AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಮಾಸ್ಕ್​ ಹಾಕೊಂಡು ಓಡಾಡಿದ ನಟಿ ಸಪ್ತಮಿ ಗೌಡ: ಇಲ್ಲಿವೆ ಫೋಟೋಸ್​

ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 8:58 PM

Share
ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಸಾವಿರಾರು ಜನ ಪರಿಷೆಗೆ ಭೇಟಿ ನೀಡುತ್ತಿದ್ದಾರೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಸಾವಿರಾರು ಜನ ಪರಿಷೆಗೆ ಭೇಟಿ ನೀಡುತ್ತಿದ್ದಾರೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

1 / 6
ಕಡಲೆಕಾಯಿ ಪರಿಷೆಯಲ್ಲಿ ಸಪ್ತಮಿ ಗೌಡ ಅವರು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಪರಿಷೆಯಲ್ಲಿ ಜನಸಾಮಾನ್ಯರಂತೆ ಓಡಾಡಿದ್ದಾರೆ. ಜೊತೆಗೆ ಕಡಲೆಕಾಯಿ ತಿಂದು ಖುಷಿ ಪಟ್ಟಿದ್ದಾರೆ.

ಕಡಲೆಕಾಯಿ ಪರಿಷೆಯಲ್ಲಿ ಸಪ್ತಮಿ ಗೌಡ ಅವರು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಪರಿಷೆಯಲ್ಲಿ ಜನಸಾಮಾನ್ಯರಂತೆ ಓಡಾಡಿದ್ದಾರೆ. ಜೊತೆಗೆ ಕಡಲೆಕಾಯಿ ತಿಂದು ಖುಷಿ ಪಟ್ಟಿದ್ದಾರೆ.

2 / 6
ಫೋಟೋ ನೋಡಿದ ಅಭಿಮಾನಿಯೊಬ್ಬರು ಮಾಸ್ಕ್ ಯಾಕೆ ಹಾಕಿದ್ದೀರಾ, ಫ್ಯಾನ್ಸ್ ಸೆಲ್ಫಿ ಕೇಳುತ್ತಾರೆ ಅಂತಾನಾ? ಎಂದು ಕಿಚಾಯಿಸಿದ್ದಾರೆ.

ಫೋಟೋ ನೋಡಿದ ಅಭಿಮಾನಿಯೊಬ್ಬರು ಮಾಸ್ಕ್ ಯಾಕೆ ಹಾಕಿದ್ದೀರಾ, ಫ್ಯಾನ್ಸ್ ಸೆಲ್ಫಿ ಕೇಳುತ್ತಾರೆ ಅಂತಾನಾ? ಎಂದು ಕಿಚಾಯಿಸಿದ್ದಾರೆ.

3 / 6
ಸಪ್ತಮಿ ಗೌಡ ಅವರು ತಮ್ಮ ಸ್ನೇಹಿತರೊಂದಿಗೆ ಕಡಲೆಕಾಯಿ ಪರಿಷೆಯಲ್ಲಿ ತಿರುಗಾಡಿ ಫುಲ್​ ಎಂಜಾಯ್​ ಮಾಡಿದ್ದಾರೆ.

ಸಪ್ತಮಿ ಗೌಡ ಅವರು ತಮ್ಮ ಸ್ನೇಹಿತರೊಂದಿಗೆ ಕಡಲೆಕಾಯಿ ಪರಿಷೆಯಲ್ಲಿ ತಿರುಗಾಡಿ ಫುಲ್​ ಎಂಜಾಯ್​ ಮಾಡಿದ್ದಾರೆ.

4 / 6
'ಕಾಂತಾರ' ಚಿತ್ರದ ಮೂಲಕ ಸಪ್ತಮಿ ಗೌಡ ಅವರು ಸಖತ್​ ಫೇಮಸ್​ ಆಗಿದ್ದಾರೆ.

'ಕಾಂತಾರ' ಚಿತ್ರದ ಮೂಲಕ ಸಪ್ತಮಿ ಗೌಡ ಅವರು ಸಖತ್​ ಫೇಮಸ್​ ಆಗಿದ್ದಾರೆ.

5 / 6
ಸದ್ಯ ನಟಿ ಸಪ್ತಮಿ ಅವರ ಬೇಡಿಕೆ ಹೆಚ್ಚಾಗಿದ್ದು, ಎರಡು ಕನ್ನಡ ಸಿನಿಮಾಗಳ ಆಫರ್ ಬಂದಿವೆ ಎನ್ನಲಾಗುತ್ತಿದೆ.

ಸದ್ಯ ನಟಿ ಸಪ್ತಮಿ ಅವರ ಬೇಡಿಕೆ ಹೆಚ್ಚಾಗಿದ್ದು, ಎರಡು ಕನ್ನಡ ಸಿನಿಮಾಗಳ ಆಫರ್ ಬಂದಿವೆ ಎನ್ನಲಾಗುತ್ತಿದೆ.

6 / 6
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ