AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಮಾಸ್ಕ್​ ಹಾಕೊಂಡು ಓಡಾಡಿದ ನಟಿ ಸಪ್ತಮಿ ಗೌಡ: ಇಲ್ಲಿವೆ ಫೋಟೋಸ್​

ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Nov 23, 2022 | 8:58 PM

ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಸಾವಿರಾರು ಜನ ಪರಿಷೆಗೆ ಭೇಟಿ ನೀಡುತ್ತಿದ್ದಾರೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಸಾವಿರಾರು ಜನ ಪರಿಷೆಗೆ ಭೇಟಿ ನೀಡುತ್ತಿದ್ದಾರೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

1 / 6
ಕಡಲೆಕಾಯಿ ಪರಿಷೆಯಲ್ಲಿ ಸಪ್ತಮಿ ಗೌಡ ಅವರು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಪರಿಷೆಯಲ್ಲಿ ಜನಸಾಮಾನ್ಯರಂತೆ ಓಡಾಡಿದ್ದಾರೆ. ಜೊತೆಗೆ ಕಡಲೆಕಾಯಿ ತಿಂದು ಖುಷಿ ಪಟ್ಟಿದ್ದಾರೆ.

ಕಡಲೆಕಾಯಿ ಪರಿಷೆಯಲ್ಲಿ ಸಪ್ತಮಿ ಗೌಡ ಅವರು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಪರಿಷೆಯಲ್ಲಿ ಜನಸಾಮಾನ್ಯರಂತೆ ಓಡಾಡಿದ್ದಾರೆ. ಜೊತೆಗೆ ಕಡಲೆಕಾಯಿ ತಿಂದು ಖುಷಿ ಪಟ್ಟಿದ್ದಾರೆ.

2 / 6
ಫೋಟೋ ನೋಡಿದ ಅಭಿಮಾನಿಯೊಬ್ಬರು ಮಾಸ್ಕ್ ಯಾಕೆ ಹಾಕಿದ್ದೀರಾ, ಫ್ಯಾನ್ಸ್ ಸೆಲ್ಫಿ ಕೇಳುತ್ತಾರೆ ಅಂತಾನಾ? ಎಂದು ಕಿಚಾಯಿಸಿದ್ದಾರೆ.

ಫೋಟೋ ನೋಡಿದ ಅಭಿಮಾನಿಯೊಬ್ಬರು ಮಾಸ್ಕ್ ಯಾಕೆ ಹಾಕಿದ್ದೀರಾ, ಫ್ಯಾನ್ಸ್ ಸೆಲ್ಫಿ ಕೇಳುತ್ತಾರೆ ಅಂತಾನಾ? ಎಂದು ಕಿಚಾಯಿಸಿದ್ದಾರೆ.

3 / 6
ಸಪ್ತಮಿ ಗೌಡ ಅವರು ತಮ್ಮ ಸ್ನೇಹಿತರೊಂದಿಗೆ ಕಡಲೆಕಾಯಿ ಪರಿಷೆಯಲ್ಲಿ ತಿರುಗಾಡಿ ಫುಲ್​ ಎಂಜಾಯ್​ ಮಾಡಿದ್ದಾರೆ.

ಸಪ್ತಮಿ ಗೌಡ ಅವರು ತಮ್ಮ ಸ್ನೇಹಿತರೊಂದಿಗೆ ಕಡಲೆಕಾಯಿ ಪರಿಷೆಯಲ್ಲಿ ತಿರುಗಾಡಿ ಫುಲ್​ ಎಂಜಾಯ್​ ಮಾಡಿದ್ದಾರೆ.

4 / 6
'ಕಾಂತಾರ' ಚಿತ್ರದ ಮೂಲಕ ಸಪ್ತಮಿ ಗೌಡ ಅವರು ಸಖತ್​ ಫೇಮಸ್​ ಆಗಿದ್ದಾರೆ.

'ಕಾಂತಾರ' ಚಿತ್ರದ ಮೂಲಕ ಸಪ್ತಮಿ ಗೌಡ ಅವರು ಸಖತ್​ ಫೇಮಸ್​ ಆಗಿದ್ದಾರೆ.

5 / 6
ಸದ್ಯ ನಟಿ ಸಪ್ತಮಿ ಅವರ ಬೇಡಿಕೆ ಹೆಚ್ಚಾಗಿದ್ದು, ಎರಡು ಕನ್ನಡ ಸಿನಿಮಾಗಳ ಆಫರ್ ಬಂದಿವೆ ಎನ್ನಲಾಗುತ್ತಿದೆ.

ಸದ್ಯ ನಟಿ ಸಪ್ತಮಿ ಅವರ ಬೇಡಿಕೆ ಹೆಚ್ಚಾಗಿದ್ದು, ಎರಡು ಕನ್ನಡ ಸಿನಿಮಾಗಳ ಆಫರ್ ಬಂದಿವೆ ಎನ್ನಲಾಗುತ್ತಿದೆ.

6 / 6
Follow us
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ