AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಮಾಸ್ಕ್​ ಹಾಕೊಂಡು ಓಡಾಡಿದ ನಟಿ ಸಪ್ತಮಿ ಗೌಡ: ಇಲ್ಲಿವೆ ಫೋಟೋಸ್​

ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 8:58 PM

Share
ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಸಾವಿರಾರು ಜನ ಪರಿಷೆಗೆ ಭೇಟಿ ನೀಡುತ್ತಿದ್ದಾರೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಸಾವಿರಾರು ಜನ ಪರಿಷೆಗೆ ಭೇಟಿ ನೀಡುತ್ತಿದ್ದಾರೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

1 / 6
ಕಡಲೆಕಾಯಿ ಪರಿಷೆಯಲ್ಲಿ ಸಪ್ತಮಿ ಗೌಡ ಅವರು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಪರಿಷೆಯಲ್ಲಿ ಜನಸಾಮಾನ್ಯರಂತೆ ಓಡಾಡಿದ್ದಾರೆ. ಜೊತೆಗೆ ಕಡಲೆಕಾಯಿ ತಿಂದು ಖುಷಿ ಪಟ್ಟಿದ್ದಾರೆ.

ಕಡಲೆಕಾಯಿ ಪರಿಷೆಯಲ್ಲಿ ಸಪ್ತಮಿ ಗೌಡ ಅವರು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಪರಿಷೆಯಲ್ಲಿ ಜನಸಾಮಾನ್ಯರಂತೆ ಓಡಾಡಿದ್ದಾರೆ. ಜೊತೆಗೆ ಕಡಲೆಕಾಯಿ ತಿಂದು ಖುಷಿ ಪಟ್ಟಿದ್ದಾರೆ.

2 / 6
ಫೋಟೋ ನೋಡಿದ ಅಭಿಮಾನಿಯೊಬ್ಬರು ಮಾಸ್ಕ್ ಯಾಕೆ ಹಾಕಿದ್ದೀರಾ, ಫ್ಯಾನ್ಸ್ ಸೆಲ್ಫಿ ಕೇಳುತ್ತಾರೆ ಅಂತಾನಾ? ಎಂದು ಕಿಚಾಯಿಸಿದ್ದಾರೆ.

ಫೋಟೋ ನೋಡಿದ ಅಭಿಮಾನಿಯೊಬ್ಬರು ಮಾಸ್ಕ್ ಯಾಕೆ ಹಾಕಿದ್ದೀರಾ, ಫ್ಯಾನ್ಸ್ ಸೆಲ್ಫಿ ಕೇಳುತ್ತಾರೆ ಅಂತಾನಾ? ಎಂದು ಕಿಚಾಯಿಸಿದ್ದಾರೆ.

3 / 6
ಸಪ್ತಮಿ ಗೌಡ ಅವರು ತಮ್ಮ ಸ್ನೇಹಿತರೊಂದಿಗೆ ಕಡಲೆಕಾಯಿ ಪರಿಷೆಯಲ್ಲಿ ತಿರುಗಾಡಿ ಫುಲ್​ ಎಂಜಾಯ್​ ಮಾಡಿದ್ದಾರೆ.

ಸಪ್ತಮಿ ಗೌಡ ಅವರು ತಮ್ಮ ಸ್ನೇಹಿತರೊಂದಿಗೆ ಕಡಲೆಕಾಯಿ ಪರಿಷೆಯಲ್ಲಿ ತಿರುಗಾಡಿ ಫುಲ್​ ಎಂಜಾಯ್​ ಮಾಡಿದ್ದಾರೆ.

4 / 6
'ಕಾಂತಾರ' ಚಿತ್ರದ ಮೂಲಕ ಸಪ್ತಮಿ ಗೌಡ ಅವರು ಸಖತ್​ ಫೇಮಸ್​ ಆಗಿದ್ದಾರೆ.

'ಕಾಂತಾರ' ಚಿತ್ರದ ಮೂಲಕ ಸಪ್ತಮಿ ಗೌಡ ಅವರು ಸಖತ್​ ಫೇಮಸ್​ ಆಗಿದ್ದಾರೆ.

5 / 6
ಸದ್ಯ ನಟಿ ಸಪ್ತಮಿ ಅವರ ಬೇಡಿಕೆ ಹೆಚ್ಚಾಗಿದ್ದು, ಎರಡು ಕನ್ನಡ ಸಿನಿಮಾಗಳ ಆಫರ್ ಬಂದಿವೆ ಎನ್ನಲಾಗುತ್ತಿದೆ.

ಸದ್ಯ ನಟಿ ಸಪ್ತಮಿ ಅವರ ಬೇಡಿಕೆ ಹೆಚ್ಚಾಗಿದ್ದು, ಎರಡು ಕನ್ನಡ ಸಿನಿಮಾಗಳ ಆಫರ್ ಬಂದಿವೆ ಎನ್ನಲಾಗುತ್ತಿದೆ.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್