Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ಅಮರನಾಥ ಎಂದೇಕೆ ಹೆಸರು ಬಂತು? ವಿವರಿಸಿದ ನಟಿ ಸಾನ್ಯಾ ಐಯ್ಯರ್

ಅಮರನಾಥದಲ್ಲಿ ಟ್ರೆಕ್ಕಿಂಗ್ ಮಾಡುತ್ತಿರುವ ಫೋಟೋಗಳನ್ನು ಸಾನ್ಯಾ ಪೋಸ್ಟ್ ಮಾಡಿದ್ದಾರೆ. ಅವರ ಜೊತೆ ಅಮ್ಮನೂ ಸಾಥ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jul 31, 2023 | 8:46 AM

ನಟಿ ಸಾನ್ಯಾ ಐಯ್ಯರ್ ಅವರು ಸದ್ಯ ಉತ್ತರ ಭಾರತದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಅವರ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ನಟಿ ಸಾನ್ಯಾ ಐಯ್ಯರ್ ಅವರು ಸದ್ಯ ಉತ್ತರ ಭಾರತದಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಅವರ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

1 / 6
ಈ ಮೊದಲು ಜಮ್ಮು ಕಾಶ್ಮೀರದಲ್ಲಿ ಸಾನ್ಯಾ ಐಯ್ಯರ್ ಸುತ್ತಾಟ ನಡೆಸಿದ್ದರು. ಈಗ ಅವರ ಪ್ರಯಾಣ ಅಮರನಾಥದ ಕಡೆ ತಿರುಗಿದೆ.

ಈ ಮೊದಲು ಜಮ್ಮು ಕಾಶ್ಮೀರದಲ್ಲಿ ಸಾನ್ಯಾ ಐಯ್ಯರ್ ಸುತ್ತಾಟ ನಡೆಸಿದ್ದರು. ಈಗ ಅವರ ಪ್ರಯಾಣ ಅಮರನಾಥದ ಕಡೆ ತಿರುಗಿದೆ.

2 / 6
ಅಮರನಾಥದಲ್ಲಿ ಟ್ರೆಕ್ಕಿಂಗ್ ಮಾಡುತ್ತಿರುವ ಫೋಟೋಗಳನ್ನು ಸಾನ್ಯಾ ಪೋಸ್ಟ್ ಮಾಡಿದ್ದಾರೆ. ಅವರ ಜೊತೆ ಅಮ್ಮನೂ ಸಾಥ್ ನೀಡಿದ್ದಾರೆ.

ಅಮರನಾಥದಲ್ಲಿ ಟ್ರೆಕ್ಕಿಂಗ್ ಮಾಡುತ್ತಿರುವ ಫೋಟೋಗಳನ್ನು ಸಾನ್ಯಾ ಪೋಸ್ಟ್ ಮಾಡಿದ್ದಾರೆ. ಅವರ ಜೊತೆ ಅಮ್ಮನೂ ಸಾಥ್ ನೀಡಿದ್ದಾರೆ.

3 / 6
ಸಾನ್ಯಾ ಐಯ್ಯರ್​ಗೆ ಅಮ್ಮನ ಮೇಲೆ ಎಲ್ಲಿಲ್ಲದ ಪ್ರೀತಿ. ಇದನ್ನು ಅವರು ಆಗಾಗ ಅಭಿವ್ಯಕ್ತಿಪಡಿಸುತ್ತಾ ಇರುತ್ತಾರೆ.

ಸಾನ್ಯಾ ಐಯ್ಯರ್​ಗೆ ಅಮ್ಮನ ಮೇಲೆ ಎಲ್ಲಿಲ್ಲದ ಪ್ರೀತಿ. ಇದನ್ನು ಅವರು ಆಗಾಗ ಅಭಿವ್ಯಕ್ತಿಪಡಿಸುತ್ತಾ ಇರುತ್ತಾರೆ.

4 / 6
ಅಮರನಾಥ ಗುಹೆ ಬಳಿ ಆದ ಅನುಭವವನ್ನು ಸಾನ್ಯಾ ಹಂಚಿಕೊಂಡಿದ್ದಾರೆ. ಇದರ ಹಿಂದಿನ ಕಥೆಯನ್ನು ಕೂಡ ಅವರು ವಿವರಿಸಿದ್ದಾರೆ.

ಅಮರನಾಥ ಗುಹೆ ಬಳಿ ಆದ ಅನುಭವವನ್ನು ಸಾನ್ಯಾ ಹಂಚಿಕೊಂಡಿದ್ದಾರೆ. ಇದರ ಹಿಂದಿನ ಕಥೆಯನ್ನು ಕೂಡ ಅವರು ವಿವರಿಸಿದ್ದಾರೆ.

5 / 6
‘ಅಮರ ಕಥೆಯನ್ನು ತನ್ನ ಪಾರ್ವತಿಗೆ ತಿಳಿಸಿದ ಜಾಗ ಅಮರನಾಥ್ ಎಂದು ಹೆಸರುವಾಸಿಯಾಗಿದೆ. ಕಥೆಯನ್ನು ಕೇಳಿಸಿಕೊಂಡ ಎರಡು ಪಾರಿವಾಳವು ಅಮರವಾಗಿಯೇ ಉಳಿಯಿತು ಎನ್ನುವುದಕ್ಕೂ ಎಷ್ಟೋ ಭಕ್ತಾದಿಗಳಿಗೆ ದರ್ಶನ ಕೊಡುತ್ತಲೇ ಬಂದಿವೆ’ ಎಂದು ಸಾನ್ಯಾ ಬರೆದುಕೊಂಡಿದ್ದಾರೆ.

‘ಅಮರ ಕಥೆಯನ್ನು ತನ್ನ ಪಾರ್ವತಿಗೆ ತಿಳಿಸಿದ ಜಾಗ ಅಮರನಾಥ್ ಎಂದು ಹೆಸರುವಾಸಿಯಾಗಿದೆ. ಕಥೆಯನ್ನು ಕೇಳಿಸಿಕೊಂಡ ಎರಡು ಪಾರಿವಾಳವು ಅಮರವಾಗಿಯೇ ಉಳಿಯಿತು ಎನ್ನುವುದಕ್ಕೂ ಎಷ್ಟೋ ಭಕ್ತಾದಿಗಳಿಗೆ ದರ್ಶನ ಕೊಡುತ್ತಲೇ ಬಂದಿವೆ’ ಎಂದು ಸಾನ್ಯಾ ಬರೆದುಕೊಂಡಿದ್ದಾರೆ.

6 / 6

Published On - 8:43 am, Mon, 31 July 23

Follow us
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್