- Kannada News Photo gallery Actress Saptami Gowda walks around basavanagudi peanut parishe with a mask on: Here are the photos
ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಮಾಸ್ಕ್ ಹಾಕೊಂಡು ಓಡಾಡಿದ ನಟಿ ಸಪ್ತಮಿ ಗೌಡ: ಇಲ್ಲಿವೆ ಫೋಟೋಸ್
ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.
Updated on: Nov 23, 2022 | 8:58 PM
Share

ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಸಾವಿರಾರು ಜನ ಪರಿಷೆಗೆ ಭೇಟಿ ನೀಡುತ್ತಿದ್ದಾರೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಕಡಲೆಕಾಯಿ ಪರಿಷೆಯಲ್ಲಿ ಸಪ್ತಮಿ ಗೌಡ ಅವರು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಪರಿಷೆಯಲ್ಲಿ ಜನಸಾಮಾನ್ಯರಂತೆ ಓಡಾಡಿದ್ದಾರೆ. ಜೊತೆಗೆ ಕಡಲೆಕಾಯಿ ತಿಂದು ಖುಷಿ ಪಟ್ಟಿದ್ದಾರೆ.

ಫೋಟೋ ನೋಡಿದ ಅಭಿಮಾನಿಯೊಬ್ಬರು ಮಾಸ್ಕ್ ಯಾಕೆ ಹಾಕಿದ್ದೀರಾ, ಫ್ಯಾನ್ಸ್ ಸೆಲ್ಫಿ ಕೇಳುತ್ತಾರೆ ಅಂತಾನಾ? ಎಂದು ಕಿಚಾಯಿಸಿದ್ದಾರೆ.

ಸಪ್ತಮಿ ಗೌಡ ಅವರು ತಮ್ಮ ಸ್ನೇಹಿತರೊಂದಿಗೆ ಕಡಲೆಕಾಯಿ ಪರಿಷೆಯಲ್ಲಿ ತಿರುಗಾಡಿ ಫುಲ್ ಎಂಜಾಯ್ ಮಾಡಿದ್ದಾರೆ.

'ಕಾಂತಾರ' ಚಿತ್ರದ ಮೂಲಕ ಸಪ್ತಮಿ ಗೌಡ ಅವರು ಸಖತ್ ಫೇಮಸ್ ಆಗಿದ್ದಾರೆ.

ಸದ್ಯ ನಟಿ ಸಪ್ತಮಿ ಅವರ ಬೇಡಿಕೆ ಹೆಚ್ಚಾಗಿದ್ದು, ಎರಡು ಕನ್ನಡ ಸಿನಿಮಾಗಳ ಆಫರ್ ಬಂದಿವೆ ಎನ್ನಲಾಗುತ್ತಿದೆ.
Related Photo Gallery
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಋಣ ತೀರಿಸಲು ತಮಿಳಿಗೆ ಬರುತ್ತಿದ್ದಾರೆ ಶಾರುಖ್ ಖಾನ್: ಸಿನಿಮಾ ಯಾವುದು?
ಬಸ್ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಕೋವಿಡ್ ತಂದ ಸಂಕಷ್ಟ; ರ್ಯಾಪಿಡೋ ಚಾಲಕನಾಗಿ ಬದುಕು ಕಟ್ಟಿಕೊಂಡ ಉದ್ಯಮಿ
‘ಡೆವಿಲ್’ ಬಳಿಕ ರೇಟಿಂಗ್ ಕೊಡದಂತೆ ಕೋರ್ಟ್ನಿಂದ ಆರ್ಡರ್ ತಂದ 45, ಮಾರ್ಕ್
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಚಿತ್ರದುರ್ಗ ಬಳಿ ಬಸ್ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಚಿತ್ರದುರ್ಗದಲ್ಲಿ ಬಸ್ ಭೀಕರ ಅಪಘಾತ: ಮೂವರು ನಾಪತ್ತೆ
ಕ್ಯಾಥೆಡ್ರಲ್ ಚರ್ಚ್ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
ಡಿವೈಡರ್ ಹಾರಿ ಬಸ್ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!




