AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಅಮರನಾಥ ಎಂದೇಕೆ ಹೆಸರು ಬಂತು? ವಿವರಿಸಿದ ನಟಿ ಸಾನ್ಯಾ ಐಯ್ಯರ್

ಅಮರನಾಥದಲ್ಲಿ ಟ್ರೆಕ್ಕಿಂಗ್ ಮಾಡುತ್ತಿರುವ ಫೋಟೋಗಳನ್ನು ಸಾನ್ಯಾ ಪೋಸ್ಟ್ ಮಾಡಿದ್ದಾರೆ. ಅವರ ಜೊತೆ ಅಮ್ಮನೂ ಸಾಥ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jul 31, 2023 | 8:46 AM

Share
ನಟಿ ಸಾನ್ಯಾ ಐಯ್ಯರ್ ಅವರು ಸದ್ಯ ಉತ್ತರ ಭಾರತದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಅವರ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ನಟಿ ಸಾನ್ಯಾ ಐಯ್ಯರ್ ಅವರು ಸದ್ಯ ಉತ್ತರ ಭಾರತದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಅವರ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

1 / 6
ಈ ಮೊದಲು ಜಮ್ಮು ಕಾಶ್ಮೀರದಲ್ಲಿ ಸಾನ್ಯಾ ಐಯ್ಯರ್ ಸುತ್ತಾಟ ನಡೆಸಿದ್ದರು. ಈಗ ಅವರ ಪ್ರಯಾಣ ಅಮರನಾಥದ ಕಡೆ ತಿರುಗಿದೆ.

ಈ ಮೊದಲು ಜಮ್ಮು ಕಾಶ್ಮೀರದಲ್ಲಿ ಸಾನ್ಯಾ ಐಯ್ಯರ್ ಸುತ್ತಾಟ ನಡೆಸಿದ್ದರು. ಈಗ ಅವರ ಪ್ರಯಾಣ ಅಮರನಾಥದ ಕಡೆ ತಿರುಗಿದೆ.

2 / 6
ಅಮರನಾಥದಲ್ಲಿ ಟ್ರೆಕ್ಕಿಂಗ್ ಮಾಡುತ್ತಿರುವ ಫೋಟೋಗಳನ್ನು ಸಾನ್ಯಾ ಪೋಸ್ಟ್ ಮಾಡಿದ್ದಾರೆ. ಅವರ ಜೊತೆ ಅಮ್ಮನೂ ಸಾಥ್ ನೀಡಿದ್ದಾರೆ.

ಅಮರನಾಥದಲ್ಲಿ ಟ್ರೆಕ್ಕಿಂಗ್ ಮಾಡುತ್ತಿರುವ ಫೋಟೋಗಳನ್ನು ಸಾನ್ಯಾ ಪೋಸ್ಟ್ ಮಾಡಿದ್ದಾರೆ. ಅವರ ಜೊತೆ ಅಮ್ಮನೂ ಸಾಥ್ ನೀಡಿದ್ದಾರೆ.

3 / 6
ಸಾನ್ಯಾ ಐಯ್ಯರ್​ಗೆ ಅಮ್ಮನ ಮೇಲೆ ಎಲ್ಲಿಲ್ಲದ ಪ್ರೀತಿ. ಇದನ್ನು ಅವರು ಆಗಾಗ ಅಭಿವ್ಯಕ್ತಿಪಡಿಸುತ್ತಾ ಇರುತ್ತಾರೆ.

ಸಾನ್ಯಾ ಐಯ್ಯರ್​ಗೆ ಅಮ್ಮನ ಮೇಲೆ ಎಲ್ಲಿಲ್ಲದ ಪ್ರೀತಿ. ಇದನ್ನು ಅವರು ಆಗಾಗ ಅಭಿವ್ಯಕ್ತಿಪಡಿಸುತ್ತಾ ಇರುತ್ತಾರೆ.

4 / 6
ಅಮರನಾಥ ಗುಹೆ ಬಳಿ ಆದ ಅನುಭವವನ್ನು ಸಾನ್ಯಾ ಹಂಚಿಕೊಂಡಿದ್ದಾರೆ. ಇದರ ಹಿಂದಿನ ಕಥೆಯನ್ನು ಕೂಡ ಅವರು ವಿವರಿಸಿದ್ದಾರೆ.

ಅಮರನಾಥ ಗುಹೆ ಬಳಿ ಆದ ಅನುಭವವನ್ನು ಸಾನ್ಯಾ ಹಂಚಿಕೊಂಡಿದ್ದಾರೆ. ಇದರ ಹಿಂದಿನ ಕಥೆಯನ್ನು ಕೂಡ ಅವರು ವಿವರಿಸಿದ್ದಾರೆ.

5 / 6
‘ಅಮರ ಕಥೆಯನ್ನು ತನ್ನ ಪಾರ್ವತಿಗೆ ತಿಳಿಸಿದ ಜಾಗ ಅಮರನಾಥ್ ಎಂದು ಹೆಸರುವಾಸಿಯಾಗಿದೆ. ಕಥೆಯನ್ನು ಕೇಳಿಸಿಕೊಂಡ ಎರಡು ಪಾರಿವಾಳವು ಅಮರವಾಗಿಯೇ ಉಳಿಯಿತು ಎನ್ನುವುದಕ್ಕೂ ಎಷ್ಟೋ ಭಕ್ತಾದಿಗಳಿಗೆ ದರ್ಶನ ಕೊಡುತ್ತಲೇ ಬಂದಿವೆ’ ಎಂದು ಸಾನ್ಯಾ ಬರೆದುಕೊಂಡಿದ್ದಾರೆ.

‘ಅಮರ ಕಥೆಯನ್ನು ತನ್ನ ಪಾರ್ವತಿಗೆ ತಿಳಿಸಿದ ಜಾಗ ಅಮರನಾಥ್ ಎಂದು ಹೆಸರುವಾಸಿಯಾಗಿದೆ. ಕಥೆಯನ್ನು ಕೇಳಿಸಿಕೊಂಡ ಎರಡು ಪಾರಿವಾಳವು ಅಮರವಾಗಿಯೇ ಉಳಿಯಿತು ಎನ್ನುವುದಕ್ಕೂ ಎಷ್ಟೋ ಭಕ್ತಾದಿಗಳಿಗೆ ದರ್ಶನ ಕೊಡುತ್ತಲೇ ಬಂದಿವೆ’ ಎಂದು ಸಾನ್ಯಾ ಬರೆದುಕೊಂಡಿದ್ದಾರೆ.

6 / 6

Published On - 8:43 am, Mon, 31 July 23

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ