AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಮಾಸ್ಕ್​ ಹಾಕೊಂಡು ಓಡಾಡಿದ ನಟಿ ಸಪ್ತಮಿ ಗೌಡ: ಇಲ್ಲಿವೆ ಫೋಟೋಸ್​

ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 8:58 PM

Share
ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಸಾವಿರಾರು ಜನ ಪರಿಷೆಗೆ ಭೇಟಿ ನೀಡುತ್ತಿದ್ದಾರೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಸಾವಿರಾರು ಜನ ಪರಿಷೆಗೆ ಭೇಟಿ ನೀಡುತ್ತಿದ್ದಾರೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

1 / 6
ಕಡಲೆಕಾಯಿ ಪರಿಷೆಯಲ್ಲಿ ಸಪ್ತಮಿ ಗೌಡ ಅವರು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಪರಿಷೆಯಲ್ಲಿ ಜನಸಾಮಾನ್ಯರಂತೆ ಓಡಾಡಿದ್ದಾರೆ. ಜೊತೆಗೆ ಕಡಲೆಕಾಯಿ ತಿಂದು ಖುಷಿ ಪಟ್ಟಿದ್ದಾರೆ.

ಕಡಲೆಕಾಯಿ ಪರಿಷೆಯಲ್ಲಿ ಸಪ್ತಮಿ ಗೌಡ ಅವರು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಪರಿಷೆಯಲ್ಲಿ ಜನಸಾಮಾನ್ಯರಂತೆ ಓಡಾಡಿದ್ದಾರೆ. ಜೊತೆಗೆ ಕಡಲೆಕಾಯಿ ತಿಂದು ಖುಷಿ ಪಟ್ಟಿದ್ದಾರೆ.

2 / 6
ಫೋಟೋ ನೋಡಿದ ಅಭಿಮಾನಿಯೊಬ್ಬರು ಮಾಸ್ಕ್ ಯಾಕೆ ಹಾಕಿದ್ದೀರಾ, ಫ್ಯಾನ್ಸ್ ಸೆಲ್ಫಿ ಕೇಳುತ್ತಾರೆ ಅಂತಾನಾ? ಎಂದು ಕಿಚಾಯಿಸಿದ್ದಾರೆ.

ಫೋಟೋ ನೋಡಿದ ಅಭಿಮಾನಿಯೊಬ್ಬರು ಮಾಸ್ಕ್ ಯಾಕೆ ಹಾಕಿದ್ದೀರಾ, ಫ್ಯಾನ್ಸ್ ಸೆಲ್ಫಿ ಕೇಳುತ್ತಾರೆ ಅಂತಾನಾ? ಎಂದು ಕಿಚಾಯಿಸಿದ್ದಾರೆ.

3 / 6
ಸಪ್ತಮಿ ಗೌಡ ಅವರು ತಮ್ಮ ಸ್ನೇಹಿತರೊಂದಿಗೆ ಕಡಲೆಕಾಯಿ ಪರಿಷೆಯಲ್ಲಿ ತಿರುಗಾಡಿ ಫುಲ್​ ಎಂಜಾಯ್​ ಮಾಡಿದ್ದಾರೆ.

ಸಪ್ತಮಿ ಗೌಡ ಅವರು ತಮ್ಮ ಸ್ನೇಹಿತರೊಂದಿಗೆ ಕಡಲೆಕಾಯಿ ಪರಿಷೆಯಲ್ಲಿ ತಿರುಗಾಡಿ ಫುಲ್​ ಎಂಜಾಯ್​ ಮಾಡಿದ್ದಾರೆ.

4 / 6
'ಕಾಂತಾರ' ಚಿತ್ರದ ಮೂಲಕ ಸಪ್ತಮಿ ಗೌಡ ಅವರು ಸಖತ್​ ಫೇಮಸ್​ ಆಗಿದ್ದಾರೆ.

'ಕಾಂತಾರ' ಚಿತ್ರದ ಮೂಲಕ ಸಪ್ತಮಿ ಗೌಡ ಅವರು ಸಖತ್​ ಫೇಮಸ್​ ಆಗಿದ್ದಾರೆ.

5 / 6
ಸದ್ಯ ನಟಿ ಸಪ್ತಮಿ ಅವರ ಬೇಡಿಕೆ ಹೆಚ್ಚಾಗಿದ್ದು, ಎರಡು ಕನ್ನಡ ಸಿನಿಮಾಗಳ ಆಫರ್ ಬಂದಿವೆ ಎನ್ನಲಾಗುತ್ತಿದೆ.

ಸದ್ಯ ನಟಿ ಸಪ್ತಮಿ ಅವರ ಬೇಡಿಕೆ ಹೆಚ್ಚಾಗಿದ್ದು, ಎರಡು ಕನ್ನಡ ಸಿನಿಮಾಗಳ ಆಫರ್ ಬಂದಿವೆ ಎನ್ನಲಾಗುತ್ತಿದೆ.

6 / 6
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು