AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಅಮರನಾಥ ಎಂದೇಕೆ ಹೆಸರು ಬಂತು? ವಿವರಿಸಿದ ನಟಿ ಸಾನ್ಯಾ ಐಯ್ಯರ್

ಅಮರನಾಥದಲ್ಲಿ ಟ್ರೆಕ್ಕಿಂಗ್ ಮಾಡುತ್ತಿರುವ ಫೋಟೋಗಳನ್ನು ಸಾನ್ಯಾ ಪೋಸ್ಟ್ ಮಾಡಿದ್ದಾರೆ. ಅವರ ಜೊತೆ ಅಮ್ಮನೂ ಸಾಥ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jul 31, 2023 | 8:46 AM

Share
ನಟಿ ಸಾನ್ಯಾ ಐಯ್ಯರ್ ಅವರು ಸದ್ಯ ಉತ್ತರ ಭಾರತದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಅವರ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ನಟಿ ಸಾನ್ಯಾ ಐಯ್ಯರ್ ಅವರು ಸದ್ಯ ಉತ್ತರ ಭಾರತದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಅವರ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

1 / 6
ಈ ಮೊದಲು ಜಮ್ಮು ಕಾಶ್ಮೀರದಲ್ಲಿ ಸಾನ್ಯಾ ಐಯ್ಯರ್ ಸುತ್ತಾಟ ನಡೆಸಿದ್ದರು. ಈಗ ಅವರ ಪ್ರಯಾಣ ಅಮರನಾಥದ ಕಡೆ ತಿರುಗಿದೆ.

ಈ ಮೊದಲು ಜಮ್ಮು ಕಾಶ್ಮೀರದಲ್ಲಿ ಸಾನ್ಯಾ ಐಯ್ಯರ್ ಸುತ್ತಾಟ ನಡೆಸಿದ್ದರು. ಈಗ ಅವರ ಪ್ರಯಾಣ ಅಮರನಾಥದ ಕಡೆ ತಿರುಗಿದೆ.

2 / 6
ಅಮರನಾಥದಲ್ಲಿ ಟ್ರೆಕ್ಕಿಂಗ್ ಮಾಡುತ್ತಿರುವ ಫೋಟೋಗಳನ್ನು ಸಾನ್ಯಾ ಪೋಸ್ಟ್ ಮಾಡಿದ್ದಾರೆ. ಅವರ ಜೊತೆ ಅಮ್ಮನೂ ಸಾಥ್ ನೀಡಿದ್ದಾರೆ.

ಅಮರನಾಥದಲ್ಲಿ ಟ್ರೆಕ್ಕಿಂಗ್ ಮಾಡುತ್ತಿರುವ ಫೋಟೋಗಳನ್ನು ಸಾನ್ಯಾ ಪೋಸ್ಟ್ ಮಾಡಿದ್ದಾರೆ. ಅವರ ಜೊತೆ ಅಮ್ಮನೂ ಸಾಥ್ ನೀಡಿದ್ದಾರೆ.

3 / 6
ಸಾನ್ಯಾ ಐಯ್ಯರ್​ಗೆ ಅಮ್ಮನ ಮೇಲೆ ಎಲ್ಲಿಲ್ಲದ ಪ್ರೀತಿ. ಇದನ್ನು ಅವರು ಆಗಾಗ ಅಭಿವ್ಯಕ್ತಿಪಡಿಸುತ್ತಾ ಇರುತ್ತಾರೆ.

ಸಾನ್ಯಾ ಐಯ್ಯರ್​ಗೆ ಅಮ್ಮನ ಮೇಲೆ ಎಲ್ಲಿಲ್ಲದ ಪ್ರೀತಿ. ಇದನ್ನು ಅವರು ಆಗಾಗ ಅಭಿವ್ಯಕ್ತಿಪಡಿಸುತ್ತಾ ಇರುತ್ತಾರೆ.

4 / 6
ಅಮರನಾಥ ಗುಹೆ ಬಳಿ ಆದ ಅನುಭವವನ್ನು ಸಾನ್ಯಾ ಹಂಚಿಕೊಂಡಿದ್ದಾರೆ. ಇದರ ಹಿಂದಿನ ಕಥೆಯನ್ನು ಕೂಡ ಅವರು ವಿವರಿಸಿದ್ದಾರೆ.

ಅಮರನಾಥ ಗುಹೆ ಬಳಿ ಆದ ಅನುಭವವನ್ನು ಸಾನ್ಯಾ ಹಂಚಿಕೊಂಡಿದ್ದಾರೆ. ಇದರ ಹಿಂದಿನ ಕಥೆಯನ್ನು ಕೂಡ ಅವರು ವಿವರಿಸಿದ್ದಾರೆ.

5 / 6
‘ಅಮರ ಕಥೆಯನ್ನು ತನ್ನ ಪಾರ್ವತಿಗೆ ತಿಳಿಸಿದ ಜಾಗ ಅಮರನಾಥ್ ಎಂದು ಹೆಸರುವಾಸಿಯಾಗಿದೆ. ಕಥೆಯನ್ನು ಕೇಳಿಸಿಕೊಂಡ ಎರಡು ಪಾರಿವಾಳವು ಅಮರವಾಗಿಯೇ ಉಳಿಯಿತು ಎನ್ನುವುದಕ್ಕೂ ಎಷ್ಟೋ ಭಕ್ತಾದಿಗಳಿಗೆ ದರ್ಶನ ಕೊಡುತ್ತಲೇ ಬಂದಿವೆ’ ಎಂದು ಸಾನ್ಯಾ ಬರೆದುಕೊಂಡಿದ್ದಾರೆ.

‘ಅಮರ ಕಥೆಯನ್ನು ತನ್ನ ಪಾರ್ವತಿಗೆ ತಿಳಿಸಿದ ಜಾಗ ಅಮರನಾಥ್ ಎಂದು ಹೆಸರುವಾಸಿಯಾಗಿದೆ. ಕಥೆಯನ್ನು ಕೇಳಿಸಿಕೊಂಡ ಎರಡು ಪಾರಿವಾಳವು ಅಮರವಾಗಿಯೇ ಉಳಿಯಿತು ಎನ್ನುವುದಕ್ಕೂ ಎಷ್ಟೋ ಭಕ್ತಾದಿಗಳಿಗೆ ದರ್ಶನ ಕೊಡುತ್ತಲೇ ಬಂದಿವೆ’ ಎಂದು ಸಾನ್ಯಾ ಬರೆದುಕೊಂಡಿದ್ದಾರೆ.

6 / 6

Published On - 8:43 am, Mon, 31 July 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!