Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapthami Gowda: ಕಪ್ಪು ಬಣ್ಣದ ಸೀರೆಯಲ್ಲಿ ಗಮನ ಸೆಳೆದ ‘ಕಾಂತಾರ’ ಸುಂದರಿ ಸಪ್ತಮಿ ಗೌಡ

ಸಪ್ತಮಿ ಗೌಡ ಅವರು ಕಪ್ಪು ಬಣ್ಣದ ಸೀರೆ ಉಟ್ಟು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jul 14, 2023 | 11:59 AM

‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ನಟಿ ಸಪ್ತಮಿ ಗೌಡ ಅವರ ಖ್ಯಾತಿ ಹೆಚ್ಚಿದೆ. ಅವರ ಅಭಿಮಾನಿ ಬಳಗ ಹಿರಿದಾಗಿದೆ.

‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ನಟಿ ಸಪ್ತಮಿ ಗೌಡ ಅವರ ಖ್ಯಾತಿ ಹೆಚ್ಚಿದೆ. ಅವರ ಅಭಿಮಾನಿ ಬಳಗ ಹಿರಿದಾಗಿದೆ.

1 / 7
ಸಪ್ತಮಿ ಗೌಡ ಅವರು ಅಭಿಮಾನಿಗಳಿಗಾಗಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಭಿನ್ನ ಫೋಟೋಶೂಟ್ ಮಾಡಿಸಿ ಅವರು ಎಲ್ಲರ ಗಮನ ಸೆಳೆಯುತ್ತಾರೆ.

ಸಪ್ತಮಿ ಗೌಡ ಅವರು ಅಭಿಮಾನಿಗಳಿಗಾಗಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಭಿನ್ನ ಫೋಟೋಶೂಟ್ ಮಾಡಿಸಿ ಅವರು ಎಲ್ಲರ ಗಮನ ಸೆಳೆಯುತ್ತಾರೆ.

2 / 7
ಈಗ ಅವರು ಕಪ್ಪು ಬಣ್ಣದ ಸೀರೆ ಉಟ್ಟು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗೆ ವಿವಿಧ ಕಮೆಂಟ್​ಗಳು ಬಂದಿವೆ.

ಈಗ ಅವರು ಕಪ್ಪು ಬಣ್ಣದ ಸೀರೆ ಉಟ್ಟು ಎಲ್ಲರ ಗಮನ ಸೆಳೆದಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗೆ ವಿವಿಧ ಕಮೆಂಟ್​ಗಳು ಬಂದಿವೆ.

3 / 7
‘ಬ್ಲಾಕ್ ಬರ್ಡ್​’, ‘ಕಪ್ಪು ಬಣ್ಣದ ಸೀರೆಯಲ್ಲಿ ನೀವು ಸುಂದರವಾಗಿ ಕಾಣುತ್ತಿದ್ದೀರಿ’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬಂದಿದೆ.

‘ಬ್ಲಾಕ್ ಬರ್ಡ್​’, ‘ಕಪ್ಪು ಬಣ್ಣದ ಸೀರೆಯಲ್ಲಿ ನೀವು ಸುಂದರವಾಗಿ ಕಾಣುತ್ತಿದ್ದೀರಿ’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬಂದಿದೆ.

4 / 7
‘ಕಾಂತಾರ’ ಯಶಸ್ಸಿನ ಬಳಿಕ ಸಪ್ತಮಿ ಗೌಡ ಜನಪ್ರಿಯತೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಬ್ಬಿತು. ಈ ಕಾರಣಕ್ಕೆ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಸಪ್ತಮಿ ಗೌಡಗೆ ಅವಕಾಶ ನೀಡಿದರು.

‘ಕಾಂತಾರ’ ಯಶಸ್ಸಿನ ಬಳಿಕ ಸಪ್ತಮಿ ಗೌಡ ಜನಪ್ರಿಯತೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಬ್ಬಿತು. ಈ ಕಾರಣಕ್ಕೆ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಸಪ್ತಮಿ ಗೌಡಗೆ ಅವಕಾಶ ನೀಡಿದರು.

5 / 7
ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡುತ್ತಿರುವ ‘ದಿ ವ್ಯಾಕ್ಸಿನ್ ವಾರ್’ ಚಿತ್ರದಲ್ಲಿ ಸಪ್ತಮಿ ಗೌಡ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡುತ್ತಿರುವ ‘ದಿ ವ್ಯಾಕ್ಸಿನ್ ವಾರ್’ ಚಿತ್ರದಲ್ಲಿ ಸಪ್ತಮಿ ಗೌಡ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

6 / 7
ಕಪ್ಪು ಬಣ್ಣದ ಸೀರೆಯಲ್ಲಿ ಗಮನ ಸೆಳೆದ ‘ಕಾಂತಾರ’ ಸುಂದರಿ ಸಪ್ತಮಿ ಗೌಡ

ಕಪ್ಪು ಬಣ್ಣದ ಸೀರೆಯಲ್ಲಿ ಗಮನ ಸೆಳೆದ ‘ಕಾಂತಾರ’ ಸುಂದರಿ ಸಪ್ತಮಿ ಗೌಡ

7 / 7
Follow us
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ