AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಮಾಸ್ಕ್​ ಹಾಕೊಂಡು ಓಡಾಡಿದ ನಟಿ ಸಪ್ತಮಿ ಗೌಡ: ಇಲ್ಲಿವೆ ಫೋಟೋಸ್​

ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 23, 2022 | 8:58 PM

Share
ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಸಾವಿರಾರು ಜನ ಪರಿಷೆಗೆ ಭೇಟಿ ನೀಡುತ್ತಿದ್ದಾರೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಸಾವಿರಾರು ಜನ ಪರಿಷೆಗೆ ಭೇಟಿ ನೀಡುತ್ತಿದ್ದಾರೆ. 'ಕಾಂತಾರ' ಚೆಲುವೆ ನಟಿ ಸಪ್ತಮಿ ಗೌಡ ಅವರು ಈ ಪರಿಷೆಗೆ ಹೋಗಿಬಂದಿದ್ದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

1 / 6
ಕಡಲೆಕಾಯಿ ಪರಿಷೆಯಲ್ಲಿ ಸಪ್ತಮಿ ಗೌಡ ಅವರು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಪರಿಷೆಯಲ್ಲಿ ಜನಸಾಮಾನ್ಯರಂತೆ ಓಡಾಡಿದ್ದಾರೆ. ಜೊತೆಗೆ ಕಡಲೆಕಾಯಿ ತಿಂದು ಖುಷಿ ಪಟ್ಟಿದ್ದಾರೆ.

ಕಡಲೆಕಾಯಿ ಪರಿಷೆಯಲ್ಲಿ ಸಪ್ತಮಿ ಗೌಡ ಅವರು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಪರಿಷೆಯಲ್ಲಿ ಜನಸಾಮಾನ್ಯರಂತೆ ಓಡಾಡಿದ್ದಾರೆ. ಜೊತೆಗೆ ಕಡಲೆಕಾಯಿ ತಿಂದು ಖುಷಿ ಪಟ್ಟಿದ್ದಾರೆ.

2 / 6
ಫೋಟೋ ನೋಡಿದ ಅಭಿಮಾನಿಯೊಬ್ಬರು ಮಾಸ್ಕ್ ಯಾಕೆ ಹಾಕಿದ್ದೀರಾ, ಫ್ಯಾನ್ಸ್ ಸೆಲ್ಫಿ ಕೇಳುತ್ತಾರೆ ಅಂತಾನಾ? ಎಂದು ಕಿಚಾಯಿಸಿದ್ದಾರೆ.

ಫೋಟೋ ನೋಡಿದ ಅಭಿಮಾನಿಯೊಬ್ಬರು ಮಾಸ್ಕ್ ಯಾಕೆ ಹಾಕಿದ್ದೀರಾ, ಫ್ಯಾನ್ಸ್ ಸೆಲ್ಫಿ ಕೇಳುತ್ತಾರೆ ಅಂತಾನಾ? ಎಂದು ಕಿಚಾಯಿಸಿದ್ದಾರೆ.

3 / 6
ಸಪ್ತಮಿ ಗೌಡ ಅವರು ತಮ್ಮ ಸ್ನೇಹಿತರೊಂದಿಗೆ ಕಡಲೆಕಾಯಿ ಪರಿಷೆಯಲ್ಲಿ ತಿರುಗಾಡಿ ಫುಲ್​ ಎಂಜಾಯ್​ ಮಾಡಿದ್ದಾರೆ.

ಸಪ್ತಮಿ ಗೌಡ ಅವರು ತಮ್ಮ ಸ್ನೇಹಿತರೊಂದಿಗೆ ಕಡಲೆಕಾಯಿ ಪರಿಷೆಯಲ್ಲಿ ತಿರುಗಾಡಿ ಫುಲ್​ ಎಂಜಾಯ್​ ಮಾಡಿದ್ದಾರೆ.

4 / 6
'ಕಾಂತಾರ' ಚಿತ್ರದ ಮೂಲಕ ಸಪ್ತಮಿ ಗೌಡ ಅವರು ಸಖತ್​ ಫೇಮಸ್​ ಆಗಿದ್ದಾರೆ.

'ಕಾಂತಾರ' ಚಿತ್ರದ ಮೂಲಕ ಸಪ್ತಮಿ ಗೌಡ ಅವರು ಸಖತ್​ ಫೇಮಸ್​ ಆಗಿದ್ದಾರೆ.

5 / 6
ಸದ್ಯ ನಟಿ ಸಪ್ತಮಿ ಅವರ ಬೇಡಿಕೆ ಹೆಚ್ಚಾಗಿದ್ದು, ಎರಡು ಕನ್ನಡ ಸಿನಿಮಾಗಳ ಆಫರ್ ಬಂದಿವೆ ಎನ್ನಲಾಗುತ್ತಿದೆ.

ಸದ್ಯ ನಟಿ ಸಪ್ತಮಿ ಅವರ ಬೇಡಿಕೆ ಹೆಚ್ಚಾಗಿದ್ದು, ಎರಡು ಕನ್ನಡ ಸಿನಿಮಾಗಳ ಆಫರ್ ಬಂದಿವೆ ಎನ್ನಲಾಗುತ್ತಿದೆ.

6 / 6
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ