AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಮಾಸ್ಕ್​ ಹಾಕೊಂಡು ಓಡಾಡಿದ ನಟಿ ಸಪ್ತಮಿ ಗೌಡ: ಇಲ್ಲಿವೆ ಫೋಟೋಸ್​

ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 8:58 PM

Share
ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಸಾವಿರಾರು ಜನ ಪರಿಷೆಗೆ ಭೇಟಿ ನೀಡುತ್ತಿದ್ದಾರೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಸಾವಿರಾರು ಜನ ಪರಿಷೆಗೆ ಭೇಟಿ ನೀಡುತ್ತಿದ್ದಾರೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

1 / 6
ಕಡಲೆಕಾಯಿ ಪರಿಷೆಯಲ್ಲಿ ಸಪ್ತಮಿ ಗೌಡ ಅವರು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಪರಿಷೆಯಲ್ಲಿ ಜನಸಾಮಾನ್ಯರಂತೆ ಓಡಾಡಿದ್ದಾರೆ. ಜೊತೆಗೆ ಕಡಲೆಕಾಯಿ ತಿಂದು ಖುಷಿ ಪಟ್ಟಿದ್ದಾರೆ.

ಕಡಲೆಕಾಯಿ ಪರಿಷೆಯಲ್ಲಿ ಸಪ್ತಮಿ ಗೌಡ ಅವರು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಪರಿಷೆಯಲ್ಲಿ ಜನಸಾಮಾನ್ಯರಂತೆ ಓಡಾಡಿದ್ದಾರೆ. ಜೊತೆಗೆ ಕಡಲೆಕಾಯಿ ತಿಂದು ಖುಷಿ ಪಟ್ಟಿದ್ದಾರೆ.

2 / 6
ಫೋಟೋ ನೋಡಿದ ಅಭಿಮಾನಿಯೊಬ್ಬರು ಮಾಸ್ಕ್ ಯಾಕೆ ಹಾಕಿದ್ದೀರಾ, ಫ್ಯಾನ್ಸ್ ಸೆಲ್ಫಿ ಕೇಳುತ್ತಾರೆ ಅಂತಾನಾ? ಎಂದು ಕಿಚಾಯಿಸಿದ್ದಾರೆ.

ಫೋಟೋ ನೋಡಿದ ಅಭಿಮಾನಿಯೊಬ್ಬರು ಮಾಸ್ಕ್ ಯಾಕೆ ಹಾಕಿದ್ದೀರಾ, ಫ್ಯಾನ್ಸ್ ಸೆಲ್ಫಿ ಕೇಳುತ್ತಾರೆ ಅಂತಾನಾ? ಎಂದು ಕಿಚಾಯಿಸಿದ್ದಾರೆ.

3 / 6
ಸಪ್ತಮಿ ಗೌಡ ಅವರು ತಮ್ಮ ಸ್ನೇಹಿತರೊಂದಿಗೆ ಕಡಲೆಕಾಯಿ ಪರಿಷೆಯಲ್ಲಿ ತಿರುಗಾಡಿ ಫುಲ್​ ಎಂಜಾಯ್​ ಮಾಡಿದ್ದಾರೆ.

ಸಪ್ತಮಿ ಗೌಡ ಅವರು ತಮ್ಮ ಸ್ನೇಹಿತರೊಂದಿಗೆ ಕಡಲೆಕಾಯಿ ಪರಿಷೆಯಲ್ಲಿ ತಿರುಗಾಡಿ ಫುಲ್​ ಎಂಜಾಯ್​ ಮಾಡಿದ್ದಾರೆ.

4 / 6
'ಕಾಂತಾರ' ಚಿತ್ರದ ಮೂಲಕ ಸಪ್ತಮಿ ಗೌಡ ಅವರು ಸಖತ್​ ಫೇಮಸ್​ ಆಗಿದ್ದಾರೆ.

'ಕಾಂತಾರ' ಚಿತ್ರದ ಮೂಲಕ ಸಪ್ತಮಿ ಗೌಡ ಅವರು ಸಖತ್​ ಫೇಮಸ್​ ಆಗಿದ್ದಾರೆ.

5 / 6
ಸದ್ಯ ನಟಿ ಸಪ್ತಮಿ ಅವರ ಬೇಡಿಕೆ ಹೆಚ್ಚಾಗಿದ್ದು, ಎರಡು ಕನ್ನಡ ಸಿನಿಮಾಗಳ ಆಫರ್ ಬಂದಿವೆ ಎನ್ನಲಾಗುತ್ತಿದೆ.

ಸದ್ಯ ನಟಿ ಸಪ್ತಮಿ ಅವರ ಬೇಡಿಕೆ ಹೆಚ್ಚಾಗಿದ್ದು, ಎರಡು ಕನ್ನಡ ಸಿನಿಮಾಗಳ ಆಫರ್ ಬಂದಿವೆ ಎನ್ನಲಾಗುತ್ತಿದೆ.

6 / 6
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್