ್ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ.

1 / 7
ಸಾನ್ಯಾ ಐಯ್ಯರ್ ಹಂಚಿಕೊಳ್ಳುವ ಫೋಟೋಗಳಿಗೆ ಫ್ಯಾನ್ಸ್ ಕಡೆಯಿಂದ ನೆಗೆಟಿವ್ ಕಮೆಂಟ್ ಬರುತ್ತದೆ. ಆದರೆ, ಇದಕ್ಕೆಲ್ಲ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಇದನ್ನು ಅವರು ಮತ್ತೊಮ್ಮೆ ಹೇಳಿದ್ದಾರೆ.

ಸಾನ್ಯಾ ಐಯ್ಯರ್ ಹಂಚಿಕೊಳ್ಳುವ ಫೋಟೋಗಳಿಗೆ ಫ್ಯಾನ್ಸ್ ಕಡೆಯಿಂದ ನೆಗೆಟಿವ್ ಕಮೆಂಟ್ ಬರುತ್ತದೆ. ಆದರೆ, ಇದಕ್ಕೆಲ್ಲ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಇದನ್ನು ಅವರು ಮತ್ತೊಮ್ಮೆ ಹೇಳಿದ್ದಾರೆ.

2 / 7
ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಸಾನ್ಯಾ ಫೋಟೋಶೂಟ್ ಮಾಡಿಸಿದ್ದರು. ಇದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಬಾಲಿವುಡ್​ನ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಜೊತೆ ಸಾನ್ಯಾ ಫೋಟೋಶೂಟ್ ಮಾಡಿಸಿದ್ದರು. ಇದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

3 / 7
ಸಾನ್ಯಾ ಐಯ್ಯರ್ ಅವರ ಫೋಟೋಗಳಿಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಅವರು ಹೇಳಿರುವ ಸಾಲುಗಳು ಎಲ್ಲರ ಗಮನ ಸೆಳೆದಿದೆ.

ಸಾನ್ಯಾ ಐಯ್ಯರ್ ಅವರ ಫೋಟೋಗಳಿಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಅವರು ಹೇಳಿರುವ ಸಾಲುಗಳು ಎಲ್ಲರ ಗಮನ ಸೆಳೆದಿದೆ.

4 / 7
‘ನಿಮ್ಮ ಅಭಿಪ್ರಾಯದಿಂದ ನನ್ನ ಹೊಟ್ಟೆ ತುಂಬುವುದಿಲ್ಲ’ ಎಂಬರ್ಥ ಬರುವ ರೀತಿಯಲ್ಲಿ ಸಾನ್ಯಾ ಐಯ್ಯರ್ ಬರೆದುಕೊಂಡಿದ್ದಾರೆ. ಈ ಮೂಲಕ ಟ್ರೋಲ್​ಗಳಿಗೆ ಉತ್ತರ ನೀಡಿದ್ದಾರೆ.

‘ನಿಮ್ಮ ಅಭಿಪ್ರಾಯದಿಂದ ನನ್ನ ಹೊಟ್ಟೆ ತುಂಬುವುದಿಲ್ಲ’ ಎಂಬರ್ಥ ಬರುವ ರೀತಿಯಲ್ಲಿ ಸಾನ್ಯಾ ಐಯ್ಯರ್ ಬರೆದುಕೊಂಡಿದ್ದಾರೆ. ಈ ಮೂಲಕ ಟ್ರೋಲ್​ಗಳಿಗೆ ಉತ್ತರ ನೀಡಿದ್ದಾರೆ.

5 / 7
ನೆಗೆಟಿವ್ ಕಮೆಂಟ್​ಗಳಿಗೆ ಹೆದರಿ ಅನೇಕರು ಫೋಟೋ ಹಂಚಿಕೊಳ್ಳುವುದನ್ನೇ ನಿಲ್ಲಿಸುತ್ತಾರೆ. ಆದರೆ ಸಾನ್ಯಾ ಆ ಸಾಲಿಗೆ ಸೇರುವುದಿಲ್ಲ.

ನೆಗೆಟಿವ್ ಕಮೆಂಟ್​ಗಳಿಗೆ ಹೆದರಿ ಅನೇಕರು ಫೋಟೋ ಹಂಚಿಕೊಳ್ಳುವುದನ್ನೇ ನಿಲ್ಲಿಸುತ್ತಾರೆ. ಆದರೆ ಸಾನ್ಯಾ ಆ ಸಾಲಿಗೆ ಸೇರುವುದಿಲ್ಲ.

6 / 7
ಸಾನ್ಯಾ ಐಯ್ಯರ್ ಫೋಟೋ ವೈರಲ್

ಸಾನ್ಯಾ ಐಯ್ಯರ್ ಫೋಟೋ ವೈರಲ್

7 / 7
Follow us
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್