AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಮಾಸ್ಕ್​ ಹಾಕೊಂಡು ಓಡಾಡಿದ ನಟಿ ಸಪ್ತಮಿ ಗೌಡ: ಇಲ್ಲಿವೆ ಫೋಟೋಸ್​

ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 23, 2022 | 8:58 PM

Share
ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಸಾವಿರಾರು ಜನ ಪರಿಷೆಗೆ ಭೇಟಿ ನೀಡುತ್ತಿದ್ದಾರೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಸಾವಿರಾರು ಜನ ಪರಿಷೆಗೆ ಭೇಟಿ ನೀಡುತ್ತಿದ್ದಾರೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

1 / 6
ಕಡಲೆಕಾಯಿ ಪರಿಷೆಯಲ್ಲಿ ಸಪ್ತಮಿ ಗೌಡ ಅವರು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಪರಿಷೆಯಲ್ಲಿ ಜನಸಾಮಾನ್ಯರಂತೆ ಓಡಾಡಿದ್ದಾರೆ. ಜೊತೆಗೆ ಕಡಲೆಕಾಯಿ ತಿಂದು ಖುಷಿ ಪಟ್ಟಿದ್ದಾರೆ.

ಕಡಲೆಕಾಯಿ ಪರಿಷೆಯಲ್ಲಿ ಸಪ್ತಮಿ ಗೌಡ ಅವರು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಪರಿಷೆಯಲ್ಲಿ ಜನಸಾಮಾನ್ಯರಂತೆ ಓಡಾಡಿದ್ದಾರೆ. ಜೊತೆಗೆ ಕಡಲೆಕಾಯಿ ತಿಂದು ಖುಷಿ ಪಟ್ಟಿದ್ದಾರೆ.

2 / 6
ಫೋಟೋ ನೋಡಿದ ಅಭಿಮಾನಿಯೊಬ್ಬರು ಮಾಸ್ಕ್ ಯಾಕೆ ಹಾಕಿದ್ದೀರಾ, ಫ್ಯಾನ್ಸ್ ಸೆಲ್ಫಿ ಕೇಳುತ್ತಾರೆ ಅಂತಾನಾ? ಎಂದು ಕಿಚಾಯಿಸಿದ್ದಾರೆ.

ಫೋಟೋ ನೋಡಿದ ಅಭಿಮಾನಿಯೊಬ್ಬರು ಮಾಸ್ಕ್ ಯಾಕೆ ಹಾಕಿದ್ದೀರಾ, ಫ್ಯಾನ್ಸ್ ಸೆಲ್ಫಿ ಕೇಳುತ್ತಾರೆ ಅಂತಾನಾ? ಎಂದು ಕಿಚಾಯಿಸಿದ್ದಾರೆ.

3 / 6
ಸಪ್ತಮಿ ಗೌಡ ಅವರು ತಮ್ಮ ಸ್ನೇಹಿತರೊಂದಿಗೆ ಕಡಲೆಕಾಯಿ ಪರಿಷೆಯಲ್ಲಿ ತಿರುಗಾಡಿ ಫುಲ್​ ಎಂಜಾಯ್​ ಮಾಡಿದ್ದಾರೆ.

ಸಪ್ತಮಿ ಗೌಡ ಅವರು ತಮ್ಮ ಸ್ನೇಹಿತರೊಂದಿಗೆ ಕಡಲೆಕಾಯಿ ಪರಿಷೆಯಲ್ಲಿ ತಿರುಗಾಡಿ ಫುಲ್​ ಎಂಜಾಯ್​ ಮಾಡಿದ್ದಾರೆ.

4 / 6
'ಕಾಂತಾರ' ಚಿತ್ರದ ಮೂಲಕ ಸಪ್ತಮಿ ಗೌಡ ಅವರು ಸಖತ್​ ಫೇಮಸ್​ ಆಗಿದ್ದಾರೆ.

'ಕಾಂತಾರ' ಚಿತ್ರದ ಮೂಲಕ ಸಪ್ತಮಿ ಗೌಡ ಅವರು ಸಖತ್​ ಫೇಮಸ್​ ಆಗಿದ್ದಾರೆ.

5 / 6
ಸದ್ಯ ನಟಿ ಸಪ್ತಮಿ ಅವರ ಬೇಡಿಕೆ ಹೆಚ್ಚಾಗಿದ್ದು, ಎರಡು ಕನ್ನಡ ಸಿನಿಮಾಗಳ ಆಫರ್ ಬಂದಿವೆ ಎನ್ನಲಾಗುತ್ತಿದೆ.

ಸದ್ಯ ನಟಿ ಸಪ್ತಮಿ ಅವರ ಬೇಡಿಕೆ ಹೆಚ್ಚಾಗಿದ್ದು, ಎರಡು ಕನ್ನಡ ಸಿನಿಮಾಗಳ ಆಫರ್ ಬಂದಿವೆ ಎನ್ನಲಾಗುತ್ತಿದೆ.

6 / 6
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ